ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ಅವರ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …
Read More »‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್.ಅಶೋಕ್
ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …
Read More »ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ
ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …
Read More »ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.
ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.
Read More »ಭೂಮಿಯ ಮೇಲೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ಶಾಶ್ವತವಾಗಿಸಲು ಸರಕಾರ ಕ್ರಮ-ಸಚಿವ ಗೋವಿಂದ ಕಾರಜೋಳ್
ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ …
Read More »ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್
ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …
Read More »ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …
Read More »ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ ಜಾರಕಿಹೊಳಿ
ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ 16 ಜನ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ನ 16 …
Read More »ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆಯ ಮೇಲೆಯೇ ಪ್ರೊಫೆಸರ್ ಲೈಂಗಿಕ ಕಿರುಕುಳ
ಹಾಸನ; ಡ್ಯೂಟಿ ಡಾಕ್ಟರ್ ಮೇಲೆಯೇ ಮೆಡಿಕಲ್ ಕಾಲೇಜು ಪ್ರೊಫೆಸರ್ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಹಾಸನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಲೋಕೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ನಡೆದಿದ್ದು, ತರಬೇತಿ ವೈದ್ಯೆಯಾಗಿ ಸೇರಿಕೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆ ರೋಗಿಯೊಬ್ಬಗರಿಗೆ ಚಿಕಿತ್ಸೆ ನೀಡುತ್ತಿದ್ದರು ಈ ವೇಳೆ ವಿದ್ಯಾರ್ಥಿಗಳ ಎದುರಲ್ಲಿಯೇ …
Read More »ಯಾವುದೇ ಚುನಾವಣೆಗೂ ಕಾಂಗ್ರೆಸ್ ಸಿದ್ಧವಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೂ ನಾವು ರೆಡಿ ಇದ್ದೇವೆ, ಜಿಲ್ಲಾ ಪಂಚಾಯತಿ-ತಾಲೂಕಾ ಪಂಚಾಯತಿ ಚುನಾವಣೆಗೂ ನಾವು ರೆಡಿ ಇದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ವೇಳೆ ಬಾದಾಮಿ ತಾಲೂಕಿನ ಮುತ್ತಲಗೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. …
Read More »