Breaking News

new delhi

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. …

Read More »

ಪತ್ರಕರ್ತರ ಮೇಲೆ ಹಲ್ಲೆ ಜಿಲ್ಲಾಧಿಕಾರಿಗಳಿಗೆ ಮನವಿ

ಚಿತ್ರದುರ್ಗ,ಆ12(ಹಿಸ): ಬೆಂಗಳೂರಿನ ಡಿ.ಜಿ ಹಳ್ಳಿ ಮತ್ತು ಕೆ.ಆರ್.ಹಳ್ಳಿಗಳಲ್ಲಿ ನಡೆದಿರುವ ಗಲಭೆಯ ಸಂದರ್ಭದಲ್ಲಿ ಸುದ್ದಿ ಮಾಧ್ಯಮದ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಲ್ಲೆಗೊಳಗಾದ ಪತ್ರಕರ್ತರಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಮತ್ತು ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಹಾಗೆಯೇ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಕೊಡ ಪತ್ರಕರ್ತರಿಗೆ ರಕ್ಷಣೆ ನೀಡುವಂತಹ ಸುರಕ್ಷಣಾ ಕಾನೂನು ಜಾರಿ ಮಾಡಬೇಕು ಎಂದು …

Read More »

ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ

ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …

Read More »

ಲಡಾಖ್ ಗಡಿಯಲ್ಲಿ ಯುದ್ಧ ವೀರ ರಫೇಲ್‍ಗಳ ಗಸ್ತು

ನವದೆಹಲಿ: ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದು ಕೆಲವೇ ದಿನಗಳಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಭಾರತ ಚೀನಾ ನಡುವಿನ ವಾಸ್ತವಿಕ ಗಡಿ ರೇಖೆ ಬಳಿ ರಾತ್ರಿ ತಾಲೀಮು ಶುರು ಮಾಡಿವೆ.ವಾರಗಳ ಹಿಂದೆಯಷ್ಟೇ ಭಾರತೀಯ ವಾಯುಪಡೆ ಸೇರಿರುವ ಐದು ರಫೇಲ್ ಯುದ್ಧ ವಿಮಾನಗಳು ಕಾರ್ಯಾಚರಣೆ ಆರಂಭಿಸಿವೆ. ರಫೇಲ್ ಯುದ್ಧವಿಮಾನಗಳು ಹರಿಯಾಣದ ಅಂಬಾಲಾ ವಾಯುನೆಲೆಗೆ ಬಂದಿಳಿದಿವೆ. ಈಗಾಗಲೇ ಲಡಾಖ್ ಪ್ರದೇಶಗಳಲ್ಲಿ ರಾತ್ರಿ ವೇಳೆ ತಾಲೀಮು ಶುರುಮಾಡಿವೆ. ರಫೇಲ್ ಆರ್ಭಟ ಕಂಡು ಕೊಟ್ಟ ವಾಗ್ದಾನ ಮರೆತು …

Read More »

ಈಗ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಿಲ್ಲ- ರೈಲ್ವೇಯಿಂದ ಸ್ಪಷ್ಟನೆ

ನವದೆಹಲಿ: ನಿತ್ಯ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಲಾಗಿಲ್ಲ ಎಂದು ರೈಲ್ವೇ ಸಚಿವಾಲಯ ಸ್ಪಷ್ಟಪಡಿಸಿದೆ.ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿರುವ ಸಚಿವಾಲಯ, ಕೆಲ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ನಿತ್ಯ ಸಂಚರಿಸುವ ಎಲ್ಲ ರೈಲುಗಳನ್ನು ಸಚಿವಾಲಯ ರದ್ದು ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಸರಿಯಲ್ಲ. ಸಚಿವಾಲಯ ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ನೋಟಿಫಿಕೇಶನ್ ಹರಿದಾಡುತ್ತಿದ್ದು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …

Read More »

ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್​ ವ್ಯವಸ್ಥೆ: ಬೆಳಗಾವಿ ಡಿ.ಸಿ

ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್​ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್​​​ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್​​​ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …

Read More »

ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …

Read More »

ಯೋಗಿ ಆದಿತ್ಯನಾಥ್ ಬೆಸ್ಟ್ ಸಿಎಂ

ನವದೆಹಲಿ : ಇತ್ತೀಚಿಗೆ ಇಂಡಿಯಾ ಟುಡೆ-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸತತ ಮೂರನೇ ಬಾರಿಗೆ ಭಾರತದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಮೊದಲನೆಯವರಾಗಿ ಸ್ಥಾನ ಪಡೆದಿದ್ದಾರೆ. ಯೋಗಿ ಆದಿತ್ಯನಾಥ್ ಒಟ್ಟು ಮತಗಳ ಪೈಕಿ ಶೇಕಡಾ 24 ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿ ಸತತ ಮೂರನೇ ಬಾರಿಗೆ ‘ಅತ್ಯುತ್ತಮ ಸಿಎಂ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಇತ್ತೀಚಿನ …

Read More »