Breaking News

ಸಿನೆಮಾ

ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್‌’ ಯಶ್ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …

Read More »

ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ”:ಆದಿ ಲೋಕೇಶ್

ಬೆಂಗಳೂರು: ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನಟ ಆದಿ ಲೋಕೇಶ್ ಲೋಕೇಶ್ ಅವರು ಹೇಳುವ ಮೂಲಕ ಹೊಸ ಬಂಬ್ ಸಿಡಿಸಿದ್ದಾರೆ. ಚಂದನವನದ ತಾರೆಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇಂದು ಈ ಬಗ್ಗೆ ಮಾತನಾಡಿರುವ ಆದಿ ಲೋಕೇಶ್ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುವ ಯುವನಟರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಡ್ರಗ್ಸ್ ವಿಚಾರದಲ್ಲಿ ಕೇವಲ ಸ್ಯಾಂಡಲ್‍ವುಡ್ ಅನ್ನು …

Read More »

ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ

ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ. ಈ ಸಂಬಂಧ  ಮಾತನಾಡಿದ ಅವರು, ಎಸ್‍ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ …

Read More »

ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ ರಣ್‍ವೀರ್ ಸಿಂಗ್

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ. ಇದೀಗ ಆನ್‍ಲೈನ್ ಟ್ರೋಲ್ಸ್ ಬಗ್ಗೆ ನಟ ರಣ್‍ವೀರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ರಣ್‍ವೀರ್ ಕಾರಿನಲ್ಲಿ ಸಾಂಗ್ ಕೇಳುತ್ತಾ ಎಂಜಾಯ್ ಮಾಡಿಕೊಂಡು ಹೋಗುತ್ತಿದ್ದರು. ಈ ಮಧ್ಯೆಯೇ, “ಇಂದು ಎಂತಹ ವಿಭಿನ್ನವಾದ ಟ್ರೋಲ್‍ಗಳು ಬಂದಿವೆ. ಹೇ ಮೂಸ್ಯಿಕ್ ಬಂದ್ ಮಾಡು, ಜೋಕರ್ ತರ ಕಾಣಿಸುತ್ತಿದಿಯಾ ಎಂದು ಅನೇಕ ರೀತಿ ಟ್ರೋಲ್ ಮಾಡುತ್ತಿದ್ದಾರೆ ಎಂದಿದ್ದಾರೆ.  

Read More »

ಎಸ್‍ಪಿಬಿ ಶೀಘ್ರಗುಣಮುಖರಾಗಲಿ: ಹಿರಿಯ ನಟಿ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ …

Read More »

2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ

ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …

Read More »

ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ. ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ …

Read More »

ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …

Read More »

ಖಾತೆಯಲ್ಲಿಯ 15 ಕೋಟಿ ಹೋಗಿದ್ದು ಯಾರ ಖಾತೆಗೆ?ಪಂಚ ಸವಾಲುಗಳಿಗೆ ಉತ್ತರ ಬೇಕೆಂದ ಸುಶಾಂತ್ ತಂದೆ

ಮುಂಬೈ/ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನದಿಂದ ದಿನ ಜಟಿಲವಾಗುತ್ತಾ ಹೋಗ್ತಿದೆ. ಸುಶಾಂತ್ ತಂದೆ ಕೆಕೆ ಸಿಂಗ್ ನಟಿ ರಿಯಾ ಚಕ್ರವರ್ತಿ ಮತ್ತು ಇಂದ್ರಜಿತ್ ಚಕ್ರವರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಕೆ ಸಿಂಗ್ ದೂರಿನಲ್ಲಿ ತಮಗೆ ಐದು ಪ್ರಶ್ನೆಗಳಿಗೆ ಉತ್ತರ ಬೇಕಂದಿದ್ದಾರೆ. ಪಂಚ ಸವಾಲುಗಳು: 1. 2019ಕ್ಕಿಂತ ಮೊದಲು ನನ್ನ ಮಗನಿಗೆ ಯಾವುದೇ ಸಮಸ್ಯೆ ಇರಲಿಲ್ಲ. ರಿಯಾಳ ಸಂಪರ್ಕಕ್ಕೆ …

Read More »

ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ:ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ರಿಯಾ ಚಕ್ರವರ್ತಿ ಅವರ ವಿರುದ್ಧ ದೂರು ನೀಡಿದ್ದು, ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ಕೆಕೆ ಸಿಂಗ್ ಅವರು, ಇಂದು ಪೊಲೀಸರಿಗೆ ದೂರು ನೀಡಿದ್ದು, ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಆಕೆ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ …

Read More »