Breaking News

ಸಿನೆಮಾ

ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್

ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ …

Read More »

ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಓರ್ವ ಉತ್ತಮ ನಿರ್ದೇಶಕ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್ ಅನೇಕ ವರ್ಷಗಳ ಹಿಂದೆ ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಕಂಡಿದ್ದರು. ಅಂದಿಗೆ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇತ್ತೀಚೆಗೆ ‘ನಂ.73 ಶಾಂತಿ ನಿವಾಸ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಈ ಚಿತ್ರವನ್ನು ನೋಡಿದ ಅಭಿಮಾನಿಯೊಬ್ಬರು ಅನು ಪ್ರಭಾಕರ್‌ಗೆ ಟ್ವೀಟ್ ಮಾಡಿ, ನಿಮ್ಮ ಅಭಿನಯ ಅದ್ಭುತವಾಗಿದೆ …

Read More »

ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ. ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ …

Read More »

ಲಾಕ್‍ಡೌನ್ ಸಮಯದಲ್ಲಿ ಗಮನಿಸಿದ ಒಳ್ಳೆ ವಿಚಾರವನ್ನ ರಿವೀಲ್ ಮಾಡಿದ ರಾಧಿಕಾ…….

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಲಾಕ್‍ಡೌನ್ ಸಮಯದಲ್ಲಿ ತಾವು ಗಮನಿಸಿದ ಒಳ್ಳೆಯ ವಿಷಯವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ಯಾರೂ ಕೂಡ ಮನೆಯಿಂದ ಹೊರಬರುತ್ತಿಲ್ಲ. ಇನ್ನೂ ಸ್ಟಾರ್ ನಟ-ನಟಿಯರು ಕೂಡ ತಮ್ಮ ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಜನರು ಕೂಡ ಮನೆಯಲ್ಲಿದ್ದು ಬೇಸರವಾದಾಗ ಮನೆಯ ಟೆರೇಸ್ ಮತ್ತು …

Read More »

ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧ……..

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ತಾತನ ಹುಟ್ಟು ಹಬ್ಬದಂದು ಮೊಮ್ಮಗನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ಯುವರಾಜ್ ಕುಮಾರ್ ಖಡಕ್ ಲುಕ್‍ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್‍ಗೆ …

Read More »

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್‍ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …

Read More »

ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ …

Read More »

ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.

ಬೆಂಗಳೂರು: ಲಾಕ್‍ಡೌನ್ ಸಮಯದಲ್ಲಿ ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್‍ನಲ್ಲಿರುವ ಹಂಸಲೇಖ ಅವರ ಮನೆ ಪಕ್ಕದಲ್ಲಿರುವ ಪಾರ್ಕಿಗೆ ಬಿಬಿಎಂಪಿಯವರು ಪೈಪ್ ಲೈನ್ ಹಾಕಲು ರಸ್ತೆಯಲ್ಲಿ ಗುಂಡಿ ತೆಗೆದಿದ್ದರು. ಕಾಮಗಾರಿ ಮುಗಿದ ಬಳಿಕ ಮಣ್ಣು ಹಾಕಲಾಗಿತ್ತು. ಆದರೆ ಗುಂಡಿ ಹಾಗೆ ಉಳಿದಿದ್ದರಿಂದ ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಅಷ್ಟೇ ಅಲ್ಲದೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ರಸ್ತೆಯಲ್ಲಿ ಗುಂಡಿ ಇರುವುದನ್ನು ಗಮನಿಸಿದ ಹಂಸಲೇಖ …

Read More »

ವಿಜಯ್ ಸೇತುಪತಿ ಜಾಗಕ್ಕೆ ಧನಂಜಯ್?…………

ಬೆಂಗಳೂರು: ಡಾಲಿ ಖ್ಯಾತಿಯ ಧನಂಜಯ್ ಮತ್ತೊಮ್ಮೆ ಟಾಲಿವುಡ್‍ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇನ್ನೊಂದು ಅಚ್ಚರಿಯ ಪಾತ್ರವೆಂದರೆ ತಮಿಳಿನ ವಿಜಯ್ ಸೇತುಪತಿಯವರ ಜಾಗಕ್ಕೆ ಡಾಲಿ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಹಿಂದೆ ಕನ್ನಡದ ಭೈರವಗೀತ ಚಿತ್ರದಲ್ಲಿ ಧನಂಜಯ್ ಅಭಿನಯಿಸಿದ್ದರು, ಅದು ತೆಲುಗಿಗೂ ಡಬ್ ಆಗಿತ್ತು. ಇದೀಗ ಪುಷ್ಪ …

Read More »

ಸಿನಿಮಾ ಬಿಟ್ಟರೂ ಲಿಪ್‍ಲಾಕ್, ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದ ರೌಡಿ ಬೇಬಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ವಿಭಿನ್ನ ನಟನೆ ಮೂಲಕ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವೇ ಸಿನಿಮಾಗಳಲ್ಲಿ ನಟಿಸಿದರೂ ತಮ್ಮದೇಯಾದ ಫ್ಯಾನ್ ಫಾಲೋವರ್ಸ್ ಹೊಂದುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ನಟನೆಗೆ ಹೊರತಾಗಿಯೂ ಅವರ ವೈಯಕ್ತಿಕ ಜೀವನದಲ್ಲಿ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಬೋಲ್ಡ್ ಸ್ಟೇಟ್‍ಮೆಂಟ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಸಾಯಿ ಪಲ್ಲವಿ ಎಂದರೆ ಅದೊಂದು ಚಾರ್ಮ್ ಎಂಬುದು ತಿಳಿದಿರುವ ವಿಚಾರ. ಅವರ ಅಭಿಮಾನಿಗಳೂ ಸಹ ಅವರನ್ನು …

Read More »