ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳು ಆಗವುದಿಲ್ಲ ಎಂಬ ವಿಶ್ವಾಸವಿದೆ. ಅವರು ನೆರಳಾಗಿದ್ದರೆ ಯಡಿ ಯೂರಪ್ಪ ಅವರು ನೇಮಕ ಮಾಡಿದ ಸಿಬಂದಿಯೇ ಮುಂದುವರಿಯುತ್ತಿದ್ದರು. ಆದರೆ ವಿಜಯೇಂದ್ರ ಅವರು ಈಗಲೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಡಿಯೂರಪ್ಪ ಒತ್ತಡದಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ …
Read More »ಹಾಡು ಹಗಲೇ ಮನೆ ದರೋಡೆ
ಹುಬ್ಬಳ್ಳಿ: ಹಾಡು ಹಗಲೇ ಭಾರಿ ಪ್ರಮಾಣ ಕಳ್ಳತನ ಮಾಡಿರುವ ಘಟನೆ ಇಲ್ಲಿನ ಗೋಕುಲ ರಸ್ತೆಯ ನೆಹರೂನಗರದಲ್ಲಿರುವ ಹುಬ್ಬಳ್ಳಿ ವಿದ್ಯುತ್ ಸರಭರಾಜು ನಿಗಮದ ಕಿರಿಯ ಸಹಾಯಕಿಯೊಬ್ಬರ ಮನೆಯಲ್ಲಿ ನಡೆದಿದೆ. ಸುಮಾರು 13.40ಲಕ್ಷಕ್ಕೂ ಹೆಚ್ಚು ಮೌಲ್ಯದ ನಗನಾಣ್ಯ ದೋಚಲಾಗಿದೆ. ಹುಬ್ಬಳ್ಳಿ ಹೆಸ್ಕಾಂನಲ್ಲಿ ಕಿರಿಯ ಸಹಾಯಕಿ ಆಗಿರುವ ಮಧು ಶಶಿಧರ ನಾಶಿಪುಡಿ ಎಂಬುವರ ಮನೆಯಲ್ಲಿಯೇ ಈ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಅರಿತ ಕಳ್ಳರು ದಿ. 9ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ3.30ರ ಮಧ್ಯೆ ಹಿತ್ತಲ …
Read More »ಮತ್ತೂಂದು ಸುತ್ತಿನ ಒತ್ತಡ ತಂತ್ರಗಾರಿಕೆಗೆ ಮುಂದಾದರೇ ರಮೇಶ ಜಾರಕಿಹೊಳಿ?
ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮತ್ತೂಂದು ಸುತ್ತಿನ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆಯೇ? ಅವರ ಚಲನವಲನ ಗಮನಿಸಿದರೆ ಅಂತಹ ಅನುಮಾನ ಮೂಡುತ್ತದೆ. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂದಿನ ಇಡೀ ವಿದ್ಯಮಾನ ತಮ್ಮ ಸುತ್ತಲೇ ಸುತ್ತುವಂತೆ ಮಾಡಿಕೊಂಡಿದ್ದ ರಮೇಶ ಜಾರಕಿಹೊಳಿ, ಪ್ರಕರಣವೊಂದರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕೆಲ ದಿನಗಳವರೆಗೆ ಮೌನವಾಗಿದ್ದರು. ಬಳಿಕ ಒಂದಿಷ್ಟು ಚಟುವಟಿಕೆಗಳಿಗೆ ಮುಂದಾಗಿದ್ದರು. ಸಚಿವ …
Read More »ಕಳಸಾ-ಬಂಡೂರಿ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ನೆರೆ ರಾಜ್ಯಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ ಆದಷ್ಟು ಬೇಗ ಅನುಷ್ಠಾನಕ್ಕೆ ಯತ್ನಿಸುವುದಾಗಿ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿಯಿಂದ 4 ಟಿಎಂಸಿ ಅಡಿ ನೀರು ಬಳಕೆಗೆ ಮಹದಾಯಿ ನ್ಯಾಯಾಧೀಕರಣ ಒಪ್ಪಿಗೆ ಸೂಚಿಸಿದೆ. ಇದರ ಅನುಷ್ಠಾನಕ್ಕಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ಅನುಮೋದನೆ ಪಡೆದು ಡಿಪಿಆರ್ಗೆ ಯೋಜಿಸಲಾಗಿದೆ. ನ್ಯಾಯಾಧೀಕರಣದಲ್ಲಿ ಆದ ಆದೇಶದಂತೆ ನೀರು ಪಡೆಯುವುದು ನಮ್ಮ …
Read More »ಹುಬ್ಬಳ್ಳಿ : ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಶವವಾಗಿ ಪತ್ತೆ
ಹುಬ್ಬಳ್ಳಿ: ಇಲ್ಲಿನ ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು ಸೇರಿ ಕುರಿಗಾಹಿಗಳನ್ನು ಕೊಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ 2014 ರಿಂದ ಇಲ್ಲಿನ ಉಪಕಾರಾಗೃದಲ್ಲಿದ್ದ ವಿಜಯಾನಂದ ಆಗಸ್ಟ್ …
Read More »ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರ ಹುನ್ನಾರ :ಬೆಂಬಲಿಗರ ಅಸಮಧಾನ
ಹುಬ್ಬಳ್ಳಿ: ಪಕ್ಷದ ಪ್ರಾಮಾಣಿಕ ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರು ಹುನ್ನಾರ ಕಾರಣವಾಗಿದ್ದು, ಇವರ ಏಳ್ಗೆ ಸಹಿಸದೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಗೋಕುಲ ಗ್ರಾಮದ ಬಿಜೆಪಿ ರೈತ ಮುಖಂಡರು ಹಾಗೂ ಅರವಿಂದ ಬೆಲ್ಲದ ಬೆಂಬಲಿಗರು ಅಸಮಧಾನ ವ್ಯಕ್ತಪಡಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಮಹಾದೇವಪ್ಪ ಪೂಜಾರ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. …
Read More »ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ.
ಹುಬ್ಬಳ್ಳಿ – ಆದರ್ಶ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ವಿಜಯ ಸಂಕೇಶ್ವರ ಅವರ ಜಾವನ ಮತ್ತು ಸಾಧನೆ ಕುರಿತು ಚಲನಚಿತ್ರವೊಂದು ಸಿದ್ಧವಾಗುತ್ತಿದೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ …
Read More »ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಯೊಬ್ಬರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು. ಇಲ್ಲಿನ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡರ ಎನ್ನವವರು ದೀರ್ಘ ದಂಡ ನಮಸ್ಕಾರ ಸೇವೆ ಸಲ್ಲಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥನೆ ಮಾಡಿದರು. ಅರವಿಂದ ಬೆಲ್ಲದ ಅವರು ಈ ಭಾಗದ ಅಭಿವೃದ್ಧಿಗೆ ಸೂಕ್ತ ವ್ಯಕ್ತಿಯಾಗಿದ್ದಾರೆ. ವಿಶೇಷ ಹಾಗೂ ವಿನೂತನ …
Read More »ಬೆಳಗ್ಗೆ ಕಿಡ್ನ್ಯಾಪ್ ಆಗಿದ್ದ ಉದ್ಯಮಿಯನ್ನ 5 ಗಂಟೆಯಲ್ಲೇ ರಕ್ಷಣೆ ಮಾಡಿದ ಪೊಲೀಸ್
ಧಾರವಾಡ: ಜಿಲ್ಲೆಯ ಹಾಡುಗಲೇ ಮೂವರು ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಅಪಹರಣವಾದ ಮಾಡಿದ್ದ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ನಡೆದ ಐದು ಗಂಟೆಯಲ್ಲೇ ಪೊಲೀಸರು ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ. ನಗರದ ಬೃಂದಾವನ ಡೆವಲಪರ್ಸ್ ಮಾಲೀಕರಾಗಿರುವ ಉದ್ಯಮಿ ಶ್ರಿನಿವಾಸ್ ನಾಯ್ಡು ಅವರನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕಿಡ್ನಾಪ್ ಮಾಡಿದ್ದರು. ಕೂಡಲೇ ಅಪಹರಣವಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು …
Read More »ಹುಬ್ಬಳಿಗೆ ಬಂದ ಸಿಎಂ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಆರ್ಎಸ್ಎಸ್ ಕಚೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು. ಮೊದಲ ಬಾರಿಗೆ ಹುಬ್ಬಳಿಗೆ ಬಂದ ಸಿಎಂಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಲಭಿಸಿತ್ತು. ಸಿಎಂ ಆದ ಬಳಿಕ ಮೊದಲ ಬಾರಿಗೆ ಹುಬ್ಬಳಿಗೆ ಆಗಮಿಸಿದ ಬೊಮ್ಮಾಯಿ ಅವರು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆರ್.ಎಸ್.ಎಸ್ ಕೇಶವ ಕುಂಜ ಕಚೇರಿಗೆ ಭೇಟಿ ನೀಡಿ ಸಂಘಟನೆಯ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ತಂದೆ-ತಾಯಿ ಸಮಾಧಿಗೆ ಬೊಮ್ಮಾಯಿ …
Read More »