ಧಾರವಾಡ ಉಪನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆಯನ್ನು ಆಚರಣೆ ಮಾಡಲಾಯಿತು. ಕಾಲೇಜು ವಿದ್ಯಾರ್ಥಿಗಳಿಗೆ ಅಪರಾಧಗಳ ಸೇರಿ ಕಾನೂನು ಕುರಿತು ಪೊಲೀಸ್ ಅಧಿಕಾರಿಗಳು ತಿಳಿವಳಿಕೆ ನೀಡಿದರು. ಉಪನಗರ ಪೊಲೀಸ ಠಾಣೆ ವ್ಯಾಪಿಯ ನಗರದ ಮದೀನಾ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ನಡೆದಿದ್ದು, ಎಸಿಪಿ ಪ್ರಶಾಂತ ಸಿದ್ಧಗೌಡರವರು ವಿದ್ಯಾರ್ಥಿಗಳಿಗೆ ಅಪರಾಧ ಸೇರಿ ಕಾನೂನುಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕರೆ ನೀಡಿದರು. ಅಲ್ಲದೆ ಇದೇ …
Read More »ಪಂಚಮಸಾಲಿ ಮೀಸಲಾತಿಗೆ ಕಾನೂನಲ್ಲಿ ಅವಕಾಶವಿಲ್ಲ;ಸಾದ್ ಅಬ್ಬಯ್ಯ
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಮತ್ತು ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಅಚ್ಚರಿಯ ಮಾತನ್ನಾಡಿದರು. ಮೀಸಲಾತಿ ಕೇಳುವುದು ಕಾನೂನುಬಾಹಿರ ಯಾಕೆಂದರೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅದರ ಪ್ರತಿನಿಧಿಗಳೇ ಸುಪ್ರೀಮ್ ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿ ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಹೇಳಿದ್ದರು, ಈಗ ಸುಮ್ಮನೆ ತೋರಿಕೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು …
Read More »ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಬೆಲ್ಲದ
ಹುಬ್ಬಳ್ಳಿ, ಡಿಸೆಂಬರ್ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ …
Read More »ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್ಪಿಗೆ ನೋಟಿಸ್ ಜಾರಿ
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಧಾರವಾಡ, ಡಿಸೆಂಬರ್ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್ಐಆರ್ ದಾಖಲಿಸದ ಹಿನ್ನೆಲೆ ರಾಜ್ಯ …
Read More »ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ….ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ಹಸ್ತಾಂತರ ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಜನ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ವಿತರಣೆ ಆ್ಯಂಕರ್- ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರವಾಡ ಜನ್ನತ ನಗರದ ಕೊಳಚೆ …
Read More »ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*
ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ. ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ …
Read More »ಬಿಜೆಪಿಗೆ ಕಾಂಗ್ರೆಸ್ ಶಾಸಕರನ್ನು ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ : ಪ್ರಹ್ಲಾದ್ ಜೋಶಿ ಹೊಸ ಬಾಂಬ್!
ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ …
Read More »ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು. ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. …
Read More »ಹುಬ್ಬಳ್ಳಿ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
ಹುಬ್ಬಳ್ಳಿ: ತಾಲ್ಲೂಕಿನ ಮಂಟೂರು, ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತವಾಗಿದ್ದ ಸ್ವಾಮೀಜಿ ಅವರನ್ನು ಇಲ್ಲಿನ ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ …
Read More »ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …
Read More »