Breaking News

Uncategorized

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಸುವರ್ಣಸೌಧದಲ್ಲಿಂದು ಪ್ರತಿಭಟನೆ ನಡೆಸಿತು. ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ …

Read More »

ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ

ಹುಬ್ಬಳ್ಳಿ: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ‌ ಪಲ್ಲವಿ (24) ಎಂದು ಗುರುತಿಸಲಾಗಿದೆ. ಈ ಯುವತಿ ಕಳೆದ ಕೆಲ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿ ಇದ್ದರು. ಇತ್ತೀಚೆಗೆ ಧಾರವಾಡದಲ್ಲಿ ಯುವಕ‌, ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದರು. ಆದರೆ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಪರೀಕ್ಷೆ ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026 ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ ಜ.19 ರಂದು ಗೋಕಾಕಿನಲ್ಲಿ ಆಯೋಜನೆ ಅಜೀತ್ ಸಿದ್ಧನ್ನವರ ಮಾಧ್ಯಮಗೋಷ್ಟಿ ಖ್ಯಾತ ಸಮಾಜ ಸೇವಕರು ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಜನವರಿ 19, 2026ರಂದು ಗೋಕಾಕಿನ ವಾಲ್ಮೀಕಿ ಮೈದಾನದಲ್ಲಿ …

Read More »

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ ವಿಲೀನ ಮಾಡಿದರೂ ಕೈಮಗ್ಗ ನೇಕಾರರ ಹಿತರಕ್ಷಣೆಯ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆಯಾಗದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಡಾ. ತಳವಾರ್‌ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಮಗ್ಗ ಅಭಿವೃದ್ಧಿ ನಿಗಮವನ್ನು ವಿಲೀನ ಮಾಡಿದರೂ ನೇಕಾರರಿಗೆ ನಿರಂತರ ನೂಲು ಪೂರೈಕೆ ಮಾಡಿ ಉದ್ಯೋಗ ಒದಗಿಸಲಾಗುವುದು. …

Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿ ಯತ್ನಿಸಿದ ಪತಿ

ಬೇಡವೆಂದರೂ ಪತ್ನಿಯನ್ನು ತವರಿಗೆ ಕರೆದೊಯ್ದ ತವರಿನವರು ಪತ್ನಿ ಸೇರಿದಂತೆ ತವರು ಮನೆಯವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪತಿ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಘಟನೆ ಪತಿಯ ಮನೆಯಲ್ಲಿ ಜಗಳಕ್ಕೆ ಬೇಸತ್ತು ತವರು ಮನೆಗೆ ಹೋದ ಪತ್ನಿ ಹಾಗೂ ಆಕೆಯ ಕುಟುಂಬಸ್ಥರನ್ನು ಪತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿ.10 ರಂದು …

Read More »

ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ

ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ; ಅಧ್ಯಕ್ಷ ಅವಿನಾಶ್ ಪೋತದಾರ್ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ ವಿವಿಧ ಸಚಿವರು, ಶಾಸಕರು, ಉಪನ್ಯಾಸಕರು, ಗಣ್ಯರ ಉಪಸ್ಥಿತಿ ಅಧ್ಯಕ್ಷ ಅವಿನಾಶ್ ಪೋತದಾರ್ ಮಾಧ್ಯಮಗೋಷ್ಟಿ ಡಿಸೆಂಬರ್ 20 ರಿಂದ 26 ರ ವರೆಗೆ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ …

Read More »

ಹಾವೇರಿ ಹುಕ್ಕೇರಿಮಠದ ಜಾತ್ರೆಗೆ ದಿನಗಣನೆ

ಹಾವೇರಿ : ಜಿಲ್ಲೆಯ ಹುಕ್ಕೇರಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ 25 ರಿಂದ ಜನವರಿ ಎರಡರವರೆಗೆ ಹಾವೇರಿ ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ. ಹುಕ್ಕೇರಿಮಠ ತನ್ನ ವಿಶಿಷ್ಠತೆಯಿಂದಲೇ ಜನಜನಿತವಾಗಿದೆ. ಈ ಹಿಂದೆ ಮಠದ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಶಿವಬಸವ ಮತ್ತು ಲಿಂಗೈಕ್ಯ ಶಿವಲಿಂಗಸ್ವಾಮಿಗಳ ಪುಣ್ಯಸ್ಮರಣೆಯನ್ನ ಪ್ರತಿವರ್ಷವೂ ಆಚರಿಸಿಕೊಂಡು ಬರಲಾಗುತ್ತಿದೆ. ಈ ಲಿಂಗೈಕ್ಯ ಶ್ರೀಗಳ ಭಾವಚಿತ್ರಗಳ ಮೆರವಣಿಗೆಯನ್ನ ವಿದ್ಯುತ್ ದೀಪ ಅಲಂಕೃತಿ ಕಟ್ಟಿಗೆ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾರಿಗೆ ಡಿಕ್ಕಿ ಹೊಡೆದ ವಾಹನ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತಿದ್ದ ಡಿಸಿ ಕಾರು. ಜಿಲ್ಲಾಧಿಕಾರಿ ಬಳಿ ನಡೆದ ಕಾಮಗಾರಿಗೆ ಕಾಂಕ್ರೀಟ್ ತಂದಿದ್ದ ವಾಹನ. ರಿವರ್ಸ್ ತೆಗೆದುಕ್ಕೊಳ್ಳುವಾಗ ಡಿಸಿ ಕಾರಿಗೆ ಡಿಕ್ಕಿ ಹೊಡೆದ ವಾಹನ. ಕರಿನ ಮುಂಬಾಗ ಹಾಗೂ ವಾಹನದ ಬೋರ್ಡ್‌ ಗೆ ಡಿಕ್ಕಿ. ಡಿಕ್ಕಿ ಹೊಡೆದ ಪರಿಣಾಮ ಡಿಸಿ …

Read More »

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ*

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ : ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ …

Read More »

ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ;

ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ; ಹೆಚ್.ಇ.ಆರ್.ಎಫ್ ತಂಡದಿಂದ ಸಿಲಿಂಡರ್ ರಕ್ಷಿಸಿ ಭಾರಿ ಅನಾಹುತ ತಪ್ಪಿದ ಅನಾಹುತ! ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಮನೆಗೆ ಭಾರೀ ಬೆಂಕಿ! ಸಿಲಿಂಡರ್ ರಕ್ಷಿಸಿ, ಭಾರಿ ಅನಾಹುತ ತಪ್ಪಿಸಿದ ಹೆಚ್.ಇ.ಆರ್.ಎಫ್ ತಂಡ ವಿಕಲಚೇತನರ ಕುಟುಂಬಕ್ಕೆ 2 ಲಕ್ಷ ರೂ ನಷ್ಟ! ಎಚ್.ಇ.ಆರ್.ಎಫ್ ತಂಡದ ಧೈರ್ಯಕ್ಕೆ ಸ್ಥಳೀಯರ ಮೆಚ್ಚುಗೆ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್’ನಿಂದ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆಬೆಳಗಾವಿಯ ಸುಳಗಾ ಉಚಗಾಂವ …

Read More »