Breaking News

Uncategorized

ಕುರಬಗಟ್ಟಿಯಲ್ಲಿ ಸಾಂಸ್ಕೃತಿಕ ವೈಭವ: ಸಂಗೀತ ಹಾಸ್ಯ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ

​ಗ್ರಾಮದ ದೈವಗಳ ಆಶೀರ್ವಾದದೊಂದಿಗೆ ಸಾಂಸ್ಕೃತಿಕ ಕಲೆಗಳ ಸಂಭ್ರಮ. ​ದಿನಾಂಕ:20-04-2026ರಂದು #ಕುರಬಗಟ್ಟಿ ಗ್ರಾಮದ ಶ್ರೀ ಮಾರುತೇಶ್ವರ, ಶ್ರೀ ಬಸವೇಶ್ವರ ಹಾಗೂ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ “ಸಂಗೀತ ಹಾಸ್ಯ ರಸಮಂಜರಿ” ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಲಾಯಿತು. ​ಜಾತ್ರೆಗಳು ಕೇವಲ ಧಾರ್ಮಿಕ ಆಚರಣೆಗಳಲ್ಲ, ಅವು ನಮ್ಮ ಸಂಸ್ಕೃತಿ ಮತ್ತು ಬಾಂಧವ್ಯವನ್ನು ಬೆಸೆಯುವ ಕೊಂಡಿಗಳು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತಿಭೆಗಳಿಗೆ ವೇದಿಕೆ ನೀಡುವುದರ ಜೊತೆಗೆ ಜನರಲ್ಲಿ ಸಂತೋಷ ಮತ್ತು ಐಕ್ಯತೆಯನ್ನು ಮೂಡಿಸುತ್ತವೆ. …

Read More »

ಗಂಡ, ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಟು, ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಪರಾರಿ…!

ಬೆಂಗಳೂರು: ಮನೆಯಲ್ಲಿದ್ದ ಕಸವನ್ನು ಎಸೆದು ಬರುತ್ತೇನೆ ಎಂದು ಹೇಳಿ ಹೊರಟ ಮಹಿಳೆ, ಬಳಿಕ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಪ್ರಿಯಾಂಕಾ ಎಂಬ ಯುವತಿ ತನ್ನ ಗಂಡ ಶರತ್ ಕುಮಾರ್ ಹಾಗೂ ಮಕ್ಕಳಿಗೆ ಊಟದಲ್ಲಿ ನಿದ್ದೆ ಮಾತ್ರೆ ನೀಡಿ, ರಾತ್ರಿ ವೇಳೆ ಮನೆಯಿಂದ ಓಡಿ ಹೋಗಿದ್ದಾರೆ.‌ ಮಾಹಿತಿ ಪ್ರಕಾರ, ಪ್ರಿಯಾಂಕಾಗೆ ಕೆಲವೇ ದಿನಗಳ ಹಿಂದೆ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನೊಂದಿಗೆ ಪರಿಚಯವಾಗಿತ್ತು. ದಿನಗಳು ಕಳೆದಂತೆ ಇಬ್ಬರ ನಡುವಿನ …

Read More »

ರಸ್ತೆಬದಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಮತ್ತೊಂದು ಕ್ಯಾಂಟರ್ ಡಿಕ್ಕಿ,

ಘಟನೆಯಿಂದ ಕೆಲಕಾಲ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಬೆಂಗಳೂರು ಉತ್ತರ ತಾಲ್ಲೂಕಿನ ದೇವಣ್ಣಪಾಳ್ಯ ಬಳಿ ಘಟನೆ ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲು ಮುರಿತ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ, ಘಟನಾಸ್ಥಳಕ್ಕೆ ಧಾವಿಸಿದ ಚಿಕ್ಕಬಾಣಾವರ ಸಂಚಾರಿ ಪೊಲೀಸ್ರು ಕ್ರೇನ್ ಸಹಾಯದಿಂದ ವಾಹನಗಳ ತೆರವು, ಸುಗಮ ವಾಹನ ಸಂಚಾರಕ್ಕೆ ಅನುವು ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

Read More »

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದವರನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32), ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು …

Read More »

ಬೆಸೆಯುವ ಬಾಂಧವ್ಯ: 5 ಕುಟುಂಬಗಳಿಗೆ ಕು. ವೇದಿಕಾ ವಿಶ್ವಾಸ್ ವೈದ್ಯ ಅವರಿಂದ “ಅಣ್ಣನ ಉಡುಗೊರೆ” ಹಸ್ತಾಂತರ!!

ಸವದತ್ತಿ ಮತಕ್ಷೇತ್ರದ ಪ್ರತಿಯೊಂದು ಕುಟುಂಬದ ಸಂಭ್ರಮ ನಮ್ಮ ಮನೆಯ ಸಂಭ್ರಮವಿದ್ದಂತೆ. ಕ್ಷೇತ್ರದ 5 ಬಡ ಕುಟುಂಬಗಳ ಸಹೋದರಿಯರ ವಿವಾಹ ಮಹೋತ್ಸವದ ಅಂಗವಾಗಿ “ಅಣ್ಣನ ಉಡುಗೊರೆ”ಯನ್ನು ನನ್ನ ಪರವಾಗಿ ನನ್ನ ಸುಪುತ್ರಿ ಕು. ವೇದಿಕಾ ವಿಶ್ವಾಸ್ ವೈದ್ಯ ಅವರು ವಿತರಿಸಿದರು. ​ಹೊಸ ಜೀವನಕ್ಕೆ ಕಾಲಿಡುತ್ತಿರುವ ಸೋದರಿಯರಿಗೆ ಅಡುಗೆ ಮನೆಯ ಸುಸಜ್ಜಿತ ಸಾಮಗ್ರಿಗಳು ಸೇರಿದಂತೆ ಟ್ರೇಸುರಿ, ಕಾಟ್, ಗೃಹೋಪಯೋಗಿ ವಸ್ತುಗಳನ್ನು ನೀಡಿ, ಸುಖಕರ ದಾಂಪತ್ಯಕ್ಕಾಗಿ ಶುಭ ಹಾರೈಸಲಾಯಿತು. ನಮ್ಮ ಕುಟುಂಬದ ಮುಂದಿನ ಪೀಳಿಗೆಯೂ …

Read More »

ಯಪ್ಪಾ ದೇವ್ರೇ ಇನ್ನು ಏನೇನ್ ನೋಡ್ಬೇಕೋ ಪ್ರೀತಿಗೆ ಕಣ್ಣಿಲ್ಲ.. ಇಷ್ಟು ವಯಸ್ಸಿನ ಅಂತರ ಇದ್ದು ಈ ಮದುವೆ ಬೇಕಾ..

ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಕವಿತಾ (37) ಮತ್ತು ಮೈಸೂರಿನ ಭಾಸ್ಕರ್ (22) ಇಬ್ಬರು ಪ್ರೀತಿಸಿ ಮನೆಯವರ ವಿ*ರುದ್ಧ ಮದುವೆ ಆಗಿದ್ದಾರೆ ಕವಿತಾ ಗೆ 14 ವರ್ಷದ ಮಗ ಇದ್ದು, ಗಂಡ ಇಲ್ಲ, ಭಾಸ್ಕರ್ ಬೆಂಗಳೂರಲ್ಲಿ ಆಟೋ ಡ್ರೈವರ್, ಕವಿತಾ ಒಂದ್ಸಲ ಆಟೋ ನಲ್ಲಿ ದೇವಸ್ಥಾನಕ್ಕೆ ಹೋದಾಗ ಭಾಸ್ಕರ್ ಪರಿಚಯ ಆಗಿ ನೆಕ್ಸ್ಟ್ ಲವ್ ಆಗಿದೆ, ಸೊ ಈವಾಗ ಮದುವೆ ಅಗಿದರೆ, ಮನೆಯವರಿಂದ ಬೆ**ದರಿಕೆ ಇದೆ ಎಂದು ಪೊ*ಲೀಸ್ ಕಂ**ಪ್ಲೇಂಟ್ ಕೊಟ್ಟವ್ರೆ …

