Breaking News
Home / Madikeri (page 4)

Madikeri

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   ಬೆಳಗಾವಿ: ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ. Laxmi News 24×7 यांनी वर पोस्ट केले शुक्रवार, ९ ऑक्टोबर, २०२०       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »

ಶಾರ್ಜಾಗೆ ವಾಪಸ್ಸಾಗಿರುವುದು ರಾಜಸ್ತಾನ ರಾಯಲ್ಸ್​ಗೆ ನೆರವಾಗಲಿದೆಯೇ?

ಗೆಲ್ಲುವುದನ್ನು ಮರೆತಂತಿರುವ ರಾಜಸ್ತಾನ ರಾಯಲ್ಸ್ ಮತ್ತು ಗೆಲ್ಲುವುದನ್ನು ಅಭ್ಯಾಸ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂಡಿಯನ್ ಪ್ರಿ ಮೀಯರ್ ಲೀಗ್ 13 ನೇ ಅವೃತಿಯ 23 ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿಂ ದು ನಡೆಯಲಿದೆ . ರಾಯಲ್ಸ್​ಗೆ ಇವತ್ತು ಅನುಕೂಲವಾಗಬಹುದಾದಸಂಗತಿಯೆಂದರೆ ಅದು ಶಾರ್ಜಾಗೆ ವಾಪಸ್ಸಾಗಿರುವುದು. ನಿಮಗೆ ಗೊತ್ತಿರುವ ಹಾಗೆ, ಈ ಮೈದಾನದಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳನ್ನು ಸ್ಟಿವೆನ್ ಸ್ಮಿತ್​ನ ಅವರ ತಂಡ ಸುಲಭವಾಗಿ ಗೆದ್ದಿತ್ತು. ಆದರೆ. ನಂತರ, ದುಬೈ …

Read More »

ಶಿವಸೇನೆ ಬಿಜೆಪಿಗೆ ಕೈಕೊಟ್ಟು ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಜೊತೆ ಕೈಜೋಡಿಸಿತ್ತು.

ಮುಂಬೈ : ಶಿವಸೇನೆ ನೇತೃತ್ವದ ಕಾಂಗ್ರೆಸ್‌, ಎನ್‌ಸಿಪಿ ಸರ್ಕಾರ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ. ಈಗ ಆಡಳಿತದಲ್ಲಿರುವ ಮೂರೂ ಪಕ್ಷಗಳು ವಿಪಕ್ಷ ಸ್ಥಾನದಲ್ಲಿ ಕೂರಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಜನಾದೇಶ ಬಂದಿತ್ತು. ಆದರೆ ನಮಗೆ ಮೋಸ ಮಾಡಲಾಯಿತು. ಈ ಸರ್ಕಾರವನ್ನು ಕೆಳಗಿಳಿಸುತ್ತೇವೆ. ಮಾಜಿ …

Read More »

ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಕನಸು ಕಂಡ ಶಾಸಕ ಸತೀಶ!

  ಬೆಳಗಾವಿ: ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಕೂಡ ಮುಂದೆ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಖಾಸಗಿ ಮಾಧ್ಯಮದವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸದ್ಯ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಮೂರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅದೇ ರೀತಿ ನನ್ನ ಮಕ್ಕಳು ಕೂಡ ರಾಜಕೀಯ, ಸಾಮಾಜಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ. ಪುತ್ರ, ಪುತ್ರಿ ಸದ್ಯ …

Read More »