Breaking News
Home / new delhi (page 11)

new delhi

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*

  ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …

Read More »

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆ

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆಯಾಗಿದೆ. ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.   ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ …

Read More »

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ   ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.  

Read More »

ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!

ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ..   ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ …

Read More »

ಚಿನ್ನ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ

ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ.   ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ.   ಕಳವು ಮಾಡಲಾಗಿದ್ದ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ …

Read More »

ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ

ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.   ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ.   ಎದುರಿನಿಂದ …

Read More »

ಐಎಎಸ್ ಅಧಿಕಾರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಜೆಡಿಎಸ್ ಶಾಸಕ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಜಟಾಪಟಿ ಮುಂದುವರೆದಿದ್ದು, ಇದೀಗ ಶಾಸಕರು ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.   ಶಾಸಕ ಸಾ.ರಾ.ಮಹೇಶ್ ಭೂ ಅಕ್ರಮ ಮಾಡಿದ್ದಾರೆ. ಎಂಬ ರೋಹಿಣಿ ಸಿಂಧೂರಿ ಅವರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ. ಆದರೂ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಆರೋಪ ಮಾಡಿದ್ದಲ್ಲದೇ …

Read More »

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ

ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …

Read More »

ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ 17ಸೇತುವೆಗಳು ಮುಳುಗಡೆ 35 ಅಧಿಕ ಮನೆ ಕುಸಿತ

ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ‌ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »