Breaking News

new delhi

ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರ ಸೈನಿಕರನ್ನು ನೇಮಿಸಿದ ಚೀನಾ

ದೆಹಲಿ: ಭಾರತ ಚೀನಾ ನಡುವೆ ಸಂಘರ್ಷ ಯುದ್ಧ ಭೀತಿ ಸೃಷ್ಟಿಸುತ್ತಿದೆ. ಹೀಗಾಗಿ ಎರಡು ದೇಶಗಳು ಸೈಲೆಂಟಾಗಿ ತಾಲೀಮನ್ನ ಆರಂಭಿಸಿದ್ದು, ಚೀನಾ 60 ಸಾವಿರ ಸೈನಿಕರನ್ನು ಗಡಿಗೆ ಕಳುಹಿಸಿದೆ. ‘ಎಲ್‌ಎಸಿ’ಯಿಂದ ಕಾಲ್ಕೀಳಲು ಚೀನಾ ಸೈನಿಕರು ಮೀನಮೇಷ ಎಣಿಸುತ್ತಿದ್ದಾರೆ. ಈ ಹೊತ್ತಲ್ಲೇ ಭಾರತ ದಿಟ್ಟ ನಿರ್ಧಾರ ಕೈಗೊಂಡಿದೆ. ಭಾರತ ಚೀನಾ ಗಡಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಸುಮಾರು 60 ಸಾವಿರ ಸೈನಿಕರನ್ನು ಚೀನಾ ನೇಮಿಸಿದೆ …

Read More »

100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ನರೇಂದ್ರ ಮೋದಿ

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಹ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ವಿಜಯರಾಜೇ ಸಿಂಧಿಯಾ ಅವರ ಜನ್ಮ …

Read More »

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ

ದೆಹಲಿ : ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ.. ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ …

Read More »

ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »