Breaking News

new delhi

ಕ್ಷುದ್ರಗ್ರಹ ಕಂಡುಹಿಡಿದಿದ್ದಾರೆ 10ನೇ ಕ್ಲಾಸ್‌ ವಿದ್ಯಾರ್ಥಿನಿಯರು!

ನವದೆಹಲಿ: ವಿಜ್ಞಾನ ವಿಷಯದಲ್ಲಿ ಅತೀವ ಆಸಕ್ತಿ ಹೊಂದಿರುವ ಗುಜರಾತ್‌ನ ಸೂರತ್‌ನ ಇಬ್ಬರು ವಿದ್ಯಾರ್ಥಿನಿಯರು ಕ್ಷುದ್ರ ಗ್ರಹವೊಂದನ್ನು ಕಂಡುಹಿಡಿಯುವ ಮೂಲಕ ಇದೀಗ ಭಾರಿ ಶ್ಲಾಘನೆಗೆ ಒಳಗಾಗಿದ್ದಾರೆ. ಈ ಕ್ಷುದ್ರ ಗ್ರಹವು ಇನ್ನು ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿದೆ. ಅದನ್ನು ಈ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ವೈದೇಹಿ ವೆಕರಿಯ ಸಂಜಯ್‌ಭಾಯಿ ಹಾಗೂ ರಾಧಿಕಾ ಲಖನಿ ಪ್ರಫ‌ುಲ್ಲಭಾಯಿ ಎಂಬ ಬಾಲಕಿಯರು ಈ ಸಾಧನೆ ಮಾಡಿದ್ದಾರೆ. ಈ ರೀತಿಯ ಯಾವುದೇ ಸಂಶೋಧನೆ ಮಾಡಿದರೆ …

Read More »

ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …

Read More »

ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್‌ ಕಿಟ್‌ ವಿತರಣೆ

ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್‌.ಎಸ್‌. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್‌ ಕಿಟ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಿದ್ದ ಶಾಸಕರು ಈಗ …

Read More »

ಪಂಜಾಬ್‌ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌ ವಿತರಿಸಲಿದೆ.

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್‌ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌ ವಿತರಿಸಲಿದೆ. ಈಗಾಗಲೇ ಒಟ್ಟು 50 ಸಾವಿರ ಸ್ಮಾರ್ಟ್‌ಫೋನ್‌ಗಳು ಪಂಜಾಬಿಗೆ ಆಗಮಿಸಿದ್ದು, ಯಾರ ಬಳಿ ಫೋನ್‌ ಇಲ್ಲವೋ ಆ ವಿದ್ಯಾರ್ಥಿನಿಯರಿಗೆ ಈ ಫೋನ್‌ಗಳನ್ನು ನೀಡಲಾಗುವುದು. ಕೋವಿಡ್‌ 19 ಸಂಕಷ್ಟದ ಸಮಯದಲ್ಲಿ ಈ ಫೋನ್‌ಗಳು ಸಹಾಯವಾಗಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್‌ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಯುವ ಜನತೆಗೆ …

Read More »

24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ.   ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ …

Read More »

ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ರಾಜಕೀಯ ಸೇರುವುದಂತೂ ಪಕ್ಕಾ ಆಗಿದೆ. ಅದಕ್ಕೂ ಮುನ್ನ ತನ್ನೂರು ಕರೂರಿನಲ್ಲಿ ಜನರೊಂದಿಗೆ ಬೆರೆತು ವಿವಿಧ ಚಟುವಟಿಕಗೆಳಲ್ಲಿ ಅವರು ತೊಡಗಿಕೊಂಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಇತ್ತೀಚೆಗೆ ತಮಿಳು ವಾಹಿನಿಯೊಂದಕ್ಕೆ ಅವರ ನೀಡಿರುವ ಸಂದರ್ಶನ ತಮಿಳುನಾಡಿನ ರಾಜಕೀಯದಲ್ಲಿಯೇ ಸಂಚಲನ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಪಮೌಲ್ಯೀಕರಣವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಕಚೇರಿಯನ್ನು ಸಾರ್ವಜನಿಕರ ಸಂಪರ್ಕಕಕ್ಕೂ ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತವನ್ನು ಮೆಚ್ಚಿದ್ದು …

Read More »

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು‌ ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …

Read More »

ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ

ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …

Read More »

ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.

ನವದೆಹಲಿ: ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಶನಿವಾರ ರಾತ್ರಿ ವೈದ್ಯ ಜೋಗಿಂದರ್ ಚೌಧರಿ ನಿಧನರಾಗಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಇವರನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನೇಮಿಸಲಾಗಿತ್ತು. ಜೂನ್ 27ರಂದು ಚೌಧರಿ ಅವರಿಗೆ ಸೋಂಕು ತಗುಲಿದ್ದು ದೃಢವಾಗಿತ್ತು. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮೊದಲಿಗೆ ದೆಹಲಿಯ ಲೋಕ್ ನಾಯಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ …

Read More »

ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ

ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್‌- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …

Read More »