ಗದಗ: ಎರಡು ಸಾವಿರ ವರ್ಷಗಳಿಂದ ಹಿಂದೂಗಳ ಮೇಲೆ ಅನೇಕ ದಾಳಿಗಳು ನಡೆಯುತ್ತಾ ಬಂದಿವೆ. ಆದರೆ, ಇಂದಿಗೂ ನಮ್ಮ ಧರ್ಮ-ಪರಂಪರೆ ಅಳಿಸಲು ಯಾರಿಗೂ ಸಾಧ್ಯವಾಗಿಲ್ಲ ಎಂದು ಉತ್ತರ ಕರ್ನಾಟಕ ಆರ್ಎಸ್ಎಸ್ ಪ್ರಾಂತ ಪ್ರಚಾರಕ ನರೇಂದ್ರ ಜೀ ಹೇಳಿದರು. ಬೆಟಗೇರಿಯ ರಂಗಪ್ಪಜ್ಜನ ಮಠದ ಹತ್ತಿರದ ಬಯಲು ಜಾಗೆಯಲ್ಲಿ ನಡೆದ ಹಿಂದೂ ಸಮ್ಮೇಳನ ಉದ್ದೇಶಿಸಿ ಮಾತನಾಡಿ, ಹಿಂದೂ ಸಮ್ಮೇಳನ ಅನ್ಯಧರ್ಮದ ವಿರುದ್ದ ಮಾತನಾಡುವುದಲ್ಲ. ಇದು ಭಾರತ ಮಾತೆಯ ಜಾತ್ರೆಯಾಗಿದೆ. ಬೆಟಗೇರಿಯಲ್ಲಿ ನಮ್ಮ ೪೫ ಸಮುದಾಯಗಳು …
Read More »12 ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿಗರ ಗೆಲುವು
ಚಿಂತಾಮಣಿ: ತಾಲೂಕಿನ ವೈಜಕೂರು ರೇಷ್ಮೇ ಬೆಳೆಗಾರರ, ರೈತರ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಬೆಂಬಲಿತ ಕಾಂಗ್ರೆಸ್ ಬೆಂಬಲಿಗರು ಗೆಲುವು ಸಾಧಿಸುವ ಮೂಲಕ ವಿರೋಧ ಪಕ್ಷಕ್ಕೆ ಮುಖಭಂಗ ಮಾಡಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ವನಿತಾ ಫಲಿತಾಂಶ ಘೋಷಿಸಿದರು. ಸಹಕಾರ ಸಂಘದ ಸಾಲಗಾರರ ಕ್ಷೇತ್ರದಲ್ಲಿ 10 ನಿರ್ದೇಶಕರು, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ, ಠೇವಣೆದಾರರ ಕ್ಷೇತ್ರದಲ್ಲಿ ತಲಾ ಒಂದೊಂದು ನಿರ್ದೇಶಕ ಸ್ಥಾನಗಳಿಗೆ ಭಾನುವಾರ …
Read More »ಬೆಂಗಳೂರಲ್ಲಿ ಆರ್ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ …
Read More »ರಾಮಕೃಷ್ಣ ಮಿಷನ್ ವಾರ್ಷಿಕೋತ್ಸವದಲ್ಲಿ ಯುವ ಸಮ್ಮೇಳನ
ಬೆಳಗಾವಿ: ಸ್ವಾಮಿ ವಿವೇಕಾನಂದರು ನಮ್ಮ ದೇಶದ ಯುವಪೀಳಿಗೆ ಯಾವತ್ತಿಗೂ ದಾಸ್ಯ ಮನಸ್ಥಿತಿ ಹೊಂದಬಾರದು ಎಂದು ಬಯಸಿದ್ದರು. ಆದರೆ ಅವರು ಏನು ಆಗಬಾರದೆಂದು ಚಿಂತಿಸಿದ್ದರೋ ಇವತ್ತು ಅದೇ ಆಗುತ್ತಿದ್ದು, ಭಾರತ ಗಡಿ ಹೊರಗೆ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತ ಹೆಜ್ಜೆ ಹಾಕುತ್ತಿದ್ದರೇ, ಗಡಿಯೊಳಗೆ ದಾಸ್ಯ ಮನೋಭಾವದರೆ ತುಂಬಿಕೊಳ್ಳುತ್ತಿದ್ದಾರೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ ಪ್ರಯುಕ್ತ ಶುಕ್ರವಾರ ಏರ್ಪಡಿಸಿದ್ದ …
Read More »ಇಂಡೋ – ಪಾಕ್ ವಿವಾದದ ನಡುವೆ ಚುಟುಕು ಕ್ರಿಕೆಟ್ ಕದನ – ಇಂದಿನಿಂದ ವಿಶ್ವಕಪ್ ಹಬ್ಬ
ಮುಂಬೈ: ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್ ಹಬ್ಬ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್ ರೆಹಮಾನ್ ಅವರನ್ನ ಐಪಿಎಲ್ನಿಂದ ಅಮಾನತುಗೊಳಿಸಿದ ಬಳಿಕ ಶುರುವಾದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಬಂದುನಿಂತಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ರೋಚಕ ಎಂದೇ ಹೇಳಬಹುದು. ಭಾರತದ 5 ಹಾಗೂ ಶ್ರೀಲಂಕಾದ 3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ …
Read More »ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ: ರೈತರಿಗೆ ಸಿಎಂ ಕರೆ
ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026 ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು …
Read More »ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?
ಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಒಬ್ಬ ಹುಡುಗನ ವಿಡಿಯೋ ಖಂಡಿತ ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಈ ಹುಡುಗ ಯಾರು? ಆತ ಎಲ್ಲಿಯವನು? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ಯಾರು ಈ ಹುಡುಗ?:ಈ ವೈರಲ್ ಹುಡುಗನ ಹೆಸರು ಅರುಣ್. ಈತ ದಕ್ಷಿಣ ಭಾರತದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಲಪಲ್ಲಿ ಜಿಲ್ಲೆಯ ನಾಲಪು ಚಟುಪಲ್ಲಿ ಎಂಬ ಹಳ್ಳಿಯವನು. ವಿಡಿಯೋ ವೈರಲ್ …
Read More »ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, …
Read More »ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್ರಿಂದ ಸಕಾರಾತ್ಮಕ ಪ್ರತಿಕ್ರಿಯೆ
ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು. ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ …
Read More »ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ ವಾರದ ಸಂತೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ವಿಶಿಷ್ಟ ಸಂತೆಯಲ್ಲಿ ಮಕ್ಕಳು ತರಕಾರಿ ಮತ್ತು ವಿವಿಧ ಖಾದ್ಯ ಪದಾರ್ಥಗಳ ಮಳಿಗೆಗಳನ್ನು ತೆರೆದಿದ್ದರು. ಪೋಷಕರು ಹಾಗೂ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ, ಮಕ್ಕಳಿಂದ ತರಕಾರಿ ಖರೀದಿಸಿದರು ಮತ್ತು ಭೇಲ್, ಪಾನಿಪುರಿ, ವಡಾ ಪಾವ್, ಪೋಹಾ, ಪರಾಠಾ ಸೇರಿದಂತೆ ಬಗೆಬಗೆಯ ಆಹಾರ ಪದಾರ್ಥಗಳನ್ನು ಸವಿದು ಆನಂದಿಸಿದರು. …
Read More »
Laxmi News 24×7