Breaking News

ಹುಬ್ಬಳ್ಳಿ

ಅನ್ನದಾತನಿಗೆ ಜೋಡಿ ಎತ್ತು! ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾನವೀಯತೆ ಮತ್ತೊಮ್ಮೆ ಸಾಬೀತು

ಕಲಘಟಗಿ : ತಾಲ್ಲೂಕಿನ ತುಮರಿಕೊಪ್ಪದ ರೈತ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿಗೆ ಇನ್ನು ಮುಂದೆ ಎಡೆಕುಂಟೆ ಹೊಡೆಯುವುದು ಸುಲಭ. ಇತ್ತೀಚೆಗೆ ಮಾಧ್ಯಮದಲ್ಲಿ ಇವರ ಬವಣೆ ನೋಡಿದ್ದ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಇವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಸಚಿವರ ಈ ಕಾಳಜಿಗೆ ಅಪಾರ ಪ್ರಶಂಸೆ ವ್ಯಕ್ತವಾಗಿದ್ದು, ನೇಗಿಲ ಯೋಗಿಯ ಕಷ್ಟಕ್ಕೆ ಮಿಡಿದದ್ದಕ್ಕೆ ರೈತ ಧನ್ಯವಾದಗಳನ್ನು ಹೇಳಿದ್ದಾರೆ. ತುಮರಿಕೊಪ್ಪದ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿ 62 ವರ್ಷದವರು. ಇವರ ಬಳಿ …

Read More »

ಧಾರವಾಡದಲ್ಲಿ‌ ಸರ್ಕಾರಿ‌ ಕಚೇರಿ‌ ಆವರಣದಲ್ಲಿಯೇ ಕಳ್ಳರ ಕೈಚಳಕ‌ತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ‌ ಕಳ್ಳರು

ಧಾರವಾಡದಲ್ಲಿ‌ ಸರ್ಕಾರಿ‌ ಕಚೇರಿ‌ ಆವರಣದಲ್ಲಿಯೇ ಕಳ್ಳರ ಕೈಚಳಕ‌ತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ‌ ಕಳ್ಳರು ಇತ್ತಚ್ಚೆಗೆ ಧಾರವಾಡ ಸರ್ಕಾರಿ ಕ್ವಾಟರ್ಸ ಸೇರಿ ಕಚೇರಿ‌ ಆವರಣದಲ್ಲಿರೋ ಶ್ರೀ ಗಂಧ ಮರಗಳಿಗೆ ರಕ್ಷಣೆ ಇಲ್ಲದಂತಾಗಿರುವುದರ ಜತೆಗೆ ಕಳ್ಳರಿಗೂ ಕಾನೂನಿ ಭಯಯು ಇಲ್ಲದಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ‌ ಜಿಲ್ಲಾ ಡಿಡಿಎಲ್‌ಆರ್ ಕಚೇರಿ ಆವರಣದಲ್ಲಿನ ಶ್ರೀಗಂಧ ಕದ್ದುಕೊಂಡು ಚಾಲಾಕಿ ಕಳ್ಳರು‌‌ ಪರಾರಿಯಾಗಿದ್ದಾರೆ.‌ ಹೌದು ಧಾರವಾಡದ ಭೂಮಾಪನಾ ಇಲಾಖೆ (ಡಿಡಿಎಲ್ಆರ್) ಆವರಣದಲ್ಲಿದ್ದ ಮೂರು ಶ್ರೀಗಂಧದ …

Read More »

3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು

ಹುಬ್ಬಳ್ಳಿ, (ಜೂನ್ 26): ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದ್ರೆ ಪ್ರತಿಯೊಬ್ಬ ಗೃಹಲಕ್ಷ್ಮಿಯರಿಗೆ ಎರಡು ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ (Congress) ನಾಯಕರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದಮೇಲೆ 2023 ರ ಜುಲೈ ತಿಂಗಳಿಂದ ಈ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Guarantee Scheme )ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. …

Read More »

ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್..

ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್.. ಕಳೆದ ತಿಂಗಳು 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದು ಕೋಟ್ಯಾಂತರ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ …

Read More »

ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ

ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ ನವದೆಹಲಿ/ಹುಬ್ಬಳ್ಳಿ: ಹೆಸರು ಕಾಳು ಮತ್ತು ಮೆಂತ್ಯೆ ಬೀಜಗಳನ್ನು ‘ಆಕ್ಸಿಯಂ-4’ ಮಿಷನ್‌ ಯೋಜನೆಗಾಗಿ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದ್ದು, ಬಾಹ್ಯಾಕಾಶ ಕೃಷಿ ಮತ್ತು ಗಗನಯಾತ್ರಿಗಳ ಪೋಷಣೆಗೆ ಕೈಗೊಂಡಿರುವ ಮಹತ್ತರ ಅಧ್ಯಯನಕ್ಕೆ ಧಾರವಾಡದ ಕೊಡುಗೆ ಅನನ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಸುದೀರ್ಘ 41 ವರ್ಷಗಳ ಬಳಿಕ ಭಾರತೀಯ ಗಗನಯಾನಿ ಶುಭಾಂಶು …

