Breaking News

new delhi

ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನದಲ್ಲಿರುವ ಡಿಸಿಗೆ ಇಂದು ತಳದಲ್ಲಿರುವ ಎಸ್​ಆರ್​ಹೆಚ್ ಎದುರಾಳಿ

ರಾಜಸ್ತಾನ ರಾಯಲ್ಸ್ ಜೊತೆ ಇಂಡಿಯನ್ ಪ್ರಿಮೀಯರ್ ಲೀಗ್​ನ 13 ನೇ ಆವೃತಿಯಲ್ಲಿ ಇದುವರೆಗೆ ಆಜೇಯವಾಗಿರುವ ಮತ್ತು ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಮತೋಲಿತ ಎನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ 11 ನೇ ದಿನ ವಾಗಿರುವ ಇಂದು ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಸನ್​ರೈಸರ್ಸ್ ಹೈದರಾಬಾದನ್ನು ಅಬು ಧಾಬಿಯಲ್ಲಿ ಎದುರಿಸಲಿದೆ . ಶ್ರೇಯಸ್ ಅಯ್ಯರ್ ಡೆಲ್ಲಿಯ ನಾಯಕನಾಗಿ ಗಮನಸೆಳೆಯುವಂ ಥ ಪ್ರಬುದ್ಧತೆಯನ್ನು ತೋರುತ್ತಿದ್ದಾರೆ . ಅವರ ಈಸಿ ಗೋ ಲಕ್ಕಿ ಅಪ್ರೋ ಚ್​ನಿಂದ …

Read More »

ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …

Read More »

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.

ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …

Read More »

ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ಬೆಳಗಾವಿ,  ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಅಕ್ಟೋಬರ್‌ನಲ್ಲಿ ಥಿಯೇಟರ್ ಓಪನ್ ಆಗುತ್ತಾ?

ನವದೆಹಲಿ: ಕೊರೊನಾ ವಿಜೃಂಭಣೆ ನಡುವೆಯೂ ಹಳಿ ತಪ್ಪಿರುವ ಆರ್ಥಿಕ ಸ್ಥಿತಿ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ, ಅನ್‍ಲಾಕ್ ರೂಪದಲ್ಲಿ ಪ್ರತಿ ತಿಂಗಳು ಶ್ರಮಿಸುತ್ತಿದೆ. ಈಗಾಗಲೇ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಅಕ್ಟೋಬರ್ 1ರಿಂದ ಅನ್‍ಲಾಕ್-05 ಜಾರಿ ಆಗಲಿದೆ. ಅನ್‍ಲಾಕ್-5 ಜಾರಿ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ಮಾರ್ಗಸೂಚಿ ಪ್ರಕಟಿಸಲಿದೆ. ಸಿನಿಮಾ ಹಾಲ್, ಈಜುಕೊಳ, ಎಂಟರ್ ಟೈನ್ಮೆಂಟ್ ಪಾರ್ಕ್, ಪ್ರಾಥಮಿಕ ಶಾಲೆ ತೆರೆಯಲು ಅನುಮತಿ ನೀಡುತ್ತಾ? ಅಥವಾ ದಸರಾ-ದೀಪಾವಳಿ ಸನಿಹದಲ್ಲಿರುವ …

Read More »

ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ ಹಚ್ಚಿದ್ದಾರೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್​​​ರ್​ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್​ ತೆಗೆಯಲಾಗಿದೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ …

Read More »

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಬ್​ಇನ್​ಸ್ಪೆಕ್ಟರ್ ಒಬ್ಬ ಆಕೆಯ ಮೇಲೆ ಗುಂಡುಹಾರಿಸಿ ಕಾರಿನಿಂದ ತಳ್ಳಿರುವ ಭಯಾನಕ ಘಟನೆ

ನವದೆಹಲಿ: ಮದುವೆಯಾದರೂ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಬ್​ಇನ್​ಸ್ಪೆಕ್ಟರ್ ಒಬ್ಬ ಆಕೆಯ ಮೇಲೆ ಗುಂಡುಹಾರಿಸಿ ಕಾರಿನಿಂದ ತಳ್ಳಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ಅದೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿರುವ ಇನ್ನೊಬ್ಬ ಪೊಲೀಸ್ ಅಧಿಕಾರಿ ಆ ಮಹಿಳೆಯ ಜೀವ ಉಳಿಸಿದ್ದಾರೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ಆ ಪೊಲೀಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಇಂಥ ಕುಕೃತ್ಯ ಎಸಗಿದ ಸಬ್​ಇನ್​ಸ್ಪೆಕ್ಟರ್ ಹೆಸರು ಸಂದೀಪ್ ದಹಿಯ. ನವದೆಹಲಿಯ ಅಲೀಪುರದ ನಿವಾಸಿಯಾಗಿರುವ ಈತ ವಿವಾಹಿತ. ಈತ ಹಾಗೂ …

Read More »

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌ ಜಸ್ವಂತ್‌ ಸಿಂಗ್‌ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »