ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಅಥವಾ ಕೋವಿಡ್ 19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಈ ಲಾಕ್ ಡೌನ್ ಅನ್ನು ಸ್ವಲ್ಪ ಮಟ್ಟಿನಲ್ಲಿ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಆರಂಭಿಸಲಾಗಿದೆ. ಹೀಗಾಗಿ ಜನ ಮುಗಿಬಿದ್ದು ಮದ್ಯ ಖರೀದಿಸುತ್ತಿದ್ದಾರೆ. ಅಂತೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಕ್ಯೂ ನಿಂತ ಮದ್ಯಪ್ರಿಯರ ಮೇಲೆ ವ್ಯಕ್ತಿಯೊಬ್ಬ ಹೂಮಳೆ ಸುರಿಸಿದ್ದಾರೆ. ಹೌದು. ಮದ್ಯದಂಗಡಿ ನಿನ್ನೆ ಆರಂಭವಾಗಿದ್ದು, ಇಂದು ಕೂಡ ಜನ …
Read More »ಕೊರೊನಾ ವಾರಿಯರ್ಸ್ ಗೆ ಸೇನೆಯಿಂದ ಸೆಲ್ಯೂಟ್ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ವಂದನೆ
ನವದೆಹಲಿ: ಕೊರೊನಾ ವಿರುದ್ಧ ಹಗಲು-ರಾತ್ರಿ ಎನ್ನದೇ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ದೇಶಾದ್ಯಂತ ಸೇನೆಯಿಂದ ಗೌವರ ಸಲ್ಲಿಸಲಾಗುತ್ತಿದೆ. ಬೆಂಗಳೂರು, ಗೋವಾ, ಕೇರಳ, ಹರ್ಯಾಣ, ಪಂಜಾಬ್, ನವದೆಹಲಿ ರಾಜ್ ಪಥ, ಲೇ ಲಡಾಕ್ ಸೇರಿದಂತೆ ದೇಶಾದ್ಯಂತ ಭೂಸೇನೆ, ನೌಕಾ ಸೇನೆ, ವಾಯುಸೇನೆಯಿಂದ ದಣಿವರಿಯದೇ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಗೆ ಹೆಲಿಕಾಪ್ಟರ್ ಮೂಲಕ ಹೂವಿನ ಮಳೆಗರೆದು ಗೌರವ ವಂದನೆ ಸಲ್ಲಿಸಲಾಯಿತು. ದೇಶಾದ್ಯಾಂತ ಇರುವ ಕೊವಿಡ್-19 ಆಸ್ಪತ್ರೆಗಳ ಮೇಲೆ ಶ್ರೀನಗರದಿಂದ ತಿರುವನಂತಪುರಂವರೆಗೆ …
Read More »ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ: ಅಖ್ತರ್ನನ್ನ ಕುಟುಕಿದ ಕಪಿಲ್ ದೇವ್
ನವದೆಹಲಿ: ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಇಂಡೋ-ಪಾಕ್ ಕ್ರಿಕೆಟ್ ಬಗ್ಗೆ ನಿಲುವನ್ನು ಪುನರುಚ್ಚರಿಸಿದ್ದಾರೆ. ಇಂಡೋ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಉಭಯ ದೇಶಗಳ ನಡುವಿನ ರಾಜಕೀಯ, ಗಡಿ ಸಂಬಂಧದಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಆಡುವ ಯಾವುದೇ ಅವಕಾಶವಿಲ್ಲ. ಹಾಗಿದ್ದರೂ ಅಭಿಮಾನಿಗಳು ಐಸಿಸಿ ನಡೆಸುವ ಏಕದಿನ, ಟಿ20 ಎರಡೂ ಮಾದರಿಯ ವಿಶ್ವಕಪ್ ಹಾಗೂ ಏಷ್ಯಾಕಪ್ …
Read More »ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ
ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಬೆಂಗಳೂರಿನ ಪಾದರಾಯನಪುರದ್ದೇ ಚರ್ಚೆ. ಕೊರೊನಾ ವಾರಿಯರ್ಸ್ ಮೇಲೆ ಸಾಮೂಹಿಕವಾಗಿ ದಾಳಿ ನಡೆಸಿದ ಬಳಿಕ ಪಾದರಾಯನಪುರದೊಳಗಿನ ಒಂದೊಂದೇ ರಹಸ್ಯಗಳು ಬಯಲಾಗ್ತಿವೆ. ಪಾದರಾಯನಪುರಕ್ಕೆ ವಿದೇಶಿ ತಬ್ಲಿಘಿಗಳ ನಂಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇಲ್ಲಿನ ಮಸೀದಿಯೊಂದರಲ್ಲಿ ಪಾಸ್ಪೋರ್ಟ್ ಅವಧಿ ಮುಗಿದ ಇಂಡೋನೇಷ್ಯಾ ಮತ್ತು ಕಿರ್ಗಿಸ್ಥಾನದ 19 ಮಂದಿಗೆ ಆಶ್ರಯ ನೀಡಲಾಗಿತ್ತು. ಈ ವಿಚಾರ ಶಾಸಕ ಜಮೀರ್ ಅಹ್ಮದ್ ಮತ್ತು ಕಾರ್ಪೋರೇಟರ್ ಇಮ್ರಾನ್ ಪಾಶಾಗೆ ಗೊತ್ತಿದ್ದರೂ ಮುಚ್ಚಿಟ್ಟಿದ್ದರು ಎಂಬ ಆರೋಪ …
Read More »ಮಸೀದಿಯಲ್ಲಿ ಅಗಡಿಕೊಂಡಿದ್ದ ಪ್ರೊಫೆಸರ್ ಸೇರಿದಂತೆ 30 ಮಂದಿ ತಬ್ಲಿಘಿಗಳು ಅರೆಸ್ಟ್….
ಲಕ್ನೋ: ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿ ಮಸೀದಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್, 16 ವಿದೇಶಿಯರನ್ನು ಸೇರಿದಂತೆ ಒಟ್ಟು 30 ಮಂದಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೊಫೆಸರ್ ಮೊಹಮ್ಮದ್ ಶಾಹಿದ್, ಲಾಕ್ಡೌನ್ ಘೋಷಿಸಿದ ನಂತರವೂ ಪ್ರಯಾಗರಾಜ್ನ ಮಸೀದಿಯಲ್ಲಿ ತಮ್ಮ `ಅಕ್ರಮ’ ವಾಸ್ತವ್ಯವನ್ನು ಏರ್ಪಡಿಸಿದ್ದರು. ಈ ಮೂಲಕ ವಿದೇಶಿಗರಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದರು. ಹೀಗಾಗಿ ಅವರನ್ನು ಪ್ರಯಾಗರಾಜ್ ಪೊಲೀಸರು …
Read More »ತೈಲ ಬೆಲೆ ಬ್ಯಾರೆಲ್ಗೆ 12 ಡಾಲರ್ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ
ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್ಗೆ 12 ಡಾಲರ್ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …
Read More »ಕರ್ನಾಟಕದ ಲಾಕ್ಡೌನ್ ಬಗ್ಗೆ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಮೆಚ್ಚುಗೆ
ನವದೆಹಲಿ, -ಡೆಡ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಬಿಗಿಯಾದ ಲಾಕ್ಡೌನ್ ಪರಿಣಾಮಕಾರಿಯಾಗಿದೆ ಎಂದು ಅಧ್ಯಯನ ವರದಿಯೊಂದು ಮೆಚ್ಚುಗೆ ವ್ಯಕ್ತಪಡಿಸಿದೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್ ಎಂಬ ಸಂಸ್ಥೆಯು ನಡೆಸಿದ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನಂತಹ ಕೆಲ ರಾಜ್ಯಗಳು ಕೈಗೊಂಡಿರುವ ಬಿಗಿ ಲಾಕ್ಡೌನ್ನಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ. ಆದರೆ, ಕೆಲವು ರಾಜ್ಯಗಳು ಇಂತಹ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶ್ರಮ ವಹಿಸದ ಕಾರಣ ಸಾಂಕ್ರಾಮಿಕ …
Read More »ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಇಂದು ಬೆಳಗ್ಗೆ ನಿಧನರಾದರು.
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಇಂದು ಬೆಳಗ್ಗೆ ನಿಧನರಾದರು. ಆನಂದ್ ಸಿಂಗ್ ಬಿಶ್ತ್ (89) ಅವರು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 10.44ಕ್ಕೆ ನಿಧನರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, “ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಬೆಳಗ್ಗೆ ನಿಧನರಾಗಿದ್ದಾರೆ” ಎಂದು …
Read More »ಲಾಕ್ಡೌನ್ ಸ್ವಲ್ಪ ಸಡಿಲಿಕೆ, ಯಾವಕ್ಷೇತ್ರಗಳಿಗೆ ವಿನಾಯಿತಿ..? ಇಲ್ಲಿದೆ ಫುಲ್ ಡೀಟೇಲ್ಸ್ ……
ನವದೆಹಲಿ : ಪ್ರಧಾನಿ ಮೋದಿ ಘೋಷಿಸಿರುವ ಕಟ್ಟುನಿಟ್ಟಿನ ಲಾಕ್ಡೌನ್ ನಾಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆಯಾಗಲಿದ್ದು,ಕೆಲ ಕ್ಷೇತ್ರಗಳಿಗೆ ಲಾಕ್ ಡೌನ್ ನಿಂದ ಷರತ್ತು ಬದ್ಧ ವಿನಾಯಿತಿ ನೀಡಿದೆ. ಕೆಲ ಸರ್ಕಾರಿ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿದೆ. ಕೇಂದ್ರ ಗೃಹ ಇಲಾಖೆ ಜಾರಿಗೊಳಿಸಲು ಉದ್ದೇಶಿಸಿರುವ ಸೇವೆಗಳು ಹಾಗೂ ಚಟುವಟಿಕೆಗಳಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಒಂದಷ್ಟು ನಿರ್ದೇಶನಗಳನ್ನು ಮತ್ತು ಮಾಹಿತಿಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳು ಲಾಕ್ ಡೌನ್ ನಿಂದ …
Read More »ಕುಟುಂಬದ 26 ಮಂದಿಗೆ ಕೊರೊನಾ ಸೋಂಕು
ನವದೆಹಲಿ: ಇಡೀ ದೇಶ ಲಾಕ್ಡೌನ್ ಆಗಿದೆ. ಕೆಲವು ಕಡೆ ಸೀಲ್ಡೌನ್ ಕೂಡ ಮಾಡಿದೆ. ಸರ್ಕಾರ ಮನೆಯಿಂದ ಆಚೆ ಬರಬೇಡಿ ಅಂತ ಸಾರಿ ಸಾರಿ ಹೇಳುತ್ತಿದೆ. ಆದರೆ ಜನರು ಮಾತ್ರ ಸರ್ಕಾರದ ಮಾತು ಕೇಳುತ್ತಿಲ್ಲ. ಇದೀಗ ರೆಡ್ ಝೋನ್ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿದ ಇಡೀ ಕುಟುಂಬವೊಂದಕ್ಕೆ ಕೊರೊನಾ ಸಂಕಷ್ಟ ಎದುರಾಗಿದೆ. ದೆಹಲಿಯ ರೆಡ್ ಝೊನ್ ಪ್ರದೇಶವಾಗಿರುವ ಜಹಾಂಗೀರ್ ಪುರಿಯಲ್ಲಿ ಒಂದೇ ಕುಟುಂಬದ 26 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ರೆಡ್ …
Read More »