Read More »

ಹು-ಧಾ ಮಹಾನಗರ ಪಾಲಿಕೆಗೆ ಜೂ.30 ರಂದು ಚುನಾವಣೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 30ರ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳ ಸಲ್ಲಿಸುವುದು, ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ:

ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ. 1. ರೈಲು ಸಂಖ್ಯೆ 22231 ಕಲಬುರಗಿ …

Read More »

ಭಿಕ್ಷುಕರ ನಡುವೆ ಜಗಳ, ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹೊಡೆದು ಕೊಂದ ಗೆಳೆಯ!

ಹುಬ್ಬಳ್ಳಿ(ಧಾರವಾಡ): ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡು, ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಶೇಷ ಚೇತನ ವ್ಯಕ್ತಿ ಮಿತಿಲೇಶ್​​ ಕುಮಾರ್​ ಎಂಬಾತನನ್ನು ಆತನ ಸ್ನೇಹಿತ ರಾಜೇಶ್​ ಕುಮಾರ್​​​ ಅಲಿಯಾಸ್​​​​ ನಸೀರ್​​​​ ಖಾನ್​​​ ಹತ್ಯೆ ಮಾಡಿದ್ದಾನೆ. ಭಾನುವಾರ ರಾಜೇಶ್​ ಕುಮಾರ್​​ ಮದ್ಯದ ಅಮಲಿನಲ್ಲಿ ಮಿತಿಲೇಶ್​​ ಕುಮಾರ್ ಜತೆ ತಂಟೆ ತೆಗೆದು ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ಮಿತಿಲೇಶನಿಗೆ ಮೈಕ್​ ಸೆಟ್​ನಿಂದ ತಲೆಗೆ ಹೊಡೆದಿದ್ದಾನೆ. …

Read More »

ಧಾರವಾಡ ಐಐಟಿಗೆ ₹2000 ಕೋಟಿ ಹೆಚ್ಚುವರಿ ಅನುದಾನ:ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಧಾರವಾಡದ ಐಐಟಿಗೆ ಕೇಂದ್ರ ಸರ್ಕಾರ ₹2000 ಕೋಟಿ ಹೆಚ್ಚುವರಿ ಹಣ ನೀಡುತ್ತಿದೆ. ದೇಶದ ಎಲ್ಲಾ ಐಐಟಿಗಳಂತೆ ಇದೂ ಉನ್ನತ ಅಭಿವೃದ್ಧಿ ಕಾಣುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಭಾನುವಾರ, ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘ ಆಯೋಜಿಸಿದ್ದ ‘ಭಾರತದ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ’ (Indian Education and the True Role …

Read More »

ಬೆಂಗಳೂರು ಟು ಗೋವಾ: ಮಧುಚಂದ್ರಕ್ಕೆ ಕರೆದೊಯ್ದು ಪ್ರೇಯಿಸಿ ಹತ್ಯೆಗೈದ ಪ್ರಿಯಕರ

ಹುಬ್ಬಳ್ಳಿ, ಜೂನ್​ 18: ಇದೊಂದು ವಿಚಿತ್ರ ಪ್ರಕರಣ. ಬೆಂಗಳೂರು (Bengaluru) ಮೂಲದ ಯುವತಿ ಗೋವಾದಲ್ಲಿ (Goa) ಕೊಲೆಯಾಗಿದ್ದಾಳೆ. ಕೊಲೆ ಮಾಡಿದ ಆರೋಪಿ ಕೂಡ ಬೆಂಗಳೂರು ನಿವಾಸಿಯಾಗಿದ್ದಾನೆ. ಆದರೆ, ಆರೋಪಿ ಸಿಕ್ಕಿಬಿದ್ದಿದ್ದು ಹುಬ್ಬಳ್ಳಿಯಲ್ಲಿ (Hubballi). ಪ್ರೀತಿಸಿದ ಹುಡಗಿಯ ಕತ್ತುಸೀಳಿ ಕೊಲೆ ಮಾಡಿದ ಪ್ರಿಯಕರ ಹುಬ್ಬಳ್ಳಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಬೆಂಗಳೂರಿನ ಲಿಂಗರಾಜಪುರ ಬಡಾವಣೆಯ ಡಾನ್ ಬಾಸ್ಕೋ ಶಾಲೆ ಸಮೀಪ ವಾಸವಾಗಿದ್ದ 22 ವರ್ಷದ ರೋಶನಿ ಗೋವಾದಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಗೋವಾ ರಾಜ್ಯದ …

Read More »