Breaking News
Home / new delhi (page 130)

new delhi

ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. …

Read More »

ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ

ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.   ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …

Read More »

ಆಗಸ್ಟ್​ ಬಂದರೂ ಸುರಿಯುತ್ತಿಲ್ಲ ಮಳೆ; ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಬೆಂಗಳೂರು : ಆಗಸ್ಟ್​ ತಿಂಗಳು ಆರಂಭಗೊಂಡಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ , ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ. ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. …

Read More »

ಪಿಪಿಇ ಕಿಟ್​ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು

ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ‌ ಸ್ಮಶಾನದೊಳಗೆ‌ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವ‌ನಗರದ ಸ್ಮಶಾನದಲ್ಲಿ ನಡೆದಿದೆ. ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವ‌ನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ‌ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ‌ ಬೆಂಕಿ‌ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ‌ ಕಿಟ್ …

Read More »

63,922 ಪಡಿತರ ಕಾರ್ಡ್‌ ರದ್ದು: ಗಡಾದ

ಮೂಡಲಗಿ: ರಾಜ್ಯದಲ್ಲಿ ಒಟ್ಟು 1,27,00,451 ಪಡಿತರ ಕಾರ್ಡ್‌ಗಳು ಇದ್ದು ಇವುಗಳಲ್ಲಿ 63,922 ಕಾರ್ಡ್‌ಗಳನ್ನು ಅನರ್ಹ ಪಡಿತರ ಕಾರ್ಡ್‌ಗಳೆಂದು ಗುರುತಿಸಿ ರದ್ದು ಪಡಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, 43,138 ಕಾರ್ಡ್‌ಗಳನ್ನು ಬಿಪಿಎಲ್‌ದಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ ಮತ್ತು ಅಕ್ರಮ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಪಡೆಯುವಾಗ ಕಾರ್ಡ್‌ದಾರರಿಂದ ದಂಡದ ರೂಪದಲ್ಲಿ ಒಟ್ಟು 96,27,961 ರೂ. ಖಜಾನೆಗೆ ಪಾವತಿಸಿಕೊಳ್ಳಲಾಗಿರುವ ಅಂಶವು ಮಾಹಿತಿ ಹಕ್ಕಿನಿಂದ ಬೆಳಕಿಗೆ …

Read More »

ಚಿಕ್ಕೋಡಿಯ ಗಣ್ಯ ವ್ಯಕ್ತಿರೋರ್ವರಿಗೆ ಕೋವಿಡ್ ಪಾಸಿಟಿವ್: ಬೆಚ್ಚಿಬೀಳಿಸಿದ ಟ್ರಾವೆಲ್ ಹಿಸ್ಟರಿ

ಚಿಕ್ಕೋಡಿ: ನಗರದಲ್ಲಿ ಸಕ್ರಿಯವಾಗಿದ್ದ ಗಣ್ಯ ವ್ಯಕ್ತಿಯೋರ್ವರಿಗೆ ಕೋವಿಡ್-19 ಸೋಂಕು ತಗುಲಿದ್ದು, ಚಿಕ್ಕೋಡಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಚಿಕ್ಕೋಡಿ ನಗರದ ಸಾಯಿ ಮಂದಿರ ಹತ್ತಿರ ಇರುವ ಓರ್ವ ಗಣ್ಯ ವ್ಯಕ್ತಿಗೆ ಶುಕ್ರವಾರ ಕೋವಿಡ್ ಪಾಸಿಟಿವ್ ಆಗಿರುವುದು ದೃಢವಾಗಿದೆ. ಪಾಸಿಟಿವ್ ಬಂದಿರುವ ಈ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಪುರಸಭೆ ಆವರಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ನಗರದ ಜನ ಮತ್ತಷ್ಟು ಭೀತಿಗೆ ಒಳಗಾಗಿದ್ದಾರೆ. ಹಾಲಿ ಪುರಸಭೆ ಸದಸ್ಯರು, ಪುರಸಭೆ ಅಧಿಕಾರಿಗಳು …

Read More »

