Breaking News

new delhi

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More »

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …

Read More »

ಪೆಟ್ರೋಲ್, ಡೀಸೆಲ್​ಗೆ ನೀರು ಬೆರಕೆ! ಬಂಕ್ ಮಾಲೀಕರ ವಿರುದ್ಧ ಆಕ್ರೋಶ

ಬಾಗಲಕೋಟೆ: ಒಂದು ಕಡೆ ಪೆಟ್ರೋಲ್ ಡಿಸೆಲ್ ಬೆಲೆ ಗಗನಕ್ಕೆ ಏರಿದೆ. ಇಂಧನದ ಖರ್ಚು ವೆಚ್ಚದ ಭರಾಟೆಯಲ್ಲಿ ಗ್ರಾಹಕರು ಸಿಲುಕಿದ್ದಾರೆ. ಮತ್ತೊಂದೆಡೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಡೀಸೆಲ್​ನಲ್ಲಿ ನೀರು ಬೆರಕೆ ಮಾಡಲಾಗಿದೆ. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಬಂಕ್ ಎದುರು ಜಮಾಯಿಸಿದ ಬೈಕ್ ಹಾಗೂ ಇತರ ವಾಹನ ಸವಾರರು ಬಂಕ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ನಲ್ಲಿ …

Read More »

ತುಮಕೂರಲ್ಲಿ ಕಾಂಡೋಮ್​ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

ತುಮಕೂರು: ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ …

Read More »

ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!

ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …

Read More »

ಕೋವಿಡ್‌ನಿಂದ ಕಣ್ಣಿಗೆ ತೊಂದರೆಯೇ ?

ಇತ್ತೀಚೆಗೆ ನನ್ನ ಕಣ್ಣಿನ ಕ್ಲಿನಿಕ್‌ಗೆ ಬರುವ ಹದಿಹರೆಯದವರು, ಮಕ್ಕಳು ಮತ್ತು 20-35 ವರ್ಷದವರ ಸಂಖ್ಯೆ ವಿಪರೀತವಾಗಿ ಜಾಸ್ತಿಯಾಗಿದೆ. ಮೊನ್ನೆ 15 ವರ್ಷದ ಹುಡುಗನನ್ನು ಕಣ್ಣಿನ ಪರೀಕ್ಷೆಗೆ ಅವನ ಪಾಲಕರು ಕರೆದುಕೊಂಡು ಬಂದಿದ್ದರು. ಡಾಕ್ಟ್ರೇ ನಮ್ಮ ಹುಡುಗ ಒಂದು ವಾರದಿಂದ ಬಹಳ ಕಣ್ಣಿನ ನೋವು, ತಲೆನೋವು ಎಂದು ಹೇಳುತ್ತಾ ಇದ್ದಾನೆ.   ನಾನು ಅವರ ಮಗನ ಬಗ್ಗೆ ಗಮನಿಸುತ್ತಿರುವಾಗಲೇ ಆನ್ ಲೈನ್ ಕ್ಲಾಸ್ ನಡೀತಾ ಇದೆಯಲ್ಲ ಅದರ ಪ್ರಭಾವ ಬಿಡಿ ಎಂದು …

Read More »

ಶ್ರೀ ಗುರು ರಾಘವೇಂದ್ರ ಮಹಿಮೆ : ಬೆಂಕಿಯಲ್ಲಿ ಸುಟ್ಟ ರತ್ನಾಹಾರ ಮತ್ತಷ್ಟು ಹೊಳೆದಾಗ..

ಕ್ರಿ.ಶ.೧೬೪೧-೪೨ ರ ಸಮಯ. ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಏರುಪೇರುಗಳಾದವು. ತಂಜಾಪುರದ ರಾಜ ವಿಜಯರಾಘವ ಭೂಪಾಲ ಭಾರೀ ಸೋಲನ್ನನುಭವಿಸಿದ. ಜೀವವುಳಿಸಿಕೊಳ್ಳಲು ಹೆಣಗಾಡಿದ. ದೈವಯೋಗದಿಂದ ಶ್ರೀರಾಘವೇಂದ್ರಗುರುಗಳ ಸಕಾಲಿಕ ಪ್ರಯತ್ನದಿಂದ ಗೆದ್ದವರು ಮತ್ತು ಸೋತವರ ನಡುವೆ ಸಂಧಿಯೇರ್ಪಟ್ಟಿತು. ಆದರೆ ತಂಜಾಪುರ ರಾಜ್ಯದ ದವಸ-ಧಾನ್ಯಗಳು ಸಿರಿ- ಸಂಪತ್ತೆಲ್ಲವೂ ಲೂಟಿಯಾಗಿತ್ತು. ಪ್ರಾಕೃತಿಕ ವಿಕೋಪದಿಂದ ಮಳೆಯಿಲ್ಲದೆ ಬೆಳೆಗಳೆಲ್ಲವೂ ನಾಶವಾದವು. ತಂಜಾಪುರ ಘನಘೋರ ದುರ್ಭಿಕ್ಷಕ್ಕೆ ಈಡಾಯಿತು.     ಸೋತ ನೋವನ್ನು ಮರೆತ ರಾಜ ಪ್ರಜಾಕ್ಷೇಮಕ್ಕೆ ತನ್ನೆಲ್ಲ ಭಂಡಾರವನ್ನೂ …

Read More »

ರಾಹುಲ್ ಗಾಂಧಿ ಆರೋಪಕ್ಕೆ ಸ್ಮೃತಿ ಇರಾನಿ ಸೇಡು ತೀರಿಸಿಕೊಂಡರು, ಈ ದೊಡ್ಡ ವಿಷಯವನ್ನು ಹೇಳಿದರು

ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »

ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.   `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ!   ಆಗಸ್ಟ್ 23 ರಿಂದ 9 ರಿಂದ 12 ನೇ …

Read More »