Breaking News

Uncategorized

ಚಿಕ್ಕೋಡಿಯ ಇಂದಿರಾನಗರದಲ್ಲಿ ನೂತನ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ‌ ಗಣೇಶ ಹುಕ್ಕೇರಿ

ಚಿಕ್ಕೋಡಿಯ ಇಂದಿರಾನಗರದಲ್ಲಿ ನೂತನ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ‌ ಗಣೇಶ ಹುಕ್ಕೇರಿ ಚಿಕ್ಕೋಡಿ:ಚಿಕ್ಕೋಡಿ ಪಟ್ಟಣದ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ‌.ಆರ್. ಅಂಬೇಡ್ಕರ್ ಭವನವನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಈ ಭವನವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ಪುರಸಭೆ ಸದಸ್ಯ ಸಾಬೀರ ಜಮಾದಾರ ಹಾಗೂ ಪರಿವಾರದವರು ಇಂದಿರಾ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿ ಬದಲಾವಣೆ ತಂದಿದ್ದಾರೆ.. ಅಭಿವೃದ್ಧಿ ವಿಷಯದಲ್ಲಿ ಚಿಕ್ಕೋಡಿ ನಗರದಲ್ಲಿ ಇಂದಿನರಾನಗರ ಹೈ …

Read More »

ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಉದ್ಯಮಿ ಸಂತೋಷ್ ಜಾರಕಿಹೊಳಿ

ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಉದ್ಯಮಿ ಸಂತೋಷ್ ಜಾರಕಿಹೊಳಿ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಬಹುಮಾನ ವಿತರಣೆ ಗೋಕಾಕ : ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬಹುಮಾನ ವಿತರಣೆ ಮಾಡಿದರು. ತಾಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ನಿಮಿತ್ತ ಶ್ರೀ ಸಂತೋಷ್ …

Read More »

ಬೆಳಗಾವಿಯಲ್ಲಿ ಖಾಸಗಿ ಶಾಲೆಯ ಶುಲ್ಕದಲ್ಲಿ ಏಕಾಏಕಿ ಹೆಚ್ಚಳ… ಶಾಲೆಗೆ ಮುತ್ತಿಗೆ ಹಾಕಿ ಪೋಷಕರ ಆಕ್ರೋಶ !!!

ಬೆಳಗಾವಿಯಲ್ಲಿ ಖಾಸಗಿ ಶಾಲೆಯ ಶುಲ್ಕದಲ್ಲಿ ಏಕಾಏಕಿ ಹೆಚ್ಚಳ… ಶಾಲೆಗೆ ಮುತ್ತಿಗೆ ಹಾಕಿ ಪೋಷಕರ ಆಕ್ರೋಶ !!! ಮೊದಲೇ ಹಾಲಿನ, ವಿದ್ಯುತ್, ತೈಲ್ ದರ ಏರಿಕೆಯಿಂದ ಶಾಕ್ ನಲ್ಲಿರುವ ಬೆಳಗಾವಿ ಜನ, ಈಗ ಖಾಸಗಿ ಶಾಲೆಯಲ್ಲಿನ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ವನಿತಾ ವಿದ್ಯಾಲಯ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಖಾಸಗಿ ಶಾಲೆಯೊಂದರ ಪ್ರವೇಶ ಶ಼ುಲ್ಕ ಏಕಾಏಕಿ ಹೆಚ್ಚಳಗೊಂಡಿದ್ದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯನ್ನು …

Read More »

20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭಸ್ಮ!*

ಬೆಳಗಾವಿಯಲ್ಲಿ 20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭ*ಸ್ಮ!* ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಘಟನೆ ಗ್ರಾಮದ ಹೊರವಲಯದಲ್ಲಿರುವ ಕೆರೆ ಮೈದಾನದಲ್ಲಿ ಒಟ್ಟಿದ್ದ ರೈತರ 20 ಬಣಿವೆಗಳು ಸು**ಟ್ಟು ಭಸ್ಮ ಹೊಟ್ಟು ಮತ್ತು ಕಣಕಿ ಮೇವಿನ ಬಣಿವೆಗಳು ಬೆಂ*ಕಿಗಾಹುತಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳ ಆಗಮನಿ ಬೆಂ*ಕಿ ನಂದಿಸುವಲ್ಲಿ ಹರಸಾಹಸ ದೊಡವಾಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Read More »

ವಿಶ್ವ ನವಕಾರ ದಿವಸ ಆಚರಣೆ : ನವ ಸಂಕಲ್ಪ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ನವಕಾರ ದಿವಸ ಆಚರಣೆ ಸಮಾರಂಭವನ್ನು ವರ್ಚುಲ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಬೆಳಗಾವಿಯ ಹಿಂದವಾಡಿಯಲ್ಲಿ ಸಮಾರಂಭದಲ್ಲಿ ನೆರೆದ ಜನಸ್ತೋಮ ಇಡಿ ವಿಶ್ವಕ್ಕೆ ಮತ್ತು ಸಕಲ ಜೀವಾತ್ಮಾಗಳಿಗೆ ಪರಿಶುದ್ದ ಜೀವನ ಶೈಲಿ ನೀಡುವ ಹಾಗೂ ವಿಶ್ವ ಶಾಂತಿಯ ಮಹಾಮಂತ್ರವಾಗಿರುವ ನವಕಾರ ಮಂತ್ರ ಇದೊಂದು ಆಧ್ಯಾತ್ಮದ ಮಂತ್ರವಾಗಿದ್ದು, ಇಂದು ನಡೆಯುತ್ತಿರುವ ವಿಶ್ವ ನವಕಾರ ದಿವಸ ಆಚರಣೆ ಸಂದರ್ಭದಲ್ಲಿ ನಾವೆಲ್ಲರೂ ನವ (ಒಂಬತ್ತು) ಸಂಕಲ್ಪ …

Read More »

ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್​ ಮ್ಯಾನೇಜರ್​ನ ಅನ್​ ಲಕ್ಕಿ ಕಥೆ!

ರಾಯಚೂರು, (ಏಪ್ರಿಲ್ 08): ಆತ ಐನಾತಿಗಳಲ್ಲೇ ಐನಾತಿ. ಲಕ್ಕಿ ಭಾಸ್ಕರ್ (Lucky Bhaskar) ಸಿನೆಮಾದಂತೆ ಕೋಟಿ ಕೋಟಿ ವಂಚಿಸಿದ್ದ ಬ್ಯಾಂಕ್​ನ ಮ್ಯಾನೇಜರ್ ನನ್ನು ರಾಯಚೂರು ಪೊಲೀಸರು (Raichur Police) ಕೂಡ ಸಿನೆಮಾ ಸ್ಟೈಲ್​​ನಲ್ಲೇ ಹೆಡೆಮುರಿಕಟ್ಟಿದ್ದಾರೆ. ಅಷ್ಟೇ ಅಲ್ಲ ಆತನಿಗೆ ಸಪೋರ್ಟ್ ಮಾಡುತ್ತಿದ್ದ ಆಂಧ್ರ ಪ್ರದೇಶದ ಮತ್ತೊಬ್ಬ ಬ್ಯಾಂಕ್ ಉದ್ಯೋಗಿ ಕೂಡ ಲಾಕ್ ಆಗಿದ್ದು, ತನ್ನ ಗುರುತು ಮರೆಮಾಚಲು ಆ ಕಿಲಾಡಿ ತನ್ನ ಗೆಟಪ್​​ ಅನ್ನೇ ಬದಲಿಸಿಕೊಂಡಿದ್ದ. ಆದರೂ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ನಗರದ ಬ್ಯಾಂಕ್​ ಆಫ್ …

Read More »

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, …

Read More »

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!* ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ …

Read More »

ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬೆಳಗಾವಿಯ 7 ವಿದ್ಯಾರ್ಥಿಗಳು ಆಯ್ಕೆ

ಬೆಳಗಾವಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ(SGFI) ಆಯೋಜಿಸಿರುವ ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್​ಗೆ ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದ 7 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಮಣಿಪುರದ ಇಂಫಾಲ್​ನಲ್ಲಿ‌ ಏಪ್ರಿಲ್ 6ರಿಂದ ಸ್ಪರ್ಧೆ ನಡೆಯಲಿದೆ. ಕರ್ನಾಟಕದಿಂದ 20 ಕ್ರೀಡಾಪಟುಗಳು ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್​ಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಏಳು ಮಂದಿ ಬೆಳಗಾವಿ ಜಿಲ್ಲೆಯವರಾಗಿದ್ದರೆ. ಅದರಲ್ಲೂ‌ಹಳ್ಳಿ ಪ್ರತಿಭೆಗಳೇ ಎನ್ನುವುದು ಮತ್ತೊಂದು ವಿಶೇಷ. ಈ ಏಳು ಕ್