Breaking News
Home / new delhi (page 20)

new delhi

ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು.   ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …

Read More »

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.   ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …

Read More »

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …

Read More »

ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು

ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

      *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …

Read More »

ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.   ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   2007 …

Read More »