Breaking News

new delhi

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …

Read More »

ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?

ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …

Read More »

ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …

Read More »

ಜಿಲ್ಲಾಡಳಿತ ಮತ್ತು ಬಿಮ್ಸ್ ಎಡವಟ್ಟು: ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ?

ಬೆಳಗಾವಿ: ಜಿಲ್ಲಾಡಳಿತ ಮತ್ತು ಬಿಮ್ಸ್ ಆಸ್ಪತ್ರೆ ಎಡವಟ್ಟಿನಿಂದ ಕೊವಿಡ್ ವಿಚಾರದಲ್ಲಿ ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ ಎಂಬ ಆತಂಕ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಿತ್ಯವೂ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಇನ್ನೂರು, ಮುನ್ನೂರರ ಗಡಿ ದಾಟುತ್ತಿದೆ. ಜಿಲ್ಲಾಡಳಿತ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾದ್ರೂ ಮುಚ್ಚಿಡುವ ಪ್ರಯತ್ನ? ಮಾಡುತ್ತಿದೆ. ಮೃತದೇಹ ಸಾಗಿಸುವ ವಾಹನದ ಡ್ರೈವರ್ ಹೇಳುವಂತೆ ನಿತ್ಯವೂ ಹದಿನೈದರಿಂದ ಹದಿನೆಂಟು ಸೋಂಕಿತರು ಮೃತಪಡುತ್ತಿದ್ದಾರಂತೆ. ವಯಸ್ಸಾದವರು ಆಸ್ಪತ್ರೆಗೆ ದಾಖಲಾದ್ರೂ ಚಿಕಿತ್ಸೆ …

Read More »

ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ

ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ. ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು …

Read More »

ಗಡಿ ಕಾಯೋ ಯೋಧರಿಗಾಗಿ ಕುಂದಾನಗರಿಯಲ್ಲಿ ಸಜ್ಜಾಯ್ತು Eco-friendly ರಾಖಿ!

ಬೆಳಗಾವಿ: ದೇಶದ ರಕ್ಷಣೆಗಾಗಿ ಟೊಂಕಕಟ್ಟಿ ನಿಂತಿರುವ ನಮ್ಮ ವೀರ ಯೋಧರಿಗೆ ಸೋದರತ್ವ ಸಾರುವ ರಕ್ಷಾಬಂಧನದ ಪ್ರಯುಕ್ತವಾಗಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ರಾಖಿ ರವಾನಿಸಿದ್ದಾರೆ. ಅದೂ ಕೂಡ ಪರಿಸರ ಸ್ನೇಹಿ ರಾಖಿ. ಹೌದು, ಆಗಸ್ಟ್ 3 ರಂದು ರಕ್ಷಾಬಂಧನ ಹಬ್ಬವಿದ್ದು, ಇದೀಗ ದೇಶದ ಗಡಿಗೆ ಸ್ಪೀಡ್ ಫೋಸ್ಟ್ ಮೂಲಕ ರಾಖಿ ಹಾಗೂ ಗ್ರೀಟಿಂಗ್ ರವಾನಿಸಿದ್ದಾರೆ.   ಹುಬ್ಬಳ್ಳಿಯ ದೇಶಪಾಂಡೆ ಪ್ರತಿಷ್ಠಾನದ ಲೀಡರ್ಸ್ ಸೆಲ್​ನಲ್ಲಿರುವ ನಗರದ ಹಲವು ಕಾಲೇಜು ವಿದ್ಯಾರ್ಥಿನಿಯರು ರಾಖಿ ಹಬ್ಬ …

Read More »

ಸೋಂಕಿತರಿಗೆ ಹೆಚ್ಚುವರಿ 1939 ಹಾಸಿಗೆ

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚುವರಿಯಾಗಿ ಜಿಲ್ಲಾದಾದ್ಯಂತ ವಸತಿ ನಿಲಯಗಳ 1939 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯನ್ನೇ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಿರುವುದರಿಂದ 400 ಹಾಸಿಗೆಗಳ ಸೌಲಭ್ಯವಿದೆ. ಅದರಲ್ಲಿ 50 ಹಾಸಿಗೆಗಳನ್ನು ಐಸಿಯುಗೆ ಬಳಸಿಕೊಳ್ಳಲಾಗುತ್ತಿದೆ. ಜತೆಗೆ ಏಳು ಖಾಸಗಿ ಆಸ್ಪತ್ರೆಗಳಿಂದ 280 ಹಾಸಿಗೆ ಲಭ್ಯ ಇದೆ. ಈಗಾಗಲೇ ಹಲವು ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಆರಂಭಿಸಿವೆ. ಕಳೆದ ಇಪ್ಪತ್ತು ದಿನಗಳಿಂದ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಭಾಯಿಸಲು …

Read More »

IPL‌ ಆಡಳಿತ ಮಂಡಳಿ ಸಭೆ: ವೇಳಾಪಟ್ಟಿ, ಸರಕಾರದ ಒಪ್ಪಿಗೆ ಸಾಧ್ಯತೆ

ಮುಂಬಯಿ: ಐಪಿಎಲ್‌ ಆಡಳಿತ ಮಂಡಳಿಯ ಸಭೆ ರವಿವಾರ ನಡೆಯಲಿದೆ. ಸೆ. 19ರಿಂದ ನ. 8ರವರೆಗೆ ಯುಎಇಯಲ್ಲಿ ನಡೆಸಲು ಉದ್ದೇಶಿಸಲಾಗಿರುವ 13ನೇ ಆವೃತ್ತಿ ಐಪಿಎಲ್‌ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವದ ಪೂರ್ವಭಾವಿ ಸಭೆ. ಇಲ್ಲಿ 8 ಫ್ರಾಂಚೈಸಿಗಳು ಕಾತರದಿಂದ ಕಾಯುತ್ತಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ಸಿಗುವ ನಿರೀಕ್ಷೆ ಇದೆ. ಮುಖ್ಯವಾಗಿ ಚೀನದ ಸ್ಪಾನ್ಸರ್‌ಶಿಪ್‌ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಿದೆ. ಹಾಗೆಯೇ ಸರಕಾರದ ಒಪ್ಪಿಗೆ ಪಡೆಯಲು ಮುಂದಡಿ ಇಡಬೇಕಿದೆ. ವೇಳಾಪಟ್ಟಿ ಕೂಟದ ದಿನಾಂಕ ಈಗಾಗಲೇ …

Read More »

ಸಚಿವೆ ಕಮಲ ರಾಣಿ ವರುಣ್ ನಿಧನ: ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು

ಲಖನೌ: ಸಚಿವೆ ಕಮಲ ರಾಣಿ ವರುಣ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಇಂದು ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ನೀಡಿಲಿದ್ದರು. ಆದರೆ, ಕೊರೋನಾದಿಂದಾಗಿ ಕಮಲ ರಾಣಿ ವರಣ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಭೇಟಿ ರದ್ದುಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ಕಮಲ ರಾಣಿಯವರು ನಿಧನ …

Read More »

ಖಿನ್ನತೆಗೆ ಒಳಗಾಗಿದ್ದ ಸುಶಾಂತ್​ ಅರೆಹುಚ್ಚರಂತಾಗಿದ್ದರು, ತಾಯಿಯಂತೆ ರಿಯಾ ಆರೈಕೆ ಮಾಡುತ್ತಿದ್ದರು

ನವದೆಹಲಿ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ದ್ವಿವ್ಯಕ್ತಿತ್ವ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ತರದ ಖಿನ್ನತೆಯಿಂದಾಗಿ ಅರೆಹುಚ್ಚನಂತಾಗಿದ್ದರು. ಅವರಿಗೆ ಇಂಥ ಅಟ್ಯಾಕ್​ ಆದಾಗಲೆಲ್ಲ ತಾಯಿಯಂತೆ ಅಕ್ಕರೆ ತೋರಿ, ಅವರನ್ನು ಆರೈಕೆ ಮಾಡಿದ್ದು ನಟಿ ರಿಯಾ ಚಕ್ರವರ್ತಿ ಎಂದು ಸುಶಾಂತ್​ಗೆ ಮಾನಸಿಕ ಚಿಕಿತ್ಸೆ ಕೊಡುತ್ತಿದ್ದ ಡಾ. ಸುಸಾನ್​ ವಾಕರ್​​ ಹೇಳಿದ್ದಾರೆ. ರಿಯಾ ಚಕ್ರವರ್ತಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದ. ಅವರನ್ನು ಮೂಲೆಗುಂಪು ಮಾಡಲು ಸಂಚು ರೂಪಿಸಿದಂತೆ ಕಾಣುತ್ತಿದ್ದೆ. ಆದರೆ, ರಿಯಾ ಅವರಿಗೆ ಸುಶಾಂತ್​ …

Read More »