ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …
Read More »ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು
ಹುಬ್ಬಳ್ಳಿ: ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಮೂವರು ಐನಾತಿ ಮನೆಗಳ್ಳರನ್ನು ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸರು ಬಂಧಿಸಿದ್ದಾರೆ.ಪ್ರೇಮ್ಕುಮಾರ್ ಭೀಮಪ್ಪ ಪೂಜಾರ, ವಿರೇಶ ಜಂಬುನಾಥ ಕಾಂಬಳೆ, ರಾಘವೇಂದ್ರ ಮಲ್ಲಪ್ಪ ಸಲಗಾರ ಬಂಧಿತ ಆರೋಪಿಗಳು. ಬಂಧಿತರಿಂದ ದ್ವಿಚಕ್ರ ವಾಹನ, ಲ್ಯಾಪ್ಟಾಪ್, ಟಿವಿ ಹಾಗೂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಭಾರಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ …
Read More »ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ.
ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …
Read More »ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ:ಪ್ರಹ್ಲಾದ್ ಜೋಶಿ
ಧಾರವಾಡ: ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಸಚಿವ ಸಂಪುಟ ವಿಸ್ತರಣೆ ಸಿಎಂ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಸಭೆ ಆಗಿತ್ತು. ಅದನ್ನೂ ಸಹ ರಹಸ್ಯ ಸಹ ಎಂದಿದ್ದರು. ಅದೆಲ್ಲ ಏನೂ ಇರುವುದೇ ಇಲ್ಲ …
Read More »ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಲಾಬೂರಾಮ್ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ ಡಿಎಂ ವೈದ್ಯ ಡಾ.ಕಿರಣ್ ಹೆಗಡೆ ತಿಳಿಸಿದ್ದಾರೆ. ಲಾಬೂರಾಮ್ ಅವರಿಗೆ ಗಂಟಲಿನಲ್ಲಿ ಬಾವು ಕಾಣಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ಗೊತ್ತಿರುವ ವೈದ್ಯರಿಂದ ಕೊಡಿಸುವುದಾಗಿ …
Read More »ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.
ಧಾರವಾಡ : ಜಿಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ. ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ನ.9ರ ವರೆಗೆ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಬೆಳಿಗ್ಗೆ …
Read More »ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ.
ಹುಬ್ಬಳ್ಳಿ: ಧಾರವಾಡ ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ. ಇದರ ನಡುವೆ ವಿನಯ್ ಕುಲಕರ್ಣಿಗೆ ಮತ್ತೆ ಕಸ್ಟಡಿನೋ..? ಕಂಬಿಯೋ ಅನ್ನೋದು ಇಂದು ನಿರ್ಧಾರವಾಗಲಿದೆ.ವಿನಯ್ ಕುಲಕರ್ಣಿ ಸಿಬಿಐ ಸುಳಿಯಲ್ಲಿ ಸಿಲಕಿ ಒದ್ದಾಡುತ್ತಿದ್ದಾರೆ. ಕಳೆದೆರಡು ದಿನಗಳಿಂದ ತಮ್ಮ ಕಸ್ಟಡಿಯಲ್ಲಿರುವ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ದಾಖಲೆಗಳನ್ನಿಟ್ಟು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು …
Read More »ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್.ಸ್ತ್ರೀ ಶಕ್ತಿ ಸೇವಾ ಸಂಸ್ಥೆ ಅಧ್ಯಕ್ಷೆ ವನಿತಾ
ಹುಬ್ಬಳ್ಳಿ, ನ.8- ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚು. ರಾಜಕಾರಣಿ, ಜನಪ್ರತಿನಿಗಳ ಮಕ್ಕಳು, ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್. ದಿವಂಗತ ಚಿರಂಜೀವಿ ಸರ್ಜಾ ಮಗುವಿಗೂ ಕೂಡ ಕಲಘಟಗಿಯ ತೊಟ್ಟಿಲನ್ನು ನೀಡಲಾಗಿದ್ದು, ಚಿರಂಜೀವಿ ಸರ್ಜಾ ಅವರ ಮನೆಗೆ ತೊಟ್ಟಿಲು ತಲುಪಿದೆ. ನಟಿ ಮೇಘನಾ ರಾಜ್ ಅಕ್ಟೋಬರ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವಿಗಾಗಿ ಕಲಘಟಗಿಯ …
Read More »ವಿನಯ್ ಕುಲಕರ್ಣಿಯ c.b.i.ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ.
ಹುಬ್ಬಳ್ಳಿ: ಜಿಪಂ ಸದಸ್ಯ ಯೊಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯ ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ. ಹುಬ್ಬಳ್ಳಿಯ ಸಿಎಆರ್ ಮೈದಾನದ ಕಚೇರಿಯಲ್ಲಿ ನಡೆಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಚಾರಣೆ ಇಂದು ಎರಡನೇಯ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ಅವರ ಮಾವ ಚಂದ್ರಶೇಖರ್ ಇಂಡಿ ಹಾಗೂ ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ ವಿಚಾರಣೆ ಸಹ ಮುಂದುವರಿದಿದೆ. ನ್ಯಾಯಾಂಗ ಬಂಧನದಲ್ಲಿದ್ದ …
Read More »