Read More »

ಸೈಬರ್ ವಂಚಕರಿಗೆ ಬ್ಯಾಂಕ್ ಅಧಿಕಾರಿಗಳ ಸಾಥ್ – ಆಪರೇಷನ್ ಆಕ್ಟೋಪಸ್ ನಲ್ಲಿ 32 ಅಧಿಕಾರಿಗಳ ಬಂಧನ.!

ಹೈದರಾಬಾದ್ ಎಪ್ರಿಲ್ 21: ಸಂಘಟಿತ ಸೈಬರ್ ವಂಚನೆ ಜಾಲವನ್ನು ಬೇರುಸಹಿತ ಕಿತ್ತೆಸೆಯಲು ಹೈದರಾಬಾದ್ ಪೊಲೀಸರು ನಡೆಸಿದ ‘ಆಪರೇಷನ್ ಆಕ್ಟೋಪಸ್ 2.0’ ಯಶಸ್ವಿಯಾಗಿದ್ದು, ವಂಚಕರಿಗೆ ನೆರವಾಗಿದ್ದ 32 ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಒಟ್ಟು 52 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ತಿಳಿಸಿದ್ದಾರೆ. ಇದರೊಂದಿಗೆ ಸೈಬರ್ ವಂಚನೆಯ ಜಾಲದಲ್ಲಿ ಬ್ಯಾಂಕ್ ಸಿಬ್ಬಂದಿ ಭಾಗಿಯಾಗಿರುವುದು ದೃಢಪಟ್ಟಿದೆ. ಹದಿನಾರು ವಿಶೇಷ ತಂಡಗಳು ಏಳು ದಿನಗಳ ಕಾಲ ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ …

Read More »

ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

ಉತ್ತರ ಪ್ರದೇಶದ ಕಾನ್ಸುರದ ನರ್ವಾಲ್‌ನಲ್ಲಿ ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯ ಪತಿ ಕಿರಣ್‌ ಎಂಬುವವರ ಜೊತೆ ಸಂಬಂಧ ಹೊಂದಿದ್ದು, ಇದನ್ನು ವಿರೋಧಿಸಿದ್ದಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಆತನ ಪ್ರೇಯಸಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Read More »

ಸಾಲ ಬಾದೆ ತಾಳದೆ ಆತ್ಮಹತ್ಯೆಗೆ ಶರಣಾದ ರೈತ

ಪಾವಗಡ ತಾಲ್ಲೂಕಿನ ದವಡಬೆಟ್ಟ ಗ್ರಾಮದಲ್ಲಿ ರೈತ ನಾಗರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಮರಕ್ಕೆ ನೇಣು ಬಿಗಿದುಕೊಂಡು ಜೀವ ತೆತ್ತಿದ್ದಾರೆ. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್ಗಳಲ್ಲಿ ಪಡೆದಿದ್ದ ಸಾಲ, ಬೆಳೆ ನಷ್ಟ ಮತ್ತು ಮಳೆ ಅಭಾವದಿಂದ ಸಂಕಷ್ಟಕ್ಕೆ ಒಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಬಸ್ ಸ್ಟಾಂಡ್‌ನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು…!

ಗೋಕಾಕ್: ನಗರದ ಬಸ್ ಸ್ಟ್ಯಾಂಡ್ ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಪ್ರಾಥಮಿಕವಾಗಿ ಇದು ಅನಾರೋಗ್ಯದಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾರ್ವಜನಿಕರು ಯಾರಾದರೂ ಈ ವ್ಯಕ್ತಿಯನ್ನು …

Read More »