Breaking News

new delhi

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …

Read More »

ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …

Read More »

GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!

    ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …

Read More »

E-Shram Card : ಕೇಂದ್ರ ಸರ್ಕಾರ ಯಾವಾಗ? ಯಾರ ಖಾತೆಗೆ ‘ಹಣ’ ಕಳುಸುತ್ತೆ? ನೋಂದಾಯಿಸಿಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಪ್ರಸ್ತುತ, ಕೇಂದ್ರ ಸರ್ಕಾರವು ದೇಶದ ಬಡ ವರ್ಗಗಳ ಜನರಿಗಾಗಿ ಅನೇಕ ಯೋಜನೆಗಳನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಜನರು ಅನೇಕ ರೀತಿಯ ಪರಿಹಾರ ಮತ್ತು ಪ್ರಯೋಜನಗಳನ್ನ ಪಡೆಯುತ್ತಾರೆ. ಇ-ಶ್ರಮ್ ಕಾರ್ಡ್ ಯೋಜನೆಯೂ ಇದೇ ರೀತಿಯ ಯೋಜನೆಯಾಗಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ಇದನ್ನ ಪರಿಚಯಿಸಿದೆ. ಕಾರ್ಮಿಕರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ, ಈ ಯೋಜನೆಯು ಇಲ್ಲಿಯವರೆಗೆ ಲಕ್ಷಾಂತರ ಕಾರ್ಮಿಕರಿಗೆ ಪ್ರಯೋಜನವನ್ನ ನೀಡಿದೆ. …

Read More »

ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!

  ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು‌ ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …

Read More »

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ಮಗು ರಕ್ಷಿಸಿದ ಶ್ವಾನ-ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ನಾಳೆಯಿಂದ SSLC ಪರೀಕ್ಷೆ ಆರಂಭ ನಾಳೆಯಿಂದದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಏಪ್ರಿಲ್ 4ರಂದು ಗಣಿತ, 6ಕ್ಕೆ ಸಮಾಜ ವಿಜ್ಞಾನ, 8ಕ್ಕೆ ತೃತೀಯ ಭಾಷೆ ಮತ್ತು 11 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್​​ ಕಡ್ಡಾಯವಿಲ್ಲ …

Read More »

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    -ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ   ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು …

Read More »

ಉತ್ತರ ಪ್ರದೇಶದ ಐತಿಹಾಸಿಕ ದಿನ: 2ನೇ ಬಾರಿ ಯೋಗಿಯವರಿಗೆ ಸಿಎಂ ಗಾದಿ

ಉತ್ತರ ಪ್ರದೇಶಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್​​ಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಉತ್ತರ ಪ್ರದೇಶದ ಐತಿಹಾಸಿಕ ದಿನಕ್ಕೆ ಕ್ಷಣಗಣನೆ ಶುರುವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್​​ಗೆ ಪಟ್ಟಾಭಿಷೇಕ ನಡೆಯಲಿದೆ. ಸಂಜೆ 4 ಗಂಟೆಗೆ ಸಿಎಂ ಆಗಿ ಯೋಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ …

Read More »