ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …
Read More »ಎನ್ಸಿಡಿಎಫ್ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …
Read More »ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!
ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …
Read More »ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ. ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ (48 ವರ್ಷ ) ಮೃತ ವ್ಯಕ್ತಿ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ …
Read More »ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ
ಗೋಕಾಕ:ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಮಂಗಳವಾರದಂದು ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ವಲಯದ 1ನೇ ತರಗತಿಯಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ …
Read More »ಮೂವರು ಯುವತಿಯರು ನಾಪತ್ತೆ ದೂರು ದಾಖಲು
ಬೆಳಗಾವಿಯ ವಿವಿಧ ಆಧಾರ ಕೇಂದ್ರಗಳಲ್ಲಿದ್ದ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ. ಕಂಪೌಂಡ್ ಜಿಗಿದು ನಾಪತ್ತೆ ಇಲ್ಲಿನ ಸದಾಶಿವ ನಗರದಲ್ಲಿರುವ ಸಮೃದ್ಧಿ ಸೇವಾ ಸಂಸ್ಥೆ ಸ್ಪೂರ್ತಿ ಸ್ವಾಧಾರ ಗೃಹ ಆಶ್ರಯದಲ್ಲಿದ್ದ ಮೇಘಾ ಮಲ್ಲಪ್ಪ ಹಳಬರ ಎಂಬ ಮಹಿಳೆ ಜನವರಿ ೨೨ ರಂದು ಮುಂಜಾನೆ ಯಾರಿಗೂ ಹೇಳದೆ ಕೇಳದೆ ಸ್ವಾಧಾರ ಗೃಹದ ಕಾಂಪೌಂಡ್ ಜಿಗಿದು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಕಾಣೆಯಾದವರು ಮೂಲತಃ ರಾಯಭಾಗ ತಾಲ್ಲೂಕಿನ ವಡಕಿ ತೋಟ ಹಾರೂಗೇರಿ ನಿವಾಸಿಯಾಗಿದ್ದು, …
Read More »ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್.. ಲವ್ ಜಿಹಾದ್ಗೆ ಶಿಕ್ಷೆ; ಮತ್ತೇನಿದೆ?
ಉತ್ತರದ ನಾಡಿನ ಚುನಾವಣೆಗೆ ಇನ್ನೊಂದು ದಿನ ಬಾಕಿ ಇದೆ. ಚುನಾವಣೆಗೂ 48 ಗಂಟೆಯ ಮುಂಚೆಯೇ ಕಮಲ ಪಡೆ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ. ನಾಡಿನ ರೈತರು ಹಾಗೂ ವಿದ್ಯಾರ್ಥಿಗಳಿಗೆ ಭರಪೂರದ ಭರವಸೆಗಳನ್ನೇ ಉಣಬಡಿಸಿದೆ. ಮುಖ್ಯವಾಗಿ ಲವ್ ಜಿಹಾದ್ಗೆ ಕಾಯ್ದೆ ಜಾರಿ ತರುವ ಭರವಸೆ ಪ್ರಸ್ತಾಪವಾಗಿದೆ. ಲವ್ ಜಿಹಾದ್ಗೆ ಶಿಕ್ಷೆ, ಮತದಾರರಿಗೆ ಭರಪೂರ ಭರವಸೆ ಒಂದು ದಿನ.. ಉತ್ತರದ ಚುನಾವಣಾ ಕದನಕ್ಕೆ ಇನ್ನೊಂದೇ ದಿನ ಬಾಕಿ. ಭಾರೀ ಜಿದ್ದಾಜಿದ್ದಿನ ಪ್ರಚಾರದ ನಡುವೆಯೇ …
Read More »ಒಂದೇ ಕುಟುಂಬ ಐವರ ಬರ್ಬರ ಮರ್ಡರ್ಗೆ ರೋಚಕ ಟ್ವಿಸ್ಟ್; ಕೊಲೆ ಆರೋಪಿ ಬಂಧನ
ಮಂಡ್ಯ: ಫೆಬ್ರವರಿ 6 ರಂದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಒಂದೇ ಕುಟುಂಬದ ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಅವ್ರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕಗ್ಗೊಲೆ ಮಾಡಲಾಗಿತ್ತು. ಇದೀಗ ಕೊಲೆ ಆರೋಪಿಯನ್ನ ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ (30) ಬಂಧಿತ ಆರೋಪಿ. …
Read More »ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ
ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.
Read More »ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!
ಬೆಂಗಳೂರು: ನಗರದ ಲುಂಬಿನಿ ಗಾರ್ಡನ್ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Read More »
Laxmi News 24×7