Breaking News

ಹುಬ್ಬಳ್ಳಿ

ಏನ್‌ ಇವ್ರು ಮಾತ್ರ ಉಪ್ಪು, ಹುಳಿ ಖಾರ ತಿಂತಾರಾ..? ಸಿ.ಟಿ. ರವಿ

ವಿಜಯನಗರ : ವಾಟ್ಸ್ಯಾಪ್‌ ಸ್ಟೇಟಸ್‌ ಹಾಕಿದ್ದ ಎಂಬ ಸಣ್ಣ ವಿಚಾರಗಳಿಗೆ ಯಾಕೆ ಕೆರಳುತ್ತಾರೆ ಎನ್ನುವುದು ಗೊತ್ತಾಗುತ್ತಿಲ್ಲ. ನಾವು ಶಾಂತಿ, ಸೌಹಾರ್ದತೆ, ವಿಶ್ವಾಸದಿಂದ ಇದ್ದೇವೆ ಆದ್ರೆ ಅವರು ಸಣ್ಣ ಘಟನೆ ಇಟ್ಟುಕೊಂಡು ಗಲಾಟೆ ಮಾಡೋಕೆ ಕಾಯ್ತಾ ಇರ್ತಾರಾ ಅಂತ ಅನಿಸುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಘಟನೆ ದುರದೃಷ್ಟಕರ. ನಮ್ಮ ಐತಿಹಾಸಿಕ ದೇವಾಲಯಗಳನ್ನೇ ನಾಶ ಮಾಡಿದ್ರು ಸಹ ನಾವು …

Read More »

ಒಂದೇ ಸಮನೇ ಕಣ್ಣೀರು ಸುರಿಸಿದ ಹನುಮಂತ;

ಹುಬ್ಬಳ್ಳಿ: ಹನುಮ ಜಯಂತಿ ದಿನದಂದು ಹನುಮಂತ ಕಣ್ಣೀರು(Crying)ಹಾಕಿರುವಂತಹ ಅಚ್ಚರಿ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯಿರುವ ಬುಡರಸಿಂಗಿ ಗ್ರಾಮದ ಹನುಮಂತ ದೇವಸ್ಥಾನದಲ್ಲಿ ನಡೆದಿದೆ. ಜಯಂತಿ ಹಿನ್ನಲೆಯಲ್ಲಿ ಮೂರ್ತಿಯನ್ನು ಸ್ವಚ್ಚಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಮಂತ ಕಣ್ಣಿನಲ್ಲಿ ಬಿಟ್ಟು ಬಿಡಲಾರದೆ ಹನಿ ಹನಿ ಕಣ್ಣೀರು ಸುರಿಯುತ್ತಿದೆ. ಕಣ್ಣೀನಲ್ಲಿ ನೀರು ನೋಡಿ ಅಚ್ಚರಿಗೊಂಡ ಗ್ರಾಮಸ್ಥರು ಘಟನೆ ನೋಡಲು ಮುಗಿಬಿದ್ದಾರೆ. ಕಲಬುರಗಿ ನಗರದಲ್ಲಿ ಕೇಸರಿ ನಂದನ ಯುವ ಬ್ರಿಗೇಡ್ ವತಿಯಿಂದ ಅದ್ದೂರಿ ಹನುಮ ಜಯಂತಿ …

Read More »

ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ದೂರು ನೀಡಲು ಪೊಲೀಸ್ ಠಾಣೆಗೆ (Police Station) ಹೋಗಿದ್ದವರ ಮೇಲೆ ಪಿಎಸ್ಐ (PSI) ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್ಐ …

Read More »

ಮಂತ್ರಿ ಗೋಳ ಮನೆ ಮುಂದ ಗುಂಡಿ ಬಿದ್ದು ಹೋದರು ರಿಪೇರಿ ಮಾಡದ ಅಧಿಕಾರಿ ವರ್ಗ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಅವರು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದು ಅವ್ಯವಸ್ಥೆ ತಲೆದೋರಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಇದರ ದುರಸ್ತಿಗೆ ಮುಂದಾಗಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಅವರ ಮನೆಯ ಹತ್ತಿರದಲ್ಲಿರುವ ರಸ್ತೆಯಲ್ಲಿ ಡ್ರೈನೇಜ್ ಹೋಲ್ ಕಳಪೆ ಕಾಮಗಾರಿಯಿಂದ ಸುಮಾರು 15 ಅಡಿಗಳಷ್ಟು ತಗ್ಗು ಬಿದ್ದಿದೆ. ಇದರಿಂದ ಜನರು ಸಂಚರಿಸಲು ಪರದಾಡುತ್ತಿದ್ದು, ಜನಪ್ರತಿನಿಧಿಗಳಾಗಲಿ, ಪಾಲಿಕೆ ಅಧಿಕಾರಿಗಳು ಇತ್ತ ಗಮನ …

