ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್ ಅಪಾರ್ಟ್ಮೆಂಟ್ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್ಮೆಂಟ್ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್ವುಡ್ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …
Read More »ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?
ಬೆಂಗಳೂರು: ಌಂಕರ್ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …
Read More »ಕೈಮುಗಿದು ಕಣ್ಣೀರು ಹಾಕಿದ ಅನುಶ್ರೀ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನಿರೂಪಕಿ ಅನುಶ್ರೀ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಸಂಜನಾ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೆಈ ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಶುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ’ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿರುವುದು ಸುದ್ದಿ ಸ್ಫೋಟಕ್ಕೆ ಕಾರಣವಾಗಿದೆ. ಕೈಮುಗಿದು …
Read More »ಅನುಶ್ರೀ ಜೊತೆ ಬಿಗ್ ಬಾಸ್ ಸ್ಪರ್ಧಿಗಳಿಗೂ ಇದೆಯಂತೆ ನಶೆ ನಂಟು, ಸ್ಯಾಮ್ ಬಿಚ್ಚಿಟ್ಟ ಸ್ಫೋಟಕ ಸತ್ಯ
ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ಈಗ ಸ್ಯಾಂಡಲ್ ವುಡ್ ಬೆಚ್ಚಿ ಬೀಳಿಸುವ ಮತ್ತೊಂದು ಭಯಾನಕ ಸುದ್ದಿ ಸಿಸಿಬಿಗೆ ಗೊತ್ತಾಗಿದೆಯಂತೆ. ಬಗೆದಷ್ಟು ಬಯಲಾಗುತ್ತಿರುವ ಡ್ರಗ್ಸ್ ನಂಟಿನ ಬೃಹತ್ ಜಾಲದಲ್ಲಿ ಮತ್ತಿಬ್ಬರು ರಿಯಾಲಿಟಿ ಶೋ ಸ್ಪರ್ಧಿಗಳು ಭಾಗಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. …
Read More »ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ
ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ಬಂಧಿಸಿ, ಜೈಲಿಗಟ್ಟಿರುವ ಸಿಸಿಬಿ ಪೊಲೀಸರು, ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇಂದು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಹೀಗೆ ಬಂಧಿಸಲ್ಪಟ್ಟ ಆರೋಪಿಯೇ ಕಿಶೋರ್ ನ ಹಳೆಯ ದೋಸ್ತ್ ಆದಂತ ಸ್ಯಾಂ ಫರ್ನಾಂಡಿಸ್ ಆಗಿದ್ದಾನೆ. ಬಂದಿತ ಆರೋಪಿಯಿಂದ ನಿರೂಪಕಿ ಅನುಶ್ರೀ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿಯನ್ನು ಬಾಯ್ ಬಿಟ್ಟಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.ಬಂಧಿತ ಆರೋಪಿ ಸ್ಯಾಂ ಫರ್ನಾಂಡಿಸ್ ಅನ್ನು …
Read More »ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.
ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …
Read More »ಸುಶಾಂತ್ ಸಿಂಗ್ ರಜಪೂತ್ ಅವರ ಜೊತೆ ಡೇಟಿಂಗ್ ಒಪ್ಪಿಕೊಂಡ ಸಾರಾ ಅಲಿ ಖಾನ್
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …
Read More »ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.
ಮಂಗಳೂರು: ನಿರೂಪಕಿ ಹಾಗೂ ನಟಿ ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್ ನ ವಿಚಾರ ಮುಂದುವರಿದಿದೆ. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಅನುಶ್ರೀ ಮಾತ್ರ ವಿಚಾರಣೆಗೆ ಗೈರಾಗಿದ್ದಾರೆ. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. …
Read More »ಹಿಮಾಲಯ ಕರಗಲ್ಲ ಅಂತಾ ಅಂದುಕೊಂಡಿದ್ವಿ. ಆದ್ರೆ ಇವತ್ತು ಕರಗಿ ಹೋಯ್ತು. ಎಸ್.ಪಿ.ಬಿ ಅವರು ನಾದಬ್ರಹ್ಮ ಹಂಸಲೇಖ
ಬೆಂಗಳೂರು : ಎಸ್ಪಿಬಿ ವಿದ್ಯೆಯಲ್ಲೇ ವಿದ್ಯಾವಂತರು. ನನ್ನ ಲೌಖಿಕ ಜ್ಞಾನದಿಂದ ನಾನು ಬದುಕು ಕಟ್ಟಿಕೊಂಡೆ ಅಂತಾ ತಿಳಿಸುತ್ತಿದ್ರು. ಜಾಣತನದಿಂದ ಜ್ಞಾನವನ್ನು ಖರ್ಚು ಮಾಡಿ ಅಂತಾ ಎಸ್.ಪಿ.ಬಿ ತಿಳಿಸುತ್ತಿದ್ರು. ನನ್ನ ಸಂಗೀತದ ಸಂಗಾತಿ ಎಸ್.ಪಿ.ಬಿ. ನಾನು ಮಾಡಬೇಕಿರೋ ಕೆಲಸವನ್ನು ನೆನಪಿಸಿಕೊಟ್ಟು ಹೋದ್ರು. ಎಸ್.ಪಿ.ಬಿಯನ್ನು ಗುರುತಿಸಿದವರು ಎಸ್.ಜಾನಕಿ ಅಮ್ಮ. ಹೈದರಾಬಾದ್ನಲ್ಲಿ ಯಾವುದೋ ಒಂದು ಕಾಂಪಿಟೇಷನಲ್ಲಿ ಎಸ್.ಪಿ.ಬಿ ಎರಡನೇ ಸ್ಥಾನ ಗಿಟ್ಟಿಸಿದ್ರು. ಅವರನ್ನು ಗುರುತಿಸಿ ತಂದವರು ಎಸ್.ಜಾನಕಿ. ಪಂಚಾಕ್ಷರಿ ಗವಾಯಿ ಸಿನಿಮಾದಲ್ಲಿ ನಮ್ಮಿಬ್ಬರ …
Read More »ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ
ಬೆಂಗಳೂರು: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ …
Read More »
Laxmi News 24×7