Breaking News
Home / Madikeri (page 5)

Madikeri

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ. RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ. ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು …

Read More »

ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?

ಆನೇಕಲ್: ಸ್ಯಾಂಡಲ್ವುಡ್ ಡ್ರಸ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ …

Read More »

ದಲಿತ ವಿರೋಧಿ ನೀತಿಗಳು ಹೆಚ್ಚಾಗುತ್ತಿದ್ದು ಇದನ್ನು ವಿರೋಧಿಸಿ ಶೀಘ್ರದಲ್ಲೆ ಬೃಹತ್ ತಮಟೆ ಚಳವಳಿ ನಡೆಸಲಾಗುವುದು

ದೇವನಹಳ್ಳಿ: ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ದಲಿತ ವಿರೋಧಿ ನೀತಿಗಳು ಹೆಚ್ಚಾಗುತ್ತಿದ್ದು ಇದನ್ನು ವಿರೋಧಿಸಿ ಶೀಘ್ರದಲ್ಲೆ ಬೃಹತ್ ತಮಟೆ ಚಳವಳಿ ನಡೆಸಲಾಗುವುದು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್ ತಿಳಿಸಿದರು. ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ವಿವಿಧ ಸಂಘಟನೆಗಳಿಂದ ಸೇರ್ಪಡೆಗೊಂಡ ನೂತನ ಮುಖಂಡರನ್ನು ಸಮಿತಿಗೆ ಸೇರ್ಪಡೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಮಾತನಾಡಿದರು. ’40 ವರ್ಷಗಳಿಂದ ಅರ್ಹ ಫಲಾನುಭವಿಗಳಿಗೆ ನಿವೇಶನ …

Read More »

ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್‌ ತಂಡ ನಂತರ ಮಂಕಾಗಿದೆ.

ಶಾರ್ಜಾ: ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್‌ ತಂಡ ನಂತರ ಮಂಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲನುಭವಿಸಿದೆ. ತನ್ನ ನೆಚ್ಚಿನ ಶಾರ್ಜಾ ಕ್ರೀಡಾಂಗಣದಲ್ಲಿ ಶುಕ್ರವಾರ ಸ್ಟೀವನ್ ಸ್ಮಿತ್ ಬಳಗವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಮತ್ತೆ ಜಯದ ಹಾದಿಗೆ ಮರಳುವ ಕನಸು ಕಾಣುತ್ತಿದೆ. ಆರಂಭದಲ್ಲಿ ಇಲ್ಲಿ ಆಡಿದ್ದ ಎರಡೂ ಪಂದ್ಯಗಳಲ್ಲಿಯೂ ರಾಯಲ್ಸ್‌ ಗೆದ್ದಿತ್ತು.ಇಲ್ಲಿಗಿಂತ ತುಸು ದೊಡ್ಡ ಬೌಂಡರಿ ಹೊಂದಿರುವ ದುಬೈ ಮತ್ತು ಅಬುಧಾಬಿಯಲ್ಲಿ ಸ್ಮಿತ್ ಬಳಗವು ಪರದಾಡಿತ್ತು. ಆದರೆ ಅಂಕಪಟ್ಟಿಯಲ್ಲಿ …

Read More »

ಧಾರವಾಡ ಉಸ್ತುವಾರಿ ಸಚಿವರೇ ಹೇಳಿದ್ರೂ ನಿಲ್ಲದ ಖಾಕಿ ಒಳಜಗಳ!

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ರೂ ಉನ್ನತ ಖಾಕಿ ಅಧಿಕಾರಿಗಳ ನಡುವಣ ಒಳಜಗಳ ನಿಲ್ಲುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಒಳಜಗಳ ಮುಂದುವರಿದಿದೆ. ಮತ್ತೆ ಡಿಸಿಪಿಗೆ ನೋಟಿಸ್ ನೀಡಿದ ಕಮಿಷನರ್ ದಿಲೀಪ್! ಭ್ರಷ್ಟಾಚಾರ ಆರೋಪ ಮಾಡಿ ಯುಟರ್ನ್ ತೆಗೆದುಕೊಂಡಿದ್ಯಾಕೆ? ನೀವು ಮತ್ತೋರ್ವ ಡಿಸಿಪಿ ವಿರುದ್ಧವೂ ಆರೋಪ ಮಾಡಿದ್ದೀರಿ. ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಆರೋಪಿಸಿ ಸುಮ್ಮನಿದ್ದೀರಿ. ಹಾಗಾಗಿ, ಆ ಬಗ್ಗೆ ವರದಿ ನೀಡುವಂತೆ ನಿಮಗೆ …

Read More »

ಕೋವಿಡ್ ಸೋಂಕಿತರು ಸಹಾಯ ಹಸ್ತ…..

ಬೆಳಗಾವಿ: ಇಲ್ಲಿನ ಉದ್ಯಮಿಗಳು, ಗೃಹಿಣಿಯರು ಸೇರಿದಂತೆ ವಿವಿಧ ರಂಗದವರು ಒಳಗೊಂಡಿರುವ ‘ಹೆಲ್ಪ್ ಫಾರ್ ನೀಡಿ’ (ಅವಶ್ಯವಿರುವವರಿಗೆ ಸಹಾಯ) ತಂಡದವರು ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬದವರಿಗೆ ನೆರವಿನ ಹಸ್ತ ಚಾಚಿದ್ದಾರೆ. ತಂಡದಲ್ಲಿ 17 ಮಂದಿ ಇದ್ದಾರೆ. ಅವರು ಈವರೆಗೆ 258 ಮಂದಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಗುಣಮುಖವಾದ ಮೇಲೆ ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ. ಸೋಂಕಿನಿಂದ ಮೃತಪಟ್ಟ 30 ಮಂದಿಯ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಈ ಪೈಕಿ 7 ಶವಗಳ ಅಂತ್ಯಸಂಸ್ಕಾರವನ್ನು, ತಂಡದ …

Read More »

ಜಾಂಬೋಟಿ,ಕಣಕುಂಬಿ ಬಳಿ ಹುಲಿ…….

ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ. ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು . ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ …

Read More »

ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಿಕ್ತು 5 ಸಿಹಿ ಸುದ್ದಿ!

ಆರ್​ಸಿಬಿಗೆ ಗುಡ್ ನ್ಯೂಸ್ ನಂ.1 ಅಬುಧಾಬಿ ಕಂಡೀಷನ್​ಗೆ ಹೊಂದಿಕೊಂಡ ಕೊಹ್ಲಿ ಬಾಯ್ಸ್ ಮೊದಲ ಗುಡ್‌ನ್ಯೂಸ್‌ ಅಂದ್ರೆ, ಕೊಹ್ಲಿ ಪಡೆ ಅಬುಧಾಬಿ ಕಂಡೀಷನ್‌ಗೆ ಹೊಂದಿಕೊಂಡಿದೆ. ಕಳೆದ 3 ದಿನಗಳಿಂದ ಅಬುದಾಬಿಯಲ್ಲಿ, ಕೊಹ್ಲಿ ಗ್ಯಾಂಗ್ ಮಠಮಠ ಮಧ್ಯಾಹ್ನ ಪ್ರಾಕ್ಟೀಸ್‌ ಮ್ಯಾಚ್ ಆಡಿದ್ದಾರೆ. ಇಂದಿನ ಪಂದ್ಯವೂ ಮಧ್ಯಾಹ್ನವೇ ನಡೆತೀರೋದು ಆರ್​ಸಿಬಿಗೆ ಅಡ್ವಾಂಟೇಜ್ ಆಗಿದೆ. ಆರ್​ಸಿಬಿಗೆ ಗುಡ್ ನ್ಯೂಸ್ ನಂ.2 ಸ್ಟ್ರಾಂಗ್ ಆಯ್ತು ಆರ್​ಸಿಬಿ ಆಲ್​ರೌಂಡರ್ ಕೋಟಾ ಆರ್​ಸಿಬಿಗೆ 2ನೇ ಗುಡ್‌ನ್ಯೂಸ್ ಅಂದ್ರೆ, ಕ್ರಿಸ್ ಮಾರಿಸ್ …

Read More »

ಸಚಿವ ಡಿ.ವಿ. ಸದಾ​ನಂದ​ಗೌ​ಡರ ಉಸ್ತು​ವಾ​ರಿಯ ರಸ​ಗೊಬ್ಬರ ಇಲಾಖೆಯು

ನವ​ದೆ​ಹ​ಲಿ : ಸಚಿವ ಡಿ.ವಿ. ಸದಾ​ನಂದ​ಗೌ​ಡರ ಉಸ್ತು​ವಾ​ರಿಯ ರಸ​ಗೊಬ್ಬರ ಇಲಾಖೆಯು ಕೇಂದ್ರ ಸರ್ಕಾ​ರದ ಒಟ್ಟಾ​ರೆ 65 ಇಲಾ​ಖೆ​ಗ​ಳ ರಾರ‍ಯಂಕಿಂಗ್‌​ನಲ್ಲಿ 3ನೇ ಸ್ಥಾನ ಪಡೆ​ದಿ​ದೆ. ಇದೇ ವೇಳೆ, ವಿವಿಧ 16 ಆರ್ಥಿಕ ಸಚಿ​ವಾ​ಲ​ಯ​ಗ​ಳಲ್ಲಿ 2ನೇ ಸ್ಥಾನ ಗಳಿ​ಸಿ​ದೆ. ನೀತಿ ಆಯೋಗದ ಅಭಿ​ವೃದ್ಧಿ ಮೇಲ್ವಿ​ಚಾ​ರಣೆ ಹಾಗೂ ಮೌಲ್ಯ​ಮಾ​ಪನ ಕಚೇರಿ (ಡಿ​ಇ​ಎಂಒ​), ಕೇಂದ್ರ ಸರ್ಕಾ​ರದ ಯೋಜ​ನೆ​ಗಳನ್ನು ಇಲಾ​ಖೆ​ಗಳು ಹೇಗೆ ಅನು​ಷ್ಠಾನ ಮಾಡುತ್ತಿವೆ ಎಂಬ ಪ್ರಶ್ನಾ​ವಳಿ ಆಧ​ರಿತ ಆನ್‌​ಲೈ​ನ್‌ ಸಮೀಕ್ಷೆ ನಡೆ​ಸಿತ್ತು. ಇದರ ಫಲಿ​ತಾಂಶ ಆಧ​ರಿಸಿ …

Read More »

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು ನಿಲ್ದಾಣಗಳಲ್ಲಿ ಬಳಕೆದಾರರ ಶುಲ್ಕವನ್ನು ವಸೂಲಿ ಮಾಡಲಾಗುವುದು ಎಂದು ಹೇಳಲಾಗಿದೆ. ಕೇಂದ್ರ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ. ಯಾದವ್ ಈ ಕುರಿತು ಮಾತನಾಡಿ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಆದಾಯ ಅಗತ್ಯವಿದೆ. ಹಾಗಾಗಿ ಬಳಕೆದಾರರ ಶುಲ್ಕ ವಿಧಿಸಲಾಗುವುದು. ಅತಿ ಹೆಚ್ಚು …

Read More »