ಹೈದರಾಬಾದ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್ನಲ್ಲಿಟ್ಟಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಕೃತ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನ ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್ನಲ್ಲಿಟ್ಟಿದ್ದಾನೆ (Fridge) ಎಂದು ತಿಳಿದುಬಂದಿದೆ. ಆರೋಪಿ ರವೀಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಗೊತ್ತಾಗಿದೆ. ಇತ್ತೀಚಿಗೆ ಆರೋಪಿ ರವೀಂದ್ರನ ಪತ್ನಿ ತವರು ಮನೆ ಸೇರಿದ್ದರಿಂದ …
Read More »ಎಸ್.ಎಸ್.ನಿಂಗಾಣೆ ಅವರಿಗೆ ಡಿಎಫ್ಒ ಬಡ್ತಿ
ಖಾನಾಪೂರ ತಾಲೂಕಿನಲ್ಲಿ ಸುಮಾರು ಇಂಪ್ಪತ್ತು ವರ್ಷಗಳ ಹೆಚ್ಚಿನ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಹೊನ್ನಾವರ ಎಸಿಎಫ್ ಆಗಿ ಸೇವೆ ಸಲ್ಲಿಸಿ ತದನಂತದಲ್ಲಿ ಶಿರಸಿ ಎಸಿಎಫ್ ಆಗಿ ಕಾರ್ಯಗೃತವಾಗಿದರು. ಸುಮಾರು ನಾಲ್ವತ್ತು ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಈಗ ಡಿಎಫ್ಒ ಆಗಿ ಬಡ್ತಿಹೊಂದಿ ಬೆಳಗಾವಿ ಜಾಗೃತದಳದ ಡಿಎಫ್ಒ ಆಗಿ ವರ್ಗಾವಣೆಗೊಂಡಿದ್ದಾರೆ ತನ್ನ ಕಾರ್ಯದಕ್ಷತೆಯಿಂದ ದಕ್ಷ ಅಧಿಕಾರಿಗಳಾಗಿ ಗುರುತಿಸ್ಪಟ್ಟಿರುವ ಎಸ್.ಎಸ್.ನಿಂಗಾಣಿ ಅವರು ಎಲ್ಲಿ …
Read More »‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು ಮಾಡಿದೆ. ಬೇಕಂತಲೇ ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರು ಹೇಳಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಆದೇಶದಂತೆ ತನಿಖೆ ನಡೆಸಿದಾಗ, ಮೊಬೈಲ್ಗಳು ಪತ್ತೆಯಾಗಿದ್ದು, ಮೂವರು ಕೈದಿಗಳನ್ನು ಗುರುತಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ವಾರ್ಡರ್ಗಳನ್ನು ಅಮಾನತುಗೊಳಿಸಿ, ಜೈಲರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ …
Read More »ಕೋರ್ಟ್, ಏರ್ಪೋರ್ಟ್ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್
ಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ ಶ್ರೀನಿವಾಸ್ ಅಲಿಯಾಸ್ ಶ್ರೀನಿವಾಸ್ ಲೂಯಿಸ್ ಎಂದು ಗುರುತಿಸಲಾಗಿದೆ. ಈತ ದೇಶದ ನಾನಾ ಭಾಗಗಳಿಗೆ ಒಟ್ಟು 1,100ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಇಮೇಲ್ ಮಾಡಿ ವಿಧ್ವಂಸಕ ಕೃತ್ಯ ನಡೆಸುವ ಆತಂಕ ಸೃಷ್ಟಿಸಿದ್ದ. ನ್ಯಾಯಾಲಯಗಳು, ವಿವಿಧ ನಗರಗಳ ಪ್ರತಿಷ್ಠಿತ ಶಾಲೆ – ಕಾಲೇಜುಗಳು, ಸರ್ಕಾರಿ …
Read More »ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ
ಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನುಮೆಚ್ವಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆಗೊಳ್ಳುತ್ತಿದ್ದಾರೆ. ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಹುಚ್ಚಪ್ಪ ವಾಗನಗೇರಿ, ಶಿವಪ್ಪ ವಾಗನಗೇರಿ, ಅಶೋಕ ಹಗರಟಗಿ, ಸಂಗಪ್ಪ ವಾಗನಗೇರಿ, ಸಂಗಪ್ಪ ಹಗರಟಗಿ, ಸಂಗಪ್ಪ ಕೋಟೆ, ಮುತ್ತಪ್ಪ ಬಡಿಗೇರ, ಧರ್ಮಣ್ಣ ಈರಗಾರ, ಶೈಲಪ್ಪ ವಾಗನಗೇರಿ, ಬಸವರಾಜ ವಾಗನಗೇರಿ, ಬಸವರಾಜ ಅಮ್ಮಿನಗಡೆ, ಚೋಳಪ್ಪ ಯಳ್ಳಿಗುತ್ತಿ, ಈರಪ್ಪ …
Read More »ಲಾರಿ- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ
ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ …
Read More »ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,ದೇವಳದ ಧ್ವಜ ಸ್ಥಂಭವನ್ನು ಉದ್ಘಾಟಿಸಿದರು. ಈ ವೇಳೆ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ,ಮಾಜಿ ಶಾಸಕರಾದ ಗೋಪಾಲ ಪೂಜಾರಿ,ಜಯಶೀಲ ಶೆಟ್ಟಿ,ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ …
Read More »25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್
ಪಣಜಿ: 25 ರಿಂದ 30 ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ದಕ್ಷಿಣ ಗೋವಾ ಪೊಲೀಸರು ಬಿಜೆಪಿ ನಾಯಕನೋರ್ವನ ಪುತ್ರನನ್ನು ಬಂಧಿಸಿದ್ದಾರೆ. ಮಡೆಗಲ್-ಕಾಕೋರಾದ ನಿವಾಸಿ ಮತ್ತು ಕರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರ ಸೋಹಮ್ ನಾಯಕ್ ಬಂಧಿತ ಆರೋಪಿಯಾಗಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಆರೋಪಿ ಕಳೆದ ಮೂರು ವರ್ಷಗಳಿಂದ ಅಪ್ರಾಪ್ತ …
Read More »ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್ಐಆರ್ ದಾಖಲು
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ಅದು ವ್ಯವಸ್ಥಿತ ಕೊಲೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಝೀರೋ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಅಜಿತ್ ಪವಾರ್ ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ರಿಂದ ದೂರು ದಾಖಲಾಗಿದೆ. ಪ್ರಕರಣದಲ್ಲಿ ಹಲವು ಆಂಶಗಳನ್ನ ಅಳವಡಿಸುವ ಮೂಲಕ ಇದೊಂದು ದುರಂತವಲ್ಲ ವ್ಯವಸ್ಥಿತ ಕೊಲೆಯೆಂದು ಎಫ್ಐಆರ್ನಲ್ಲಿ ಉಲ್ಲೇಖಿಸಿಲಾಗಿದೆ. ಹಾರಾಟದ …
Read More »ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿ 5 ಕೋಟಿ ರೂ. ಆಸ್ತಿ ಒಡೆಯ
ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23ರ ಸೋಮವಾರ ಪುನಃ ಬಿಜೆಪಿ ನಾಯಕರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯವಿದೆ ಎಂಬ ಆರೋಪಗಳ ನಡುವೆಯೇ ಮಾಜಿ ಸಚಿವ …
Read More »
Laxmi News 24×7