Breaking News

new delhi

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ; ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ. ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು …

Read More »

WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

  ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …

Read More »

ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ

      ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು.   ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …

Read More »

ಹಾನಗಲ್ ಉಪಚುನಾವಣೆ: ರೇಸ್​ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್​ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್​ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …

Read More »

ರಾನು ಮಂಡಲ್​ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್​ ಮಾಡುತ್ತಿರುವ ನೆಟ್ಟಿಗರು

ಯೂಟ್ಯೂಬ್​, ಇನ್​ಸ್ಟಾಗ್ರಾಮ್​ ಮತ್ತು ಇತರೆ ಸೋಶಿಯಲ್​ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್​ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …

Read More »

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್‌ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸ್‌ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …

Read More »

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »