Breaking News

new delhi

ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಹೊಸದಿಲ್ಲಿ:  ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು  ರಾಜೀನಾಮೆ ನೀಡಿದ್ದಾರೆ. ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ  ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರೆ ಸ್ಥಾನದಿಂದ ಕೈ ಬಿಡಲಾಗಿತ್ತು. 2014ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಹೀನಾಯ ಸೋಲನುಭವಿಸಿದ ಹೊತ್ತಲ್ಲಿ ನಾನು ಕಾಂಗ್ರೆಸ್​ಗೆ ಸೇರ್ಪಡೆಯಾದೆ. ನಾನು ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ. ಪಕ್ಷದೊಳಗೆ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವರು, ವಾಸ್ತವತೆ ಅಥವಾ ಸಾರ್ವಜನಿಕರೊಂದಿಗೆ …

Read More »

ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ.. ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ …

Read More »

ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರ ಸೈನಿಕರನ್ನು ನೇಮಿಸಿದ ಚೀನಾ

ದೆಹಲಿ: ಭಾರತ ಚೀನಾ ನಡುವೆ ಸಂಘರ್ಷ ಯುದ್ಧ ಭೀತಿ ಸೃಷ್ಟಿಸುತ್ತಿದೆ. ಹೀಗಾಗಿ ಎರಡು ದೇಶಗಳು ಸೈಲೆಂಟಾಗಿ ತಾಲೀಮನ್ನ ಆರಂಭಿಸಿದ್ದು, ಚೀನಾ 60 ಸಾವಿರ ಸೈನಿಕರನ್ನು ಗಡಿಗೆ ಕಳುಹಿಸಿದೆ. ‘ಎಲ್‌ಎಸಿ’ಯಿಂದ ಕಾಲ್ಕೀಳಲು ಚೀನಾ ಸೈನಿಕರು ಮೀನಮೇಷ ಎಣಿಸುತ್ತಿದ್ದಾರೆ. ಈ ಹೊತ್ತಲ್ಲೇ ಭಾರತ ದಿಟ್ಟ ನಿರ್ಧಾರ ಕೈಗೊಂಡಿದೆ. ಭಾರತ ಚೀನಾ ಗಡಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಸುಮಾರು 60 ಸಾವಿರ ಸೈನಿಕರನ್ನು ಚೀನಾ ನೇಮಿಸಿದೆ …

Read More »

100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ನರೇಂದ್ರ ಮೋದಿ

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಹ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ವಿಜಯರಾಜೇ ಸಿಂಧಿಯಾ ಅವರ ಜನ್ಮ …

Read More »

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ

ದೆಹಲಿ : ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ.. ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ …

Read More »

ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »