Breaking News

Madikeri

ಸಿಬಿಐ ತನ್ನ ಕೆಲಸ ಮಾಡುತ್ತಿದೆ: ಬೊಮ್ಮಾಯಿ

ಮಡಿಕೇರಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಿನಯ್ ಕುಲಕರ್ಣಿಯನ್ನು ಬಿಜೆಪಿ ಮುಖಂಡ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. ಪ್ರಕರಣದಲ್ಲಿ ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ. ಅದರಲ್ಲಿ ನಾವೇನೂ ಹೇಳುವುದಕ್ಕೆ ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಡಿಕೇರಿ ಸಮೀಪದ ತಾಜ್ ರೆಸಾರ್ಟ್ ಮತ್ತು ಸ್ಪಾದಲ್ಲಿ ಮೂರು ದಿನಗಳ ಕಾಲ ಖಾಸಗಿ ವಾಸ್ತವ್ಯ ಹೂಡಲು ಬಂದಿರುವ ಸಂದರ್ಭದಲ್ಲಿ ಸಚಿವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ವಿನಯ್ ಕುಲಕರ್ಣಿಯನ್ನು …

Read More »

ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ : ಜೈ ಜಗದೀಶ್

ಮಡಿಕೇರಿ: ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹಿರಿಯ ಚಿತ್ರನಟ ಜೈ ಜಗದೀಶ್ ಪ್ರಶ್ನಿಸಿದ್ದಾರೆ. ಸ್ಯಾಂಡಲ್‍ವುಡ್‍ಗೆ ಡ್ರಗ್ ನಂಟಿನ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಡ್ರಗ್ಸ್ ಎನ್ನುವುದು ಎಲ್ಲೆಡೆ ಇದ್ದರೂ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಮಾತ್ರ ದೊಡ್ಡ ಸುದ್ದಿಯಾಗಿದೆ. ಮಾಧ್ಯಮಗಳು ಕೊರೊನಾ ಹಾಗೂ ಡ್ರಗ್ಸ್ ವಿಚಾರಗಳಿಗಷ್ಟೇ ಏಕೆ ಪ್ರಾಮುಖ್ಯತೆ ನೀಡುತ್ತಿವೆ ತಿಳಿಯುತ್ತಿಲ್ಲ. ಇದುವರೆಗೆ ಕನ್ನಡ ಚಿತ್ರರಂಗದಲ್ಲೇ …

Read More »

ಮಡಿಕೇರಿಯಲ್ಲಿ ಸರಳ ದಸರಾ- ದಶಮಂಟಪಗಳ ಮೆರವಣಿಗೆ

ಮಡಿಕೇರಿ: ತುಂಬಾ ಸಂಭ್ರಮ ಹಾಗೂ ಸಡಗರದಿಂದ ನಡೆಯುತ್ತಿದ್ದ ಮಂಜಿನನಗರಿ ಮಡಿಕೇರಿ ದಸರಾ ಜನೋತ್ಸವವನ್ನು ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗಿದ್ದು, ದಶ ಮಂಟಪಗಳ ಮೆರವಣಿಗೆ ಕಣ್ಮನ ಸೆಳೆಯಿತು. ಪ್ರತಿ ವರ್ಷ ಡಿಜೆ ಸೌಂಡ್ ನ ಅಬ್ಬರ ಈ ಬಾರಿ ಇರಲಿಲ್ಲ. ಬೆಳಕಿನ ಓಕುಳಿಯಲ್ಲಿ ಮಿಂದೆದ್ದು ಜೀವ ಪಡೆಯುತ್ತಿದ್ದ ದೇವಾನುದೇವತೆಗಳು ಮತ್ತು ರಾಕ್ಷಸರ ನಡುವೆ ನಡೆಯುತ್ತಿದ್ದ ಕಾಳಗವೂ ಇರಲಿಲ್ಲ. ಬದಲಾಗಿ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳು ಸೇರಿದಂತೆ ಒಟ್ಟು ಹತ್ತು …

Read More »

ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.

ಮಡಿಕೇರಿ: ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.ಇಂದು ಬೆಳಗ್ಗೆ 7 ಗಂಟೆ 3 ನಿಮಿಷಕ್ಕೆ ಕನ್ಯಾಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೇ ತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ. ಕೋವಿಡ್ ಮಿತಿ ಮೀರುತ್ತಿರುವುದರಿಂದ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »