Breaking News
Home / new delhi (page 12)

new delhi

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ 

  ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …

Read More »

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.   ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,   ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.   ಮಾಣಿಕವಾಡಿ, ಕೊಣ್ಣೂರ …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು

  ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ   ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …

Read More »

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …

Read More »

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.   ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.   ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …

Read More »

ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತುಮಕೂರು: ತುಮಕೂರು ಜಿಲ್ಲೆ‌ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ.   ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …

Read More »