ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …
Read More »ಫಿಜಿಯೋಥೆರಪಿಸ್ಟ್ ಒಬ್ಬರನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದಾರಂತೆ ಪ್ರಭುದೇವ್..?
ಚೆನ್ನೈ,ನ.20- ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಯಾಗಿರುವ ನಟ ಪ್ರಭುದೇವ್ ಅವರು ಬಿಹಾರ ಮೂಲದ ಫಿಜಿಯೋಥೆರಪಿಸ್ಟ್ ಒಬ್ಬರನ್ನು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ನೃತ್ಯ ಸಂಯೋಜಕ ನಿರ್ದೇಶಕರೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರಭುದೇವ ಕಳೆದ ಸೆಪ್ಟೆಂಬರ್ನಲ್ಲೇ ಬಿಹಾರ ಮೂಲದ ಫಿಜಿಯೋಥೆಪಿಸ್ಟ್ನ್ನು ರಹಸ್ಯವಾಗಿ ವಿವಾಹವಾಗಿದ್ದು, ಅವರ ವಿವಾಹ ಮಹೋತ್ಸವು ಮುಂಬೈ ನಿವಾಸ ಗ್ರೀನ್ ಎಕರೆಸ್ನಲ್ಲಿ ನಡೆಯಿತು ಎಂದು ಹೇಳಿದ್ದಾರೆ. ತಮ್ಮ ಬೆನ್ನಿನ ಸಮಸ್ಯೆಗೆ ಈ ವೈದ್ಯೆ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಭುದೇವ್, ಪರಸ್ಪರ ಇಷ್ಟಪಟ್ಟು …
Read More »ಬಾಲಿವುಡ್ ನಟ ಸಲ್ಮಾನ್ ಖಾನ್ ಐಸೋಲೇಶನ್ಗೆ..!
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ಸಲೀಮ್ ಖಾನ್ ಮತ್ತು ಸಲ್ಮಾಖಾನ್ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ …
Read More »ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್
ಮುಂಬೈ, ನ.18- ಸಮಾಜದ ಶಾಂತತೆಯನ್ನು ಕದಡುವಂತಹ ಫೋಸ್ಟ್ ಮಾಡಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 23 ರಂದು ನಟಿ ಕಂಗನ ರನಾವತ್ ಹಾಗೂ ಆಕೆಯ ಸಹೋದರಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಸಾಮಾಜಿಕ ಜಾಲಗಳಲ್ಲಿ ದ್ವೇಷ ಹರಡುವಂತಹ ಟ್ವಿಟ್ ಮಾಡುವ ಸಂಬಂಧ ಕಂಗನಾಗೆ ಅಕ್ಟೋಬರ್ 21 ಹಾಗೂ ನವೆಂಬರ್ …
Read More »ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ. ನಟಿ ಪ್ರಣೀತಾ
ಬೆಂಗಳೂರು: ನಟಿ ಪ್ರಣೀತಾ ಸುಭಾಷ್ ಸಖತ್ ಬ್ಯುಸಿಯಾಗಿದ್ದು, ಬಹುಭಾಷಾ ನಟಿಯಾಗಿ ಬೆಳೆದಿದ್ದಾರೆ. ಸ್ಯಾಂಡಲ್ವುಡ್ನಿಂದ ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಸಹ ಮಿಂಚುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಬಿಡುವು ಮಾಡಿಕೊಂಡು ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ.ಲಾಕ್ಡೌನ್ ಬಳಿಕ ಪ್ರಣಿತಾ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ಬಾಲಿವುಡ್ ಸಿನಿಮಾ ಹಂಗಾಮಾ-2 ಚಿತ್ರೀಕರಣದ ಬಳಿ ಬ್ರೇಕ್ ಪಡೆದಿರುವ ಅವರು ಮಾಲ್ಡಿವ್ಸ್ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ತಮ್ಮ ಮಾಲ್ಡಿವ್ಸ್ ಡೇಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದು, ಡೈವಿಂಗ್ …
Read More »ರವಿಬೆಳೆಗೆರೆ ಅವರ ಅಭಿನಯದ ಮಿಂಚು ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ
ಬೆಂಗಳೂರು, ನ.13- ಕಾದಂಬರಿಕಾರ, ಲೇಖಕ, ನಿರೂಪಕ ಹೀಗೆ ನಾನಾ ಮಜಲುಗಳಲ್ಲಿ ಗುರುತಿಸಿಕೊಂಡಿದ್ದ ರವಿಬೆಳೆಗೆರೆಯವರ ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ. ಸಿನಿಮಾಲೋಕ ಹಾಗೂ ಸಿನಿಮಂದಿ ಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ರವಿಬೆಳೆಗೆರೆ ಅವರು ರವಿಶ್ರೀವಾತ್ಸ ನಿರ್ದೇಶನದ ಗಂಡ ಹೆಂಡತಿ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಗಮನ ಸೆಳೆದರು. ನಂತರ ಗುರುದೇಶಪಾಂಡೆ ನಿರ್ದೇಶಿಸಿದ್ದ ವಾರಸ್ದಾರ, ಶಿವರಾಜ್ಕುಮಾರ್ ಅಭಿನಯದ ಮಾದೇಶ, ಡೆಡ್ಲಿ ಸೋಮ ಚಿತ್ರಗಳಲ್ಲೂ ತಮ್ಮ ಅಭಿನಯದ ಮಿಂಚು ಹರಿಸಿದ್ದರು. ಡೆಡ್ಲಿ ಸೋಮ ಸಿನಿಮಾಕ್ಕೆ ರವಿಬೆಳೆಗೆರೆ …
Read More »ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆ
ಕಾರವಾರ: ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆಯನ್ನು ಪವರ್ ಸ್ಟಾರ್ ಭೇಟಿ ಮಾಡಿದ್ದಾರೆ. ಜೋಯಿಡಾದ 75 ವರ್ಷದ ವೃದ್ಧೆ ಕರಿಯವ್ವ ಬಾಳೆಗೌಡ ನಾಯ್ಕ ಹಾಗೂ ಆಕೆಯ ಪತಿ ಬಾಳೆಗೌಡ ನಾಯ್ಕ ಕಟ್ಟಾ ಡಾ. ರಾಜ್ ಕುಮಾರ್ ಅವರ ಅಭಿಮಾನಿಗಳಾಗಿದ್ದಾರೆ. ಪತಿ ಬಾಳೆಗೌಡ ನಾಯ್ಕ ಗೋಕಾಕ್ ಚಳುವಳಿಯಲ್ಲಿ ರಾಜ್ ಕುಮಾರ್ ಅವರ ಜೊತೆಗೆ ಹೋರಾಟ ಮಾಡಿದ್ದರು. ಬಾಳೆಗೌಡರು ಮನೆಯಲ್ಲಿ …
Read More »ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟಿಯರಲ್ಲಿ ಒಬ್ಬರಾದ ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಟಿಗೆ ಅಭಿಮಾನಿಗಳು, ಸಂಬಂಧಿಕರು ಹಾಗೂ ನಟ-ನಟಿಯರಿಂದ ಶುಭಾಶಯಗಳ ಸುರಿಮಳೆಗಳೇ ಬರುತ್ತಿವೆ. ಈ ಮಧ್ಯೆ ಅನು ಅವರು ವಿಶೇಷವಾಗಿ ತಮಗೆ ತಾವೇ ವಿಶ್ ಕೂಡ ಮಾಡಿಕೊಂಡಿದ್ದಾರೆ. ಇವತ್ತು ನಾನು 40ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂಬ ತಲೆಬರಹದೊಂದಿಗೆ ಪತ್ರದ ಮೂಲಕ ಶುಭಾಶಯ ಕೋರಿಕೊಂಡ ಅನು, ಕೃತಜ್ಞತೆ! ಎಂಬ ಒಂದು ಪದವು ಇಂದು ನನ್ನ …
Read More »ಹಿರಿಯ ಕಲಾವಿದ ಹೆಚ್. ಜಿ. ಸೋಮಶೇಖರ್ ಇನ್ನಿಲ್ಲ..!
ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಸಲ್ಲಿಸಿದಂತಹ ಹಿರಿಯ ರಂಗಭೂಮಿ ನಟ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ)86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ …
Read More »ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ
ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …
Read More »
Laxmi News 24×7