Read More »

ಸೇವಾ ಭಾರತಿ ಟ್ರಸ್ಟ್​ನಿಂದ ಕಿಮ್ಸ್​​ಗೆ ಆಂಬುಲೆನ್ಸ್ ಹಸ್ತಾಂತರ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …

Read More »

ಚಿನ್ನ ಅಲ್ಲ..ಹಣ ಅಲ್ಲ ಮಣ್ಣನೇ ಕದೊಯ್ದಿರುವ ಚಾಲಾಕಿಗಳು

ಹುಬ್ಬಳ್ಳಿ: ನಾವು ಚಿನ್ನ, ಹಣ ಕಳ್ಳತನ (Gold-Money Theft) ಮಾಡುವವರನ್ನು ನೋಡಿದ್ದೇವೆ. ಆದ್ರೆ ಇಲ್ಲಿ ಕಳ್ಳತನ ಮಾಡಿದ್ದು ಮಾತ್ರ ಯಾರೂ ಊಹಿಸದ ವಸ್ತುವನ್ನು. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ‌ ನಡೆದಿದೆ ವಿಚಿತ್ರ ಕಳ್ಳತನ ಪ್ರಕರಣ. ಹಾಗಿದ್ದರೇ ಏನಿದು ಡಿಪರೆಂಟ್ ಕಳ್ಳತನ ಪ್ರಕರಣ ಅಂತೀರಾ ಈ ಸ್ಟೋರಿ . ಹೊಲದಲ್ಲಿ ನಿಂತು ಮಣ್ಣನ್ನು(Soil) ತೋರಿಸುತ್ತಿರುವ ರೈತ. ಇಲ್ಲಿ ದೊಡ್ಡ ಪ್ರಮಾಣದಲ್ಲಿ ತೆಗೆದಿರುವ ಗುಂಡಿ. ಇದು ಯಾವುದೋ ನಿಧಿ ಆಸೆಗೆ ತೆಗೆದಿರುವ ಹಳ್ಳವಂತೂ ಅಲ್ಲವೇ ಅಲ್ಲ. …

Read More »

ಶತಮಾನದ ಬಳಿಕ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ

ಧಾರವಾಡ: ಇಲ್ಲಿಯ ಕಸಬಾಗೌಡರ ಓಣಿಯ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಶತಮಾನದ ಬಳಿಕ ಶುಕ್ರವಾರ ಜರುಗಿತು. ಈ ಜಾತ್ರೆಯು ಇದಕ್ಕೂ ಮುನ್ನ 1899ರಲ್ಲಿ ನಡೆದಿತ್ತು. ಬಳಿಕ ಹರಿಜಾತ್ರೆ ನಡೆದಿದ್ದು, ಬಿಟ್ಟರೆ ಇದೀಗ ಬರೋಬ್ಬರಿ 122 ವರ್ಷಗಳ ಬಳಿಕ ನೂತನ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ಸಾಗಿತು. ರಥೋತ್ಸವಕ್ಕೆ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಿರೇಮಠದ ಗದಿಗಯ್ಯ ಸ್ವಾಮೀಜಿ ಹಾಗೂ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.ದೇವಸ್ಥಾನದಿಂದ …

Read More »

ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸಲು ನೂಕುನುಗ್ಗಲು

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು. ಕೋವಿಡ್‌ ಭೀತಿಯ ಕಾರಣದಿಂದ ಸರ್ಕಾರ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಹೇಳಿದೆ. ಆದರೆ, ಮನವಿ ಸಲ್ಲಿಸಲು ಬಂದಿದ್ದ ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಅದೆಲ್ಲವನ್ನೂ ಮರೆತಿದ್ದರು. ಖುದ್ದು ಮುಖ್ಯಮಂತ್ರಿಯವರನ್ನೇ ಭೇಟಿಯಾಗಿ ಮನವಿ ಕೊಡಲು ಸಾಕಷ್ಟು ಜನ ಕಾಯುತ್ತಿದ್ದರು. ಇನ್ನೂ ಕೆಲವರು ಸಿ.ಎಂ ಆಪ್ತ …

Read More »

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ.ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು. ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ …

Read More »

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ

ಹುಬ್ಬಳ್ಳಿ: ಇಲ್ಲಿನ ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್‌ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಇತ್ತೀಚೆಗೆ ಎಸ್‌ಡಿಎಂ ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಕೋವಿಡ್‌ ಆಗಿತ್ತು. ಜೋಶಿ ಶಾಲೆಯ ವಿದ್ಯಾರ್ಥಿ ಅಲ್ಲಿನವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ‘ಜೋಶಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಕೋವಿಡ್‌ ದೃಢವಾಗಿದ್ದು, ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದ …

Read More »