Breaking News

new delhi

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ …

Read More »

ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ …

Read More »

ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು.

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ. ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಪ್ರಾರಂಭವಾಗುವ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್​ವರೆಗೂ ನಡೆಯಲಿದೆ. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಭದ್ರತೆಗಾಗಿ 500ಕ್ಕೂ …

Read More »

ವಿರೋಧ ಪಕ್ಷ 8 ಮಂದಿ ‘ರಾಜ್ಯ ಸಭಾ’ಸದ್ಯಸರು ಒಂದು ವಾರ ಅಮಾನತ್ತು. ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಆದೇಶ

ನವದೆಹಲಿ: ಸೋಮವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಗದ್ದಲದಿಂದ ತೀವ್ರ ನೋವಾಗಿದೆ ಎಂದು ಹೇಳಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಗಳು ಭುಗಿಲೆದ್ದಿದ್ದು, ಎಂಟು ಮಂದಿ ವಿರೋಧ ಪಕ್ಷಗಳ ಸಂಸದರ ವಿರುದ್ಧ ಅಮಾನತು ನಿರ್ಣಯ ವನ್ನು ಅಂಗೀಕರಿಸಲಾಯಿತು. ನಿನ್ನೆ ಗದ್ದಲದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಹರಿವಂಶ್ ವಿರುದ್ಧ ವಿರೋಧ ಪಕ್ಷದ ಅವಿಶ್ವಾಸ ನಿರ್ಣಯವನ್ನು ನಾಯ್ಡು ಅವರು ತಿರಸ್ಕರಿಸಿದ್ದಾರೆ. ‘ನಿನ್ನೆ ನನಗೆ ತುಂಬಾ ನೋವಾಯಿತು. ನಿನ್ನೆ ಸಾಮಾಜಿಕ ದೂರಮತ್ತು …

Read More »

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಅಂತ್ಯಕ್ರಿಯೆಗೆ ನಿವಾಸಿಗಳ ವಿರೋಧ

ಬೆಳಗಾವಿ: ಇಲ್ಲಿನ ಸದಾಶಿವ ನಗರದ ಲಿಂಗಾಯತ ರುದ್ರಭೂಮಿಯಲ್ಲಿ ಕೋವಿಡ್-19ನಿಂದ ಮೃತರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಅವಕಾಶ ಕೊಡುವುದಿಲ್ಲ ಎಂದು ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿ, ಗುಂಡಿ ತೋಡಲು ಜೆಸಿಬಿಯೊಂದಿಗೆ ಬಂದಿದ್ದ ಕುಟುಂಬದವರನ್ನು ಮತ್ತು ಪಾಲಿಕೆ ಸಿಬ್ಬಂದಿಯನ್ನು ವಾಪಸ್‌ ಕಳುಹಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲು ಅವರು ಬಂದಿದ್ದರು. ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಸಮಾಜಸೇವಕಿ ಸರಳಾ ಹೆರೇಕರ್‌ ಅವರಿಗೆ ವಿಷಯ ತಿಳಿಸಿದ್ದರು. ಅವರು ಬಂದ ಬಳಿಕ ನಿವಾಸಿಗಳು, …

Read More »

ಕೊರೋನಾ : ರಾಜ್ಯದಲ್ಲಿ ಈಗೇಲ್ಲಿಗೆ ತಲುಪಿದೆ ಮಹಾಮಾರಿ ಹಂತ?

ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಹೊಸದಾಗಿ 8,445 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, 8,611 ಮಂದಿ ಗುಣಮುಖರಾಗಿದ್ದಾರೆ. ಇದೇ ದಿನ 101 ಮಂದಿ ಮೃತಪಟ್ಟಿದ್ದು ಈವರೆಗೆ ಸಾವಿಗೀಡಾದವರ ಸಂಖ್ಯೆ ಸಂಖ್ಯೆ 8 ಸಾವಿ​ರದ ಸಂಖ್ಯೆ ದಾಟಿ 8023ಕ್ಕೆ ಏರಿದೆ. ಸೆಪ್ಟೆಂಬರ್‌ 11ರಂದು ಸಾವಿನ ಸಂಖ್ಯೆ 7 ಸಾವಿರ ದಾಟಿತ್ತು. ಆ ನಂತ​ರದ 10 ದಿನ​ದಲ್ಲಿ 1000 ಸೋಂಕಿ​ತರು ಸಾವ​ನ್ನ​ಪ್ಪಿ​ದ್ದಾ​ರೆ. ಈ ನಡುವೆ, 8,611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ಈವರೆಗೆ 4.13 ಲಕ್ಷ ಜನರು …

Read More »

ಕೆಟ್ಟು ಹೋದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಬೀಗ ಮುತ್ತಿಗೆ ಹಿರಿಯರ ಮಧ್ಯಸ್ಥಿಕೆ ನಡುವೆ ಬೀಗ ತೆರವು

  ಅಥಣಿ : ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಮಾಯನಟ್ಟಿಯಿಂದ   ಶಿವನೂರು ಗ್ರಾಮದವರೆಗೆ  6 ಕಿಲೋ ಮೀಟರ್  ರಸ್ತೆ ಕೆಟ್ಟು ಗಿಡಗಂಟಿ ಮುಳ್ಳುಗಳು ಬೆಳೆದು ರಸ್ತೆ ಸಂಚಾರಕ್ಕೆ ಅವಕಾಶವಿಲ್ಲದಂತೆ ತುಂಬಾ ಕೆಟ್ಟು ಹೋಗಿದೆ ಎಂದು ಆರೋಪಿಸಿ ರಿಪೆರಿಗೆ ಒತ್ತಾಯಿಸಿ ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀಶೈಲ್  ಕೆಂಪವಾಡ ನೇತೃತ್ವದಲ್ಲಿ  ಗ್ರಾಮಸ್ಥರು  ಬೀಗ ಜಡಿದು ಪ್ರತಿಭಟನೆ ವ್ಯಕ್ತಪಡಿಸಿದರು . ಗ್ರಾಮಸ್ಥ ಶ್ರೀಶೈಲ್  ಕೆಂಪವಾಡ ಮಾತನಾಡುತ್ತಾ  ಕಳೆದ ಎರಡು ಮೂರು ವರ್ಷಗಳಿಂದ ಮಾಯನಟ್ಟಿಯಿಂದ ಶಿವನೂರು ವರೆಗೆ ರಸ್ತೆ ತುಂಬಾ …

Read More »

130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರ,  ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಉಗಮವಾಗುವ ಮೂರು ನದಿಗಳು ವಿಜಯಪುರ ಜಿಲ್ಲೆಯಲ್ಲಿ ಹರಿಯುತ್ತಿದ್ದೂ, ಮೂರೂ ನದಿಗಳು ಉಕ್ಕಿ ಹರಿಯುತ್ತಿವೆ. ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಸಮಾನಾಂತರ ನಿರ್ಮಿಸಿರುವ ಎಲ್ಲ 8 ಬ್ಯಾರೇಜುಗಳೂ ಮುಳುಗಡೆಯಾಗಿವೆ. ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಪಾರ ಪ್ರಮಾಮದ …

Read More »