ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …
Read More »ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ
ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …
Read More »ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.
*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು. *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ. *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. …
Read More »ಪೆಟ್ರೋಲ್ ಬೆಲೆ ಏರಿಕೆ; ಸಂಸತ್ಗೆ ಸೈಕಲ್ ತುಳಿದು ಬಂದು ಡಿ.ಕೆ ಸುರೇಶ್ ಪ್ರತಿಭಟನೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಇಡೀ ದೇಶಾದ್ಯಂತ ಸೈಕಲ್ ಜಾಥಾ ನಡೆಸುತ್ತಿದೆ. ಇದರ ಭಾಗವಾಗಿ ಇಂದು ಮುಂಗಾರು ಅಧಿವೇಶನ ಸಲುವಾಗಿ ದೆಹಲಿಗೆ ತೆರಳಿರುವ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೈಕಲ್ ಜಾಥಾ ನಡೆಸಿದರು. ಕಾವೇರಿ ಅಪಾರ್ಟ್ಮೆಂಟ್ನಲ್ಲಿರುವ ನಿವಾಸದಿಂದ ಸಂಸತ್ ಭವನದವರೆಗೂ ಸಂಸದ ಡಿ.ಕೆ ಸುರೇಶ್ ನಡೆಸಿದ ಸೈಕಲ್ ಜಾಥದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಈ ಸೈಕಲ್ ಜಾಥದಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ …
Read More »1983 ವಿಶ್ವಕಪ್ ಹೀರೋ ಯಶಪಾಲ್ ಶರ್ಮಾ ನಿಧನ
ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು. 66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ. ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್ಗಳನ್ನು ಗಳಿಸಿದ್ದಾರೆ. …
Read More »ವಿದ್ಯುತ್ ಮಗ್ಗ ನೇಕಾರರಿಗೆ 3 ಸಾವಿರ ಲಾಕ್ ಡೌನ್ ವಿಶೇಷ ದನ ಸಹಾಯಕ್ಕಾಗಿ ಅರ್ಜಿ ಅಹ್ವಾನ
ಬಾಗಲಕೋಟೆ : ಕೋವಿಡ್-19 ರ 2ನೇ ಅಲೆಯಿಂದ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದ ಬಾದಿತವಾದ ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳಾದ ಟ್ವಿಸ್ಟಿಂಗ್, ವೈಂಡಿಂಗ್, ಯಾರ್ನಡೈಯಿಂಗ್, ವಾರ್ಪಿಂಗ್, ಝರಿ ವೈಂಡಿಂಗ್ & ವಾರ್ಪಿಂಗ್, ವಾರ್ಪ ನಾಟಿಂಗ್ ಹಾಗೂ ಸೈಜಿಂಗ್ ಕೆಲಸಗಾರರಿಗೆ ತಲಾ 3 ಸಾವಿರ ರೂ.ಗಳಂತೆ ಪರಿಹಾರಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಶಿಕ್ಷಣ ಇಲಾಖೆಯ ‘ಈ ಆಪ್’ ಹಾಕೊಳ್ಳಿ, ನಿಮ್ಮ ‘ಪರೀಕ್ಷಾ ಸಿದ್ಧತೆ’ಗೆ …
Read More »ಮೋದಿ ಸರ್ಕಾರದಿಂದ ಗುಡ್ ನ್ಯೂಸ್
ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ. ಆದರೆ ಈ ದೂರುಗಳನ್ನ ಕೆಲವರು ಗಂಭೀರವಾಗಿ ಪರಿಗಣಿಸೋದೇ ಇಲ್ಲ. ಆದರೆ ಇನ್ಮೇಲೆ ನೀವು ಈ ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗಿ ಬರೋದಿಲ್ಲ. ಏಕೆಂದರೆ ಸಾರ್ವಜನಿಕರು ನೇರವಾಗಿ ದೂರುಗಳನ್ನ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ತಲುಪಿಸಬಹುದಾಗಿದೆ. ನೀವು ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ದೂರನ್ನ ಸಲ್ಲಿಸಬೇಕು …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »