ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …
Read More »ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ
ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು ಸುಮಾರು 49 …
Read More »ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …
Read More »ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*
ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …
Read More »ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಇದೇ ತಿಂಗಳ 27 ರಂದು …
Read More »ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?
ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!
ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …
Read More »ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್
ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …
Read More »