ಜನೇವರಿ ೨೩ರಂದು ಜರುಗಲಿರುವ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳವಾರ ತಮ್ಮ ನಿವಾಸದಿಂದ ವೆಬ್ ನೆರ್ ಮೂಲಕ ಹಿರಿಯ ಅಧಿಕಾರ ಸಭೆ ಜರುಗಿಸಿದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಅಧಿಕಾರಿ ಎ.ಆರ್ ಕಮಾಂಡರ ಬಿ.ಎಸ್. ಕನ್ವರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಗೋಯೆಲ್, ಜಿ.ಕುಮಾರ ನಾಯ್ಕ್, …
Read More »ಮಹದಾಯಿ ಹೋರಾಟ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪಾಲಿಕೆಯಲ್ಲಿ ಅಭಯ ಪಾಟೀಲ ಮೇಯರ್, ಅನೀಲ ಬೆನಕೆ ಡೆಪ್ಯುಟಿ ಮೇಯರ್ ಸತೀಶ್ ಜಾರಕಿಹೊಳಿ ಲೇವಡಿ…. ಬೆಳಗಾವಿ: ಕೋವಿಡ್ ಕಡಿಮೆಯಾದ ಮೇಲೆ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುವುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪರೇಷೆ ತಯಾರಿಸಿ ನಂತರ ನಿರ್ಧಾರ …
Read More »ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿಸಿದ ಸಚಿವ ಉಮೇಶ್ ಕತ್ತಿ
ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿಸಿದರು . ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.
Read More »ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ
ವಾರಣಾಸಿ: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಮ್ಮ ಕ್ಷೇತ್ರ ವಾರಣಾಸಿಯಲ್ಲಿ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರೊಂದಿಗೆ ಮೊದಲ ಬಾರಿಗೆ ಸಂವಾದ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ ನಡೆಯಲಿದೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ ತಿಳಿಸಿದ್ದಾರೆ. ಆ್ಯಪ್ನ ಕಾಮೆಂಟ್ಗಳ ವಿಭಾಗದಲ್ಲಿ …
Read More »ಮೂವರು ಮಕ್ಕಳ ಸಾವಿಗೆ ಅಸಲಿ ಕಾರಣ ಬಿಚ್ಚಿಟ್ಟ ಲಸಿಕಾಧಿಕಾರಿ ಗಡಾದ್..!
ರಾಮದುರ್ಗ ತಾಲೂಕಿನಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣದಲ್ಲಿ ಮೂವರು ಕಂದಮ್ಮಗಳ ಸಾವಿನ ಅಸಲಿ ಕಾರಣ ಬೆಳಕಿಗೆ ಬಂದಿದೆ. ಆರೋಗ್ಯ ಸಿಬ್ಬಂದಿ ಯಡವಟ್ಟಿನಿಂದ ಮೂವರು ಕಂದಮ್ಮಗಳು ಬಲಿಯಾಗಿದ್ದು, ಲಸಿಕಾರಣದ ಮಾರ್ಗಸೂಚಿ ಉಲ್ಲಂಘನೆಯೇ ಮಕ್ಕಳ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಲಸಿಕಾಧಿಕಾರಿ ಡಾ.ಈಶ್ವರ ಗಡಾದ ಅವರು ಜನೆವರಿ 10ರಂದು ಲಸಿಕೆಯನ್ನ ತೆಗೆದುಕೊಂಡು ಹೋಗಿದ್ದ ಸಾಲಹಳ್ಳಿ ಪ್ರಾಥಮಿಕ ಕೇಂದ್ರ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚು ಕೊರೊನಾ ಕಾಣಿಸ್ತಿದೆ: ಪಾಲಕರೇ ಹುಷಾರ್..!
ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ ಸೊಂಕು …
Read More »ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …
Read More »ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ
ನವದೆಹಲಿ- ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ. …
Read More »TRP ಲಿಸ್ಟ್ ರಿಲೀಸ್: ಟಾಪ್ 5 ಲಿಸ್ಟ್ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?
ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್ಪಿ ಲಿಸ್ಟ್ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್. ಟಾಪ್ 5 ಲಿಸ್ಟ್ನಲ್ಲಿ ಯಾವೆಲ್ಲ ಸೀರಿಯಲ್ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. …
Read More »ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ
ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.
Read More »