Breaking News
Home / new delhi (page 142)

new delhi

ಆದಾಯ ತೆರಿಗೆ ಪಾವತಿದಾರರೇ ಹುಷಾರ್..!

ನವದೆಹಲಿ : ತೆರಿಗೆದಾರರು ತಮ್ಮ ಆದಾಯ ತೆರಿಗೆಯ ಇ-ಫೈಲಿಂಗ್ ಖಾತೆಯ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಅನಧಿಕೃತ ವ್ಯಕ್ತಿಯಿಂದ ಖಾತೆಯ ದುರುಪಯೋಗ ಗಮನಕ್ಕೆ ಬಂದಲ್ಲಿ ತಕ್ಷಣವೇ ಮಾಹಿತಿ ನೀಡಬೇಕು ಎಂದು ಆದಾಯ ತೆರಿಗೆ ಇಲಾಖೆ, ಸೂಚಿಸಿದೆ. ನಿಮ್ಮ ಇ-ಫೈಲಿಂಗ್ ಖಾತೆಯು ಅನಧಿಕೃತ ಹೊಂದಾಣಿಕೆ ಅಥವಾ ಪ್ರವೇಶ ಆಗಬಹುದು. ಇದು ನಿಮ್ಮನ್ನು ಅಪರಾಧಕ್ಕೆ ಎಡೆ ಮಾಡಿಕೊಡಲಿದೆ. ಇಂತಹ ಶಂಕೆಗಳು ನಿಮ್ಮ ಗಮನಕ್ಕೆ ಬಂದರೇ ದಯವಿಟ್ಟು ಘಟನೆಯ ಕುರಿತು ಹತ್ತಿರದ ಪೊಲೀಸ್ ಅಥವಾ ಸೈಬರ್ …

Read More »

ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ …

Read More »

ದೇಶದಲ್ಲಿ 6 ಸಾವಿರ ಗಡಿ ಸಮೀಪಿಸಿದ ಹೆಮ್ಮಾರಿ- 24 ಗಂಟೆಯಲ್ಲಿ 24 ಮಂದಿ ಸಾವು

ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್‍ಸ್ಪಾಟ್‍ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ …

Read More »

ಯುಪಿ 15 ಜಿಲ್ಲೆಗಳು ಏ.30ರವರೆಗೂ ಲಾಕ್‍ಡೌನ್ – ಮನೆಯಿಂದ ಯಾರೂ ಹೊರಬರುವಂತಿಲ್

ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋ, ನೋಯ್ಡಾ, ಆಗ್ರಾ, ವಾರಣಾಸಿ, ಗಾಜಿಯಾಬಾದ್, ಮೀರತ್ ಸೇರಿದಂತೆ 15 ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ, ರಾಜ್ಯದ ಲಕ್ನೋ, ಆಗ್ರಾ, ಗಾಜಿಯಾಬಾದ್, ಗೌತಂಬುದ್ ನಗರ, ಕಾನ್ಪುರ, ವಾರಣಾಸಿ, ಶಾಮ್ಲಿ, ಮೀರತ್, ಬರೇಲಿ, ಬುಲಂದ್‍ಶಹರ್, ಫಿರೋಜಾಬಾದ್, ಮಹಾರಾಜಗಂಜ್, ಸೀತಾಪುರ, ಸಹರಾನ್‍ಪುರ ಹಾಗೂ ಬಸ್ತಿ …

Read More »

