Breaking News

new delhi

ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ರಾಮದುರ್ಗ ಡಿ.ಎಸ್.ಪಿ …

Read More »

ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ

ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

  ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …

Read More »

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

  ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.   ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

  *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »

ನವದೆಹಲಿ: ಭ್ರಷ್ಟ ಸಚಿವರಿಗೆ ಕೇಜ್ರಿವಾಲ್ ಬೆಂಬಲ ನೀಡುತ್ತಿದ್ದಾರೆ ಎಂದ ಅನುರಾಗ್ ಠಾಕೂರ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭ್ರಷ್ಟ ಸಚಿವರನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಜ್ರಿವಾಲ್ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರ ಭ್ರಷ್ಟ ಸಚಿವರು ಕೂಡ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು. ಕೇಜ್ರಿವಾಲ್ ಸರ್ಕಾರವು ಮದ್ಯ ಮಾಫಿಯಾಕ್ಕೆ ಲಾಭಗಳನ್ನು ನೀಡುತ್ತಿದೆ ಎಂದು ಆರೋಪಿಸಿದ ಅನುರಾಗ್ ಠಾಕೂರ್, ಈ ಪ್ರಕರಣದಲ್ಲಿ ಬಿಜೆಪಿ …

Read More »

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.   ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.       “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …

Read More »

ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ

ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.   ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.       ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ

Read More »