Breaking News

ಹುಬ್ಬಳ್ಳಿ

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ   ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ವಚ್ಛತೆ ಹಾಗೂ ಕಸದ ನಿರ್ವಹಣೆ ದೊಡ್ಡ ಸವಾಲಾಗಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಘನತ್ಯಾಜ್ಯ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರನ್ನು (ಕಮ್ಯುನಿಟಿ ಮೊಬೈಲೈಸರ್) ನೇಮಕ ಮಾಡಿಕೊಂಡಿದೆ. ಈ ಸಮುದಾಯ ನಿರ್ವಾಹಕರು ಜುಲೈ 15 ರಿಂದ ಕಾರ್ಯಾರಂಭ ಮಾಡಲಿದ್ದಾರೆ. ಸ್ವಚ್ಛ …

Read More »

ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಸಾವು

ಧಾರವಾಡ: ರಾಜ್ಯದಲ್ಲಿ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ಮಂಗಳವಾರ ನಡೆದಿದೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟವರು. ನಿನ್ನೆ ಬೆಳಗ್ಗೆ ಮನೆಯಲ್ಲಿ ತಲೆ‌ ಸುತ್ತು ಬರುತ್ತಿದೆ ಎಂದು‌ ಯುವತಿ ಸುಸ್ತಾಗಿ ಕುಳಿತಿದ್ದರು. ನಂತರ ಕುಟುಂಬದವರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತೋರಿಸಿದಾಗ …

Read More »

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ. ವಾಸಸ್ಥಳದ ಹಕ್ಕುಪತ್ರ ಇಲ್ಲದೇ ಆತಂಕದಲ್ಲಿಯೇ ದಿನಗಳನ್ನು ದುಡಿಕೊಳ್ಳುತ್ತಾ ಬದುಕುತ್ತಿದ್ದ ಕೊಳಚೆ ಪ್ರದೇಶದ 121 ನಿವಾಸಿಗಳಿಗೆ ಕೊನೆಗೂ ಹಕ್ಕುಪತ್ರ ಹಸ್ತಾಂತರ ಮಾಡುವ ಮೂಲಕ ಕ್ಷೇತ್ರದ ಶಾಸಕ ಹಾಗೂ ವಿಧಾನ‌ ಸಭೆಯ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದವರು ನಿವಾಸಿಗಳ‌ ಆತಂಕ ದೂರು ಮಾಡಿದ್ದಾರೆ.‌ ಹೌದು ವಾಸಸ್ಥಳದಿಂದ ಯಾವಗ ಯಾರು ನಮ್ಮನ್ನು ಜಾಗಾ …

Read More »

ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು

ಹುಬ್ಬಳ್ಳಿ: ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು ವಿಜಯಪುರದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧಿಸಿದಂತೆ ದರೋಡೆ ಮಾಡಿದ ಚಿನ್ನವನ್ನು ಹುಬ್ಬಳ್ಳಿ ಖಾಸಗಿ ಶಾಲೆಯಲ್ಲಿ ದರೋಡೆ ಕೋರರು ಬಚ್ಚಿಟ್ಟಿ ಜಾಗವನ್ನು ಇಂದು ಸ್ಥಳ ಮಹಜರು ಮಾಡಲಾಯಿತು. ಕಳ್ಳತನ ಪ್ರಮುಖ ಆರೋಪಿ ಶೇಖರ ನನ್ನ ಹುಬ್ಬಳ್ಳಿಗೆ ಕರೆತಂದ ಪೊಲೀಸರು ಹುಬ್ಬಳ್ಳಿಯ ವಿವಿಧ ಕಡೆ ಸ್ಥಳ ಮಹಜರು ಮಾಡಿದರು. ಸ್ಥಳ ಮಹಜರು ಜೊತೆಗೆ ಚಿನ್ನ ಕರಗಿಸಲು ಬಳಸಿದ ಕೆಲವು …

Read More »

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ. ವಾಸಸ್ಥಳದ ಹಕ್ಕುಪತ್ರ ಇಲ್ಲದೇ ಆತಂಕದಲ್ಲಿಯೇ ದಿನಗಳನ್ನು ದುಡಿಕೊಳ್ಳುತ್ತಾ ಬದುಕುತ್ತಿದ್ದ ಕೊಳಚೆ ಪ್ರದೇಶದ 121 ನಿವಾಸಿಗಳಿಗೆ ಕೊನೆಗೂ ಹಕ್ಕುಪತ್ರ ಹಸ್ತಾಂತರ ಮಾಡುವ ಮೂಲಕ ಕ್ಷೇತ್ರದ ಶಾಸಕ ಹಾಗೂ ವಿಧಾನ‌ ಸಭೆಯ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದವರು ನಿವಾಸಿಗಳ‌ ಆತಂಕ ದೂರು ಮಾಡಿದ್ದಾರೆ.‌ ಹೌದು ವಾಸಸ್ಥಳದಿಂದ ಯಾವಗ ಯಾರು ನಮ್ಮನ್ನು ಜಾಗಾ …

Read More »

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

ಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ ಬಳಿಕ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿದ ಎಎಸ್​​ಪಿ ಎನ್‌.ವಿ.ಭರಮನಿ, ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿದ ಬಳಿಕ ಕಚೇರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. “ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು …

Read More »

ಬೆಂಗಳೂರಿನಿಂದ ಹೊರಡುವ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ವಿಸ್ತರಣೆ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರ ಕೆಳಕಂಡಂತಿದೆ.. ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು …

Read More »

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್,

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್, ತಪ್ಪಿದ ಅನಾಹುತ…. ಹೆಚ್‌ಡಿಬಿಆರ್‌ಟಿಎಸ್ ಡಿವೈಡರ್ ಗ್ರೀಲ್‌ಗೆ ಬಸ್ಸ ಡಿಕ್ಕಿ, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್ಟಾಗಿದ ಪರಿಣಾಮ ಚಿಗರಿ ಬಸ್ಸ ಅಪಘಾತವಾಗಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಧಾರವಾಡದ ಟೋಲನಾಕಾ ಬಳಿ‌ ಇಂದು ನಡೆದಿದೆ. ಧಾರವಾಡದಿಂದ ಹೆಚ್ ಡಿ ಬಿ ಆರ್ ಟಿಎಸ್ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ …

Read More »

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ ಸುಮಾರಿಗೆ ಎಗ್ ರೈಸ್ ಅಂಗಡಿಯಲ್ಲಿ ಸಿಲೆಂಡರ್ ಬ್ಲಾಸ್ಟ್ ಆಗಿದ್ದು ದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ಪದ್ಮ ಟಾಕೀಸ್ ಹತ್ತಿರ ಎಗ್ ರೈಸ್ ಅಂಗಡಿಯಲ್ಲಿ ನಿನ್ನೆ ಮಧ್ಯ ರಾತ್ರಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದು. ಅಂಗಡಿಯಲ್ಲಿ ಯಾರು ಇಲ್ಲದಿದ್ದರಿಂದ. ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು ಸಿಲಿಂಡರ್ ಬ್ಲಾಸ್ಟ್ ಆದ ರಭಸಕ್ಕೆ ಅಂಗಡಿಯ ಮೇಲ್ಚಾವಣಿ ಹಂಚುಗಳು ಪುಡಿ …

Read More »

ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗೆ ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಭರಮನಿ ಅವರು ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಧಾರವಾಡ: ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರು ಸ್ವಯಂ ಘೋಷಿತ …

Read More »