ಯಾವುದೇ ಕಾರಣಕ್ಕೂ ಲಾಕ್ಡೌನ್ ಅನ್ನು ಹಿಂಪಡೆಯುವುದಿಲ್ಲ:ಮೋದಿ

ನವದೆಹಲಿ ಏ.8. ಇಂದು ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಸಂವಾದ ನಡೆಸಿದ ಮೋದಿ ಏಪ್ರಿಲ್ 14ರಂದು ದೇಶಾದ್ಯಂತ ಲಾಕ್ಡೌನ್ ರದ್ದುಪಡಿಸುವ ಯಾವುದೇ ಪ್ರಶ್ನೆ ಇಲ್ಲ ಎಂದು ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ತಕ್ಷಣಕ್ಕೆ ಲಾಕ್ಡೌನ್ ಹಿಂಪಡೆಯುವ ಆಲೋಚನೆ ಇಲ್ಲ ಆದರೆ ನಾಗರೀಕರಿಗೆ ಸ್ವಲ್ಪಮಟ್ಟಿನ ರಿಲೀಫ್ ನೀಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರ್ವ ಪಕ್ಷ ಸಭೆ ಇಂದು ವಿಪಕ್ಷ ನಾಯಕರು ನೀಡಿದ ಸಲಹೆಗಳನ್ನು ಆಲಿಸಿದ ನಂತರ ಯಾವುದೇ …

Read More »

ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪಂಚ ಸಲಹೆ

ನವದೆಹಲಿ: ದೇಶಾದ್ಯಂತ ಹದ್ದು ಮೀರುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಪಕ್ಷ ನಾಯಕರ ಸಲಹೆ ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ, ಇವತ್ತು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರ ಶೇ.30ರಷ್ಟು ಸಂಬಳ ಕಡಿತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಟದ ಆರ್ಥಿಕ ಕ್ರೋಢೀಕರಣಕ್ಕಾಗಿ ಐದು ಸಲಹೆ ನೀಡಿದ್ದಾರೆ. ಪ್ರಧಾನಿಗೆ ಸೋನಿಯಾ ‘ಪಂಚ’ ಸಲಹೆ: ಸಲಹೆ …

Read More »

ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಇಡೀ ದೇಶ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದೆ. ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದ ಜನರನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮೂರು ಬಾರಿ ಮಾತನಾಡಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಈ ನಡುವೆ ನಾಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ದೇಶವನ್ನು ಕಿತ್ತು ತಿನ್ನುತ್ತಿದೆ. ಭಾರತ ಲಾಕ್‍ಡೌನ್ ಆದ್ರೂ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರ್ತಿಲ್ಲ. ಈ ನಡುವೆ ಲಾಕ್ …

Read More »

ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತ

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ. ತೇಜಸ್ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, …

Read More »

ಕ್ವಾರಂಟೈನ್ ಕೋಣೆ ಮುಂದೆಯೇ ಮಲವಿಸರ್ಜಿಸಿ ವಿಕೃತಿ – ತಬ್ಲಿಘಿಗಳ ವಿರುದ್ಧ ಕೇಸ್

ನವದೆಹಲಿ: ಕೊರೊನಾ ಕ್ವಾರಂಟೈನ್ ಕೋಣೆಯ ಮುಂದೆಯೇ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ತಬ್ಲಿಘಿಗಳು ಕ್ವಾರಂಟೈನ್ ಕೊಠಡಿಯ ಮುಂದೆಯೇ ಮಲವಿಸರ್ಜನೆ ಮಾಡಿ ವಿಕೃತಿ ಮರೆದಿರುವಂತಹ ಘಟನೆ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸರು, ಕ್ವಾರಂಟೈನ್ ಕೋಣೆಯ ಮುಂದೆ ಮುಲವಿಸರ್ಜನೆ ಮಾಡಿದ ಇಬ್ಬರ ಮೇಲೆ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಬರಾಬಂಕಿ ನಿವಾಸಿಗಳಾಗಿದ್ದು, ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ …

Read More »

ಲಾಕ್‍ಡೌನ್ ವಿಸ್ತರಣೆಗೆ ವಿವಿಧ ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

ನವದೆಹಲಿ: ದೇಶಾದ್ಯಂತ ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೀಗಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಿಸುವಂತೆ ಅನೇಕ ರಾಜ್ಯ ಸರ್ಕಾರಗಳು ಮತ್ತು ತಜ್ಞರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇತ್ತ ಕೇಂದ್ರ ಸರ್ಕಾರವೂ ಲಾಕ್‍ಡೌನ್ ವಿಸ್ತರಿಸುವ ನಿಟ್ಟಿನಲ್ಲಿ ಯೋಚನೆ ನಡೆಸಿದೆ. ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ದೇಶಾದ್ಯಂತ …

Read More »