ಮುಂಬೈನ ಧಾರವಿ ಕೊಳೆಗೆರಿಯ ಜನತೆಯಲ್ಲಿ ಆಂಟಿ ಬಾಡಿ ಪತ್ತೆ : ವಿಜ್ಞಾನಿಗಳ ಲೆಕ್ಕಚಾರ ತಲೆಕೆಳಗು

ಮುಂಬೈ: ಭಾರತದ ಅತಿದೊಡ್ಡ ಕೊಳೆಗೇರಿಯಾಗಿರುವ ಧಾರಾವಿಯಲ್ಲಿ ವಾಸಿಸುವ ಹತ್ತು ಜನರಲ್ಲಿ ಆರರಲ್ಲಿ ಆರು ಜನರು ಕರೋನವೈರಸ್ ಪ್ರತಿಕಾಯಗಳನ್ನು ಹೊಂದಿದ್ದಾರೆ ಇದೇ ವೇಳೆ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತದ ಹಣಕಾಸು ಕೇಂದ್ರವಾದ ಮುಂಬೈನ ಮೂರು ಉಪನಗರಗಳಲ್ಲಿ 6,936 ಜನರ ಜುಲೈನಲ್ಲಿ ನಡೆದ ಸಮೀಕ್ಷೆಯಲ್ಲಿ, ಈ ಬಗ್ಗೆ ತಿಳಿದು ಬಂದಿದೆ. ಭಾರತದ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರದ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಅದರ ಪ್ರಮುಖ ವೈದ್ಯಕೀಯ ಕಾಲೇಜುಗಳ …

Read More »

ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!

ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್‌ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್‌ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …

Read More »

ಕೋವಿಡ್‌ ನಿಯಂತ್ರಣಕ್ಕೆ ಬಿಡುಗಡೆಯಾಗಿದ್ದು ಕೇವಲ ₹ 230 ಕೋಟಿ!

ಬೆಳಗಾವಿ: ಕೋವಿಡ್‌ ರೋಗವನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಇದುವರೆಗೆ ಒಟ್ಟು ₹ 230.73 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ₹ 13.97 ಕೋಟಿ ದೊರೆತಿದೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ) ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ. ‘ರಾಜ್ಯ ಸರ್ಕಾರ ಹೇಳುವಂತೆ ₹ 2,000 ಕೋಟಿ ಬಿಡುಗಡೆಯಾಗಿಲ್ಲ. ಇದಲ್ಲದೇ, ವಿರೋಧ ಪಕ್ಷದವರು ಹೇಳುವಂತೆ ಸಾವಿರಾರು ಕೋಟಿ ರೂಪಾಯಿಯ …

Read More »

ಕ್ಷುದ್ರಗ್ರಹ ಕಂಡುಹಿಡಿದಿದ್ದಾರೆ 10ನೇ ಕ್ಲಾಸ್‌ ವಿದ್ಯಾರ್ಥಿನಿಯರು!

ನವದೆಹಲಿ: ವಿಜ್ಞಾನ ವಿಷಯದಲ್ಲಿ ಅತೀವ ಆಸಕ್ತಿ ಹೊಂದಿರುವ ಗುಜರಾತ್‌ನ ಸೂರತ್‌ನ ಇಬ್ಬರು ವಿದ್ಯಾರ್ಥಿನಿಯರು ಕ್ಷುದ್ರ ಗ್ರಹವೊಂದನ್ನು ಕಂಡುಹಿಡಿಯುವ ಮೂಲಕ ಇದೀಗ ಭಾರಿ ಶ್ಲಾಘನೆಗೆ ಒಳಗಾಗಿದ್ದಾರೆ. ಈ ಕ್ಷುದ್ರ ಗ್ರಹವು ಇನ್ನು ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿದೆ. ಅದನ್ನು ಈ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ವೈದೇಹಿ ವೆಕರಿಯ ಸಂಜಯ್‌ಭಾಯಿ ಹಾಗೂ ರಾಧಿಕಾ ಲಖನಿ ಪ್ರಫ‌ುಲ್ಲಭಾಯಿ ಎಂಬ ಬಾಲಕಿಯರು ಈ ಸಾಧನೆ ಮಾಡಿದ್ದಾರೆ. ಈ ರೀತಿಯ ಯಾವುದೇ ಸಂಶೋಧನೆ ಮಾಡಿದರೆ …

Read More »