Breaking News

new delhi

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ಯುಪಿಎಸ್‍ಸಿ ಪೂರ್ವ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ನವದೆಹಲಿ,ಸೆ.30- ಕೇಂದ್ರ ಲೋಕಸೇವಾ ಆಯೋಗ ಅಕ್ಟೋಬರ್ 4ರಂದು ನಡೆಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಅ.4ರಂದು ಯುಪಿಎಸ್‍ಸಿ ಪ್ರಿಲಿಮ್ಸ್ ಪರೀಕ್ಷೆ ಅಬಾತವಾಗಿದೆ. ಕೊರೊನಾ ಹಾವಳಿ ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎರಡು ತಿಂಗಳ ಮಟ್ಟಿಗೆ ಯುಪಿಎಸ್‍ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ, ಅಕ್ಟೋಬರ್ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ …

Read More »

ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ

ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …

Read More »

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ …

Read More »

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು …

Read More »

ರಾಜ್ಯದಲ್ಲಿ ಸಾಲಬಾಧೆಯಿಂದ ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

ಬೆಂಗಳೂರು (ಸೆ. 29): ರಾಜ್ಯದಲ್ಲಿ ಸಾಲಬಾಧೆಯಿಂದ  ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಭಾನುವಾರವಷ್ಟೇ ಆತ್ಮಹತ್ಯೆ ಮಾಡಿಕೊಂಡ ಮೂವರು ರೈತರು ಸೇರಿದಂತೆ ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಇದುವರೆಗೂ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ವಿಜಯಪುರದ ಸಿಂದಗಿ ತಾಲೂಕಿನ ಯರಗಲ್‌ ಬಿ.ಕೆ.ಗ್ರಾಮದ ಮಲಕಪ್ಪೆ ಜೆಟ್ಟೆಪ್ಪ ಬಾಲಪ್ಪಗೋಳ (4 ಲಕ್ಷ ರು. ಸಾಲ), ಹಾವೇರಿಯ ರಾಣೆಬೆನ್ನೂರಿನ ನದಿಹರಳಹಳ್ಳಿಯ ಮಹಾಂತೇಶಪ್ಪ ಹನುಮಂತಪ್ಪ ಬಜಾರಿ (3 ಲಕ್ಷ ರು. ಸಾಲ) ಮತ್ತು ಬಾಗಲಕೋಟೆ ಮುಧೋಳ …

Read More »

ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?

ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ …

Read More »

BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು

ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ. ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ …

Read More »