Breaking News
Home / ಹುಬ್ಬಳ್ಳಿ (page 89)

ಹುಬ್ಬಳ್ಳಿ

ಕೊರೋನಾ ಎಫೆಕ್ಟ್ : ಮಧ್ಯಂತರ ಜಾಮೀನಿನ ಮೇಲೆ 11 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಹುಬ್ಬಳ್ಳಿ: ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಒಳಗಾದವರು ಮತ್ತು ಇಷ್ಟೇ ಅವಧಿಗೆ ಶಿಕ್ಷೆಗೆ ಒಳಗಾಗುವ ಅಪರಾಧ ಪ್ರಕರಣ ಹೊಂದಿದ್ದವರ 11 ಜನ ಕೈದಿಗಳನ್ನು ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಕೊರೊನೊ ಸೋಂಕು ವ್ಯಾಪಕವಾಗಿ ಹರಡುವ ಆತಂಕವಿರುವ ಕಾರಣ ಕಾರಾಗೃಹದಲ್ಲಿರುವ ಕೈದಿಗಳ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಎದುರಿಸುತ್ತಿರುವ ಕೈದಿಗಳ ಪಟ್ಟಿ ಸಿದ್ಧಪಡಿಸುವಂತೆ ಎಲ್ಲ ಜೈಲುಗಳ ಮುಖ್ಯಸ್ಥರಿಗೆ ಮೇಲಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ …

Read More »

ಎಟಿಎಂಗಳಲ್ಲಿ ಹಣ ಖಾಲಿ, ಯಾಮಾರಿದರೆ ಉಚಿತವಾಗಿ ಅಂಟುತ್ತೆ ಕೊರೋನಾ..!

ಹುಬ್ಬಳ್ಳಿಮಾ,31- ಕೊರೊನಾ ವೈರಸ್‌ ತಡೆಗಟ್ಟಲು ಸಾರ್ವಜನಿಕ ಸೇವಾ ವಲಯಗಳಲ್ಲಿ ಕಡ್ಡಾಯವಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರ ಸ್ಪಷ್ಟ ಸಂದೇಶ ರವಾನಿಸಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಎಟಿಎಂ ಸೆಂಟರ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲಾ, ಸರಿಯಾಗಿ ನಿರ್ವಹಣೆ ಮಾಡುತಿಲ್ಲ.ಶೇಕಡಾ 75 ರಷ್ಟು ಎಟಿಎಂಗಳಲ್ಲಿ ಹಣವೇ ಖಾಲಿ.ಕೆಲ ರಾಷ್ಟ್ರೀಕೃತ, ಪ್ರಾದೇಶಿಕ ಬ್ಯಾಂಕ್‌ಗಳ ಎಟಿಎಂಗಳಲ್ಲಿಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಬ್ಯಾಂಕ್‌ ಗ್ರಾಹಕರಲ್ಲಿಆತಂಕ ಇನ್ನಷ್ಟು ಸೃಷ್ಟಿಸಿದೆ. ಜಿಲ್ಲೆಯಲ್ಲಿರುವ 450 …

Read More »

ಕೊರೊನಾ ಎಫೆಕ್ಟ್: ತಂದೆಯ ಅಂತ್ಯಕ್ರಿಯೆಗೆ ಬಾರದ ಮಗ, ಮಗಳಿಂದ ಚಿತೆಗೆ ಬೆಂಕಿ

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದು, ತಂದೆಯ ಅಂತಿಮ ಸಂಸ್ಕಾರಕ್ಕೆ ಮಗನೇ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಮೃತ ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದಿರುವ ಹಿನ್ನೆಲೆಯಲ್ಲಿ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ್ದಾರೆ. ತಂದೆಯ ಅಂತಿಮ ಸಂಸ್ಕಾರಕ್ಕೆ ಆಗಮಿಸಬೇಕಿದ್ದ ಮಗ ಲಾಕ್‍ಡೌನ್‍ನಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸಿಲುಕಿದ್ದಾರೆ. ಹೀಗಾಗಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಂದೆ ಎನ್.ಎ. ಚವ್ಹಾನ್ ಅವರ ಅಂತಿಮ ಸಂಸ್ಕಾರವನ್ನು ಮಗನ ಅನುಪಸ್ಥಿತಿಯಲ್ಲಿ ಅವರ …

Read More »

ಕಿಮ್ಸ್ ಸಿಬ್ಬಂದಿಯಿಂದ್ಲೇ ಮಾಸ್ಕ್ ಕಳ್ಳತನ

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಿಬ್ಬಂದಿಯೇ ಮಾಸ್ಕ್ ಬಾಕ್ಸ್ ಅನಧಿಕೃತವಾಗಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಿಮ್ಸ್ ಸಿಬ್ಬಂದಿ ಫಾತಿಮಾ ಸೈಯದ್ ಎಂಬವರೇ ಕಿಮ್ಸ್ ಆಸ್ಪತ್ರೆಯಿಂದ ಮಾಸ್ಕ್ ಬಾಕ್ಸ್ ಕಳ್ಳತನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಡಳಿತ ಮಂಡಳಿ ನೋಟಿಸ್ ನೀಡಿದೆ. ಮೇಲಾಧಿಕಾರಿ ಅನುಮತಿಯಿಲ್ಲದೇ ಮುಖ್ಯ ಔಷಾಧಾಲಯದಿಂದ 100 ಮಾಸ್ಕ್ ಇದ್ದ ಬಾಕ್ಸ್ ತೆಗೆದುಕೊಂಡು ಹೊಗಿದ್ದ ಫಾತಿಮಾ. ಕಿಮ್ಸ್ ಅಧಿಕಾರಿಗಳು ಕೇಳಿದ್ರೆ …

Read More »

104 ಸಹಾಯವಾಣಿ ಕೇಂದ್ರಕ್ಕೆ ಶ್ರೀ ರಾಮುಲು ಭೇಟಿ

ಹುಬ್ಬಳ್ಳಿ : 104 ಆರೋಗ್ಯ ಸಹಾಯವಾಣಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಉದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಇಲ್ಲಿ ಸುಮಾರು 336 ಉದ್ಯೋಗಿಗಳು 104 ಕಾಲ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗೆ, ಅವರ ಆತಂಕ ನಿವಾರಣೆಯ ಚಾಣಾಕ್ಷತನ ನೋಡಿ ಸಂತಸವಾಯಿತು. ಇದೇ ವೇಳೆ ಕಾಲ್ ಸೆಂಟರ್ ಗೆ ಕರೆ ಮಾಡಿದ ಇಬ್ಬರು ವ್ಯಕ್ತಿಗಳ ಜೊತೆಗೆ ಮಾತನಾಡಿ ಸ್ಥೈರ್ಯ ತುಂಬುವ ಕೆಲಸ …

Read More »