Breaking News

ಸಿನೆಮಾ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …

Read More »

ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್‍ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …

Read More »

ರವಿಶಂಕರ್​​ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್​ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆ

ಬೆಂಗಳೂರು : ಸ್ಯಾಂಡಲ್​​​​​ವುಡ್​ಗೆ ಡ್ರಗ್ಸ್​ ಜಾಲ ನಂಟು ಆರೋಪ ಪ್ರಕರಣ ಸಂಬಂಧ ಸದ್ಯ ಬಂಧನವಾಗಿರೋ ಆರೋಪಿಗಳು ಕೇವಲ ಡ್ರಗ್ಸ್​ ಪೆಡ್ಲಿಂಗ್ ಮತ್ತು ಸೇವನೆ‌ ಅಷ್ಟೇ ಮಾಡುತ್ತಿರಲಿಲ್ಲ. ಇವರ ಜಾಲ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ರವಿಶಂಕರ್​​ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್​ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. 5, 10 ರೂಪಾಯಿ ನೋಟುಗಳನ್ನು ಹವಾಲಾಗೆ ಬಳಸಿ, ಲಕ್ಷಕ್ಕೆ ಕೆ.ಜಿ …

Read More »

ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ …

Read More »

ಸುಶಾಂತ್ ಪ್ರಕರಣ : ಸದ್ಯದಲ್ಲೇ ಸಾರಾ, ಶ್ರದ್ಧಾ, ರಾಕುಲ್‍ಗೆ ಎನ್‍ಸಿಬಿ ನೋಟಿಸ್

ನವದೆಹಲಿ, ಸೆ.21- ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್‍ಸಾವು ಪ್ರಕರಣ ಮತ್ತು ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಸಿಬಿ) ಶೀಘ್ರದಲ್ಲೇ ಬಿ-ಟೌನ್‍ನ ಕೆಲವು ತಾರೆಯರಿಗೆ ನೋಟಿಸ್ ಜಾರಿಗೊಳಿಸಲಿದೆ. ಬಾಲಿವುಡ್ ನಟಿಯರಾದ ಸಾರಾ ಅಲಿ ಖಾನ್, ಶ್ರದ್ಧಾಕಪೂರ್, ರಾಕುಲ್ ಪ್ರೀತ್, ಫ್ಯಾಚನ್‍ಡಿಸೈನರ್ ಕಂಬಾಟಾ ಮತ್ತುಡ್ರಗ್ಸ್ ಸೇವನೆ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವವರಿಗೆ ಶೀಘ್ರ ನೋಟಿಸ್ ಎನ್‍ಸಿಬಿ ಶೀಘ್ರ ನೋಟಿಸ್ ಜಾರಿಗೊಳಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ …

Read More »

ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!

ಬೆಂಗಳೂರು: ಡ್ರಗ್ಸ್​ ದಂಧೆ ಕೇಸ್​ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್​ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್ ಟಿವಿ 9ಗೆ ಲಭ್ಯವಾಗಿದೆ.  ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್​, CCB, ED ಬಳಿಕ …

Read More »

ನಟಿ ಮೇಘನಾ ರಾಜ್ ನಿವಾಸದಲ್ಲಿ ಮನೆಮಾಡಿದ ಸಂಭ್ರಮ..!

ಚಂದನವನದ ಯುವ ಸಾಮ್ರಾಟ ಚಿರಂಜೀವಿ ಸರ್ಜಾ ಅಕಾಲಿಕ ಮರಣ ಅವರ ಇಡೀ ಕುಟುಣಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಚಿರು ಕಳೆದುಕೊಂಡು ನೋವಿನಲ್ಲಿರುವ ಕುಟುಂಬಸ್ಥರು ಸ್ವಲ್ಪ ಸ್ಲಲ್ಪವೇ ಚೇತರಿಸಿಕೊಂಡು ಸಹಜ ಜೀವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮುದ್ದಾದ ಮಗುವಿನ ನಿರೀಕ್ಷೆಯಲ್ಲಿದ್ದ ಸ್ಯಾಂಡಲ್​ ವುಡ್​ ನ ಕ್ಯೂಟ್ ಜೋಡಿ, ಚಿರು ಹಾಗೂ ಮೇಘನಾ ರಾಜ್, ಮುಗುವಿನ ಮುಖನೋಡುವ ಮೊದಲೆ ಚಿರು ಸರ್ಜಾ ತುಂಬು ಗರ್ಭಣಿ ಮೇಘನಳನ್ನು ಒಬ್ಬಂಟಿ ಮಾಡಿ ಚಿರ ನಿದ್ರೆಗೆ ಜಾರಿದರು. ಪ್ರೀತಿಯ …

Read More »

ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …

Read More »

ಚಾರ್ಮಾಡಿಯಲ್ಲಿ ಕಾರ್ ಪಲ್ಟಿ- ಐವರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮುಗುಚಿಕೊಂಡು ಬಿದ್ದಿದೆ. ಕೂದಲೆಳೆ …

Read More »

ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್:ನಟಿ ಕಾವ್ಯ ಗೌಡಲ

ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …

Read More »