ಹಾಸನ: ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು ವಿಪರ್ಯಾಸ. ಇಂಥದ್ದೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಮಾಜಿ ಶಾಸಕ ಕೆ.ಎನ್.ರಾಜಣ್ಣ. ಸಮಾರಂಭವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಕೆ.ಎನ್ ರಾಜಣ್ಣ, ಪರೋಕ್ಷವಾಗಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದು, ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. ಹೆಚ್.ಡಿ.ದೇವೇಗೌಡರು ಈಗಾಗಲೇ …
Read More »ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್
ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ ಜಿಲ್ಲೆಯ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. 32 ಕೋಟಿ ರೂ ವೆಚ್ಚದಲ್ಲಿ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಹಲವು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ
ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …
Read More »ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ: ಅರವಿಂದ ಕೇಜ್ರಿವಾಲ್
ನವದೆಹಲಿ: ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಗೆಲುವಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜನರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿರುವ ಅವರು, ‘ರಾಜಿಂದರ್ ನಗರದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ದೆಹಲಿಯ ಜನರ ಈ ಅಪಾರ ಪ್ರೀತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನಮಗೆ ಹೆಚ್ಚು ಶ್ರಮಿಸಲು ಮತ್ತು ಜನರ …
Read More »ಇದೊಂದು ಹೀನ ಕೃತ್ಯ… ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ ಹಳ್ಳದಲ್ಲಿ …
Read More »ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ
ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …
Read More »ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …
Read More »ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?
ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ. ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …
Read More »ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …
Read More »