Breaking News

new delhi

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಚಿಕ್ಕಮಗಳೂರಿನಲ್ಲಿ 4 ದಿನಗಳಿಂದ ಧಾರಾಕಾರ ಮಳೆ; ಕಳಸ- ಹೊರನಾಡು ಸಂಪರ್ಕ ಬಂದ್

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …

Read More »

ಕೊಡಗಿನಲ್ಲಿ ವರುಣನ ಆರ್ಭಟ: ಕುಶಾಲನಗರದ ಬಡವಾಣೆಗಳು ಜಲಾವೃತ

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

Read More »

ಬೆಳಗಾವಿ: ಮತ್ತೆ 392 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 392 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,498ಕ್ಕೆ ಏರಿದೆ. ಇಲ್ಲಿನ ವಿವಿಧ ಬಡಾವಣೆಗಳು ಮತ್ತು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ನಗರದ ಗುರುಪ್ರಸಾದ ಕಾಲೊನಿ, ವಿಶ್ವಕರ್ಮ ಕಾಲೊನಿ, ತಾಲ್ಲೂಕಿನ ಕೆಎಸ್‌ಆರ್‌ಪಿ ಮಚ್ಚೆ, ಸಾಂಬ್ರಾದ ಏರ್‌ಮನ್‌ ತರಬೇತಿ ಶಾಲೆ, ರಾಮದುರ್ಗ, ಗೋಕಾಕ, ಅಥಣಿ, ರಾಯಬಾಗ, ಖಾನಾಪುರ, ಸವದತ್ತಿ, ಬೈಲಹೊಂಗಲ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಅಂಕಲಗಿ ಪೊಲೀಸ್ ಠಾಣೆಯ ಮೂವರಿಗೆ ದೃಢ‍ಪಟ್ಟಿದೆ. …

Read More »

ಸಂಪಾದಕೀಯ | ಆರ್‌ಬಿಐ ಹೊಸ ತೀರ್ಮಾನ ಹಣದ ಹರಿವಿಗೆ ಉತ್ತೇಜನ

ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್‌ ಬ್ಯಾಂಕಿನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯರು ಒಕ್ಕೊರಲಿನಿಂದ ತೀರ್ಮಾನಿಸಿದ್ದಾರೆ. ಈ ವರ್ಷದ ಫೆಬ್ರುವರಿಯ ನಂತರ ಆರ್‌ಬಿಐ, ರೆಪೊ ದರವನ್ನು ಶೇಕಡ 1.15ರಷ್ಟು ತಗ್ಗಿಸಿದೆ. ಹೀಗಾಗಿ, ಕೆಲವು ಅರ್ಥಶಾಸ್ತ್ರಜ್ಞರು ಮತ್ತು ಕಾರ್ಪೊರೇಟ್ ವಲಯದ ಕೆಲವರು ದರ ಕಡಿತದ ಪರ ಮಾತನಾಡಿದ್ದರೂ ಆ ತೀರ್ಮಾನ ಕೈಗೊಳ್ಳಲು ಆರ್‌ಬಿಐ ಮುಂದಾಗಿಲ್ಲ. ಕೇಂದ್ರೀಯ ಬ್ಯಾಂಕ್‌ನ ಈ ತೀರ್ಮಾನವನ್ನು ಷೇರು ಮಾರುಕಟ್ಟೆ ತಕ್ಷಣಕ್ಕೆ ಸ್ವಾಗತಿಸಿರುವುದನ್ನು …

Read More »

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ : ಆರು ನಾಗರಿಕರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ …

Read More »

ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್…………..

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದು, ಈ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್ ನೀಡಿದೆ.   ದೇಶದ ಆಂತರಿಕ ವಿಚಾರದಲ್ಲಿ ನೀವು ತಲೆ ಹಾಕಬೇಡಿ ಎಂದು ಭಾರತ ಎಚ್ಚರಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಷಯದ ಬಗ್ಗೆ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪತ್ರಿಕಾ ಹೇಳಿಕೆ ಗಮನಕ್ಕೆ ಬಂದಿದೆ. ಪಾಕಿಸ್ತಾನವು ಭಾರತದ …

Read More »

ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …

Read More »

ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ: ಭೂಮಿ ಪೂಜೆಗೂ ಮುನ್ನ ಓವೈಸಿ ಟ್ವೀಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಇದಕ್ಕೂ ಮೊದಲು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದಾರೆ.ಟ್ವೀಟ್‍ನಲ್ಲಿ ”ಬಾಬ್ರಿ ಮಸೀದಿ ಇತ್ತು. ಇನ್ನು ಮುಂದೆಯೂ ಇರಲಿದೆ ಇನ್ಷಾ ಅಲ್ಲಾಹ್” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಬಾಬ್ರಿ ಮಸೀದಿ ಹಾಗೂ ಅದರ ಧ್ವಂಸಕ್ಕೆ ಕುರಿತಾದ ಎರಡು ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಹಿಂದೆ ಟ್ವೀಟ್ ಮಾಡಿದ್ದ ಓವೈಸಿ, ಕರ್ತವ್ಯದಲ್ಲಿದ್ದಾಗ ಪ್ರಧಾನಮಂತ್ರಿಗಳು ಭೂಮಿ ಪೂಜೆಗೆ ಹಾಜರಾದರೆ …

Read More »

ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ.

ಹೊಸದಿಲ್ಲಿ:  ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಭವ್ಯ ಅಡಿಪಾಯ ಹಾಕುವ ಸಮಾರಂಭ ನಡೆಯುತ್ತಿರುವ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ, ಪ್ರಭು ರಾಮ್ ಅತ್ಯುತ್ತಮ ಮಾನವೀಯ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದಾರೆ, “ಅವರು ನಮ್ಮ ಹೃದಯದ ಆಳದಲ್ಲಿ ನೆಲೆಸಿರುವ ಮಾನವೀಯತೆಯ ಚೈತನ್ಯ” ಎಂದು ಹೇಳಿದ್ದಾರೆ. “ರಾಮ್ ಎಂದರೆ ಪ್ರೀತಿ, ಅವನು ಎಂದಿಗೂ …

Read More »