ಬೆಂಗಳೂರು : ರಾಜ್ಯ ಸರ್ಕಾರವು ಸೋಮವಾರ ಎಂ.ಎಸ್. ಶ್ರೀಕರ, ಟಿ.ಎಚ್.ಎಂ. ಕುಮಾರ್ ಸೇರಿದಂತೆ ನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆಗಳ ಆಯುಕ್ತರಾಗಿದ್ದ ಎಂ.ಎಸ್. ಶ್ರೀಕರ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಹಾಗೂ ಉಳಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಟಿ.ಎಚ್.ಎಂ. ಕುಮಾರ್ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು …
Read More »ಶುರುವಾಗಿದೆ ಐಪಿಎಲ್ ಜ್ವರ: ಪಂದ್ಯಗಳ ನೇರ ಪ್ರಸಾರವನ್ನ ಈ ಚಾನಲ್ಗಳಲ್ಲಿ ನೋಡಿ..!
ಡಿಜಿಟಲ್ ಡೆಸ್ಕ್: ದೇಶದಲ್ಲಿ ಈಗಾಗ್ಲೇ ಐಪಿಎಲ್ ಜ್ವರ ಶುರುವಾಗಿದೆ. ಇನ್ನು ಪಿಎಲ್ ಟೂರ್ನಿಯ ನೇರಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಪಡೆದುಕೊಂಡಿರುವುದು. ಬರೋಬ್ಬರಿ 16,347.5 ಕೋಟಿ ರೂಪಾಯಿ ಕೊಟ್ಟು 5 ವರ್ಷಗಳಿಗೆ ಐಪಿಎಲ್ ಪಂದ್ಯಗಳ ನೇರಪ್ರಸಾರ ಹಕ್ಕು ಪಡೆದ ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಸಹಿತ ಒಟ್ಟು 8 ಭಾಷೆಗಳಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಕ ವಿವರಣೆಯನ್ನ ನೀಡಲು ಸಿದ್ಧವಾಗಿದೆ. ಹಾಗಾಗಿ ತನ್ನ ನೆಟ್ವರ್ಕ್ನ ಹಲವು ರಾಷ್ಟ್ರೀಯ …
Read More »ಕೋವಿಡ್ ದಿಂದ ಗುಣಮುಖರಾದವರ ಸಂಖ್ಯೆ ಅಧಿಕ
ಚಿತ್ರದುರ್ಗ: ಜಿಲ್ಲೆಯಲ್ಲಿ 5034 ಕೋವಿಡ್ ಸೋಂಕಿತರಿದ್ದು, ರಾಜ್ಯಕ್ಕೆ ಹೋಲಿಸಿದಾಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ರೇಟ್ ಶೇ. 9.70 ಇದೆ. ಮರಣ ಪ್ರಮಾಣ ಶೇ. 0.65 ಹಾಗೂ ಗುಣಮುಖರಾದವರ ಪ್ರಮಾಣ ಶೇ. 75.66 ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು. ಎಲ್ಲರಿಗೂ ಜಿಲ್ಲಾ …
Read More »ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್
ನವದೆಹಲಿ : ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತಾಡಿದ್ದಾರೆ. ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಿಕೊಳ್ಳಲು ಉಭಯ ದೇಶಗಳು ಒಪ್ಪಿಕೊಂಡಿವೆ. ದ್ವಿಪಕ್ಷೀಯ ಸಂಬಂಧಗಳ …
Read More »ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ
ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್ ಕಂದಾಯ ಇಲಾಖೆಗೆ ಮಹತ್ವದ ಸೂಚನೆ ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ …
Read More »ಮೊಘಲ್ ಅಲ್ಲ ಶಿವಾಜಿ! ಸ್ಪಾಟ್ನಲ್ಲಿ ಹೆಸರು ಬದಲಾಯಿಸಿದ ಯೋಗಿ!
ಲಕ್ನೋ : ಮೊಘಲರು ಹೇಗೆ ನಮ್ಮ ಆದರ್ಶಗಳಾಗಲು ಸಾಧ್ಯ? ಎಂದು ಪ್ರಶ್ನೆ ಮಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಒಂದು ದಿಟ್ಟ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಆಗ್ರಾ ನಗರದಲ್ಲಿ ನಿರ್ಮಾಣವಾಗುತ್ತಿರುವ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ಇಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಶಿವಾಜಿ ಮಹಾರಾಜ ಮೊಘಲರ ಕಾಲದ ಆಡಳಿತದ ವಸ್ತುಗಳನ್ನು ಪ್ರದರ್ಶನಕ್ಕೆ ಇಡುವ ಈ ಮ್ಯೂಸಿಯಂಗೆ ‘ಮೊಘಲ್ ಮ್ಯೂಸಿಯಂ’ ಎಂದೇ ಹೆಸರಿಡಲು ಆಲೋಚನೆ ಮಾಡಲಾಗಿತ್ತು. ಆದರೆ …
Read More »ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ಸಂcಪೂರ್ಣ ಹಾಳಾಗಿದ್ದು: ವಾಹನ ಸವಾರರು ಆಕ್ರೋಶ.
ಅಥಣಿ: ಅಥಣಿ ಪಟ್ಟಣದಿಂದ ಐಗಳಿ ಕ್ರಾಸ್ ವರೆಗೆ ವಿಜಯಪುರ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು ಹೋಗಿದ್ದು ರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಥಣಿ ಇಂದ ವಿಜಯಪುರ ಅಂತಾರಾಜ್ಯ ರಸ್ತೆ ಸಂಚಾರಕ್ಕೆ ಅಪಾಯ ಮಟ್ಟಕ್ಕೆ ಹೋಗಿದ್ದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಂಚರಿಸುವ ಸ್ಥಿತಿ ಏರ್ಪಟ್ಟಿದೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಿಂದ ಪಕ್ಕದ ಮಹಾರಾಷ್ಟ್ರ, ಹಾಗೂ ತೆಲಂಗಾಣ ರಾಜ್ಯಕ್ಕೆ ಅಥಣಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ …
Read More »ಎಸ್ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್ಗೆ ಬಿ.ಸಿ.ಪಾಟೀಲ ಪ್ರಶ್ನೆ
ಬೆಳಗಾವಿ: ‘ಎಸ್ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’ ‘ಆರ್ಎಸ್ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ. ‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು. ‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್ನವರಿಗೆ …
Read More »ಎಲ್ಲವನ್ನೂ ಬಿಎಸ್ವೈ ಮಾಡುವುದಾದರೆ ನಿಮ್ಮ ಕೆಲಸವೇನು: ಲಕ್ಷ್ಮಣ ದಸ್ತಿ ಪ್ರಶ್ನೆ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ವರ್ಷವೇ ಹೇಳಿದ್ದರು. ಅವರನ್ನು ಭೇಟಿ ಮಾಡಿ ನಿರಂತರವಾಗಿ ಒತ್ತಡ ಹಾಕಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಮಾಡುವುದಾದರೆ ನಿಮ್ಮ ಕೆಲಸವೇನು ಎಂದು ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಟೀಕಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರವಾಗಿ ಒತ್ತಡ ಹಾಕಿದರೆ ಮಾತ್ರ ಈ ಭಾಗದ ಜನತೆಯ ಬೇಡಿಕೆಗಳು …
Read More »ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!
ಬೆಂಗಳೂರು: ಡ್ರಗ್ಸ್ ದಂಧೆ ಕೇಸ್ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್ ಟಿವಿ 9ಗೆ ಲಭ್ಯವಾಗಿದೆ. ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್, CCB, ED ಬಳಿಕ …
Read More »