Breaking News

Uncategorized

ಹಾವೇರಿ ಹುಕ್ಕೇರಿಮಠದ ಜಾತ್ರೆಗೆ ದಿನಗಣನೆ

ಹಾವೇರಿ : ಜಿಲ್ಲೆಯ ಹುಕ್ಕೇರಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ 25 ರಿಂದ ಜನವರಿ ಎರಡರವರೆಗೆ ಹಾವೇರಿ ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ. ಹುಕ್ಕೇರಿಮಠ ತನ್ನ ವಿಶಿಷ್ಠತೆಯಿಂದಲೇ ಜನಜನಿತವಾಗಿದೆ. ಈ ಹಿಂದೆ ಮಠದ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಶಿವಬಸವ ಮತ್ತು ಲಿಂಗೈಕ್ಯ ಶಿವಲಿಂಗಸ್ವಾಮಿಗಳ ಪುಣ್ಯಸ್ಮರಣೆಯನ್ನ ಪ್ರತಿವರ್ಷವೂ ಆಚರಿಸಿಕೊಂಡು ಬರಲಾಗುತ್ತಿದೆ. ಈ ಲಿಂಗೈಕ್ಯ ಶ್ರೀಗಳ ಭಾವಚಿತ್ರಗಳ ಮೆರವಣಿಗೆಯನ್ನ ವಿದ್ಯುತ್ ದೀಪ ಅಲಂಕೃತಿ ಕಟ್ಟಿಗೆ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾರಿಗೆ ಡಿಕ್ಕಿ ಹೊಡೆದ ವಾಹನ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತಿದ್ದ ಡಿಸಿ ಕಾರು. ಜಿಲ್ಲಾಧಿಕಾರಿ ಬಳಿ ನಡೆದ ಕಾಮಗಾರಿಗೆ ಕಾಂಕ್ರೀಟ್ ತಂದಿದ್ದ ವಾಹನ. ರಿವರ್ಸ್ ತೆಗೆದುಕ್ಕೊಳ್ಳುವಾಗ ಡಿಸಿ ಕಾರಿಗೆ ಡಿಕ್ಕಿ ಹೊಡೆದ ವಾಹನ. ಕರಿನ ಮುಂಬಾಗ ಹಾಗೂ ವಾಹನದ ಬೋರ್ಡ್‌ ಗೆ ಡಿಕ್ಕಿ. ಡಿಕ್ಕಿ ಹೊಡೆದ ಪರಿಣಾಮ ಡಿಸಿ …

Read More »

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ*

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ : ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ …

Read More »

ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ;

ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ; ಹೆಚ್.ಇ.ಆರ್.ಎಫ್ ತಂಡದಿಂದ ಸಿಲಿಂಡರ್ ರಕ್ಷಿಸಿ ಭಾರಿ ಅನಾಹುತ ತಪ್ಪಿದ ಅನಾಹುತ! ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಮನೆಗೆ ಭಾರೀ ಬೆಂಕಿ! ಸಿಲಿಂಡರ್ ರಕ್ಷಿಸಿ, ಭಾರಿ ಅನಾಹುತ ತಪ್ಪಿಸಿದ ಹೆಚ್.ಇ.ಆರ್.ಎಫ್ ತಂಡ ವಿಕಲಚೇತನರ ಕುಟುಂಬಕ್ಕೆ 2 ಲಕ್ಷ ರೂ ನಷ್ಟ! ಎಚ್.ಇ.ಆರ್.ಎಫ್ ತಂಡದ ಧೈರ್ಯಕ್ಕೆ ಸ್ಥಳೀಯರ ಮೆಚ್ಚುಗೆ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್’ನಿಂದ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆಬೆಳಗಾವಿಯ ಸುಳಗಾ ಉಚಗಾಂವ …

Read More »

ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ!

*ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ! ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಲೋಕಾಯುಕ್ತರ ದಾಳಿ! ಡಿಡಿಪಿಐ, ಬಿಇಒ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ಅವ್ಯವಹಾರ ಭ್ರಷ್ಟಾಚಾರದ ದೂರುಗಳ ಮೇಲೆ ದಾಳಿ ಶಿಕ್ಷಕ ನೇಮಕ, ಸೌಲಭ್ಯ ನೀಡುವಲ್ಲಿ ಅಕ್ರಮ ವಿಜಯಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ಗುರುವಾರ …

Read More »

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: ಮುಖಂಡರ ವಿಷಾದ ಉತ್ತರ ಕರ್ನಾಟಕ ಅಭಿವೃದ್ಧಿ; ನಿರೀಕ್ಷೆ ಹುಸಿಯಾಗಿದೆ ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು: ಆಗ್ರಹ! ₹500 ಕೋಟಿ ಸೌಧ; ಫಲಶೃತಿ ಶೂನ್ಯ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧವನ್ನು ನಿರ್ಮಿಸಿ 13 ವರ್ಷಗಳಾದರೂ, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಿಸುವ ಮೂಲ ಉದ್ದೇಶಗಳು ಈಡೇರಿಲ್ಲ ಎಂದು ಹಿರಿಯ ಮುಖಂಡರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

ಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಒಟ್ಟು 8 ಮಸೂದೆಗಳಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು. ಪ್ರಮುಖವಾಗಿ ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) …

Read More »

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

ಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಬದಲಾಗಿ ಇಂದಿರಾ ಆಹಾರ ಕಿಟ್ …

Read More »

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು. ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು. ದೇವರ ದರ್ಶನ ಪಡೆದು ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ . ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಬಾಲಚಂದ್ರ …

Read More »

ರಾಜ್ಯ ಕಾಂಗ್ರೆಸ್ ನಾಯಕರ ಸಿಎಂ ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿಗೆ ಎಳ್ಳುನೀರು:ದುರ್ಯೋಧನ ಐಹೊಳೆ

ಚಿಕ್ಕೋಡಿ: ರಾಜ್ಯ ಕಾಂಗ್ರೆಸ್ ನಾಯಕರ ಸಿಎಂ ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿಗೆ ಎಳ್ಳುನೀರು ಬಿಟ್ಟಂತಾಗಿದೆ. ನಾಳೆ ನಡೆಯುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಕ್ಕೆ ಆಹಾರ ಆಗಬಾರದೆಂದು ಹೈಕಮಾಂಡ್ ಈ ಹೈಡ್ರಾಮಾಗೆ ತಾತ್ಕಾಲಿಕ ಬ್ರೇಕ್ ಹಾಕುವ ಜೊತೆಗೆ ಇಡ್ಲಿ ದೋಸೆ ತಿನ್ನಲು ಸಿಎಂ-ಡಿಸಿಎಂ ಅವರನ್ನು ಒಂದು ಮಾಡಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅಪಹಾಸ್ಯ ಮಾಡಿದರು. ಚಿಕ್ಕೋಡಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್​ ಹೈಕಮಾಂಡ್ ಕುರ್ಚಿ ಕಿತ್ತಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಅಧಿವೇಶನದ ಬಳಿಕ …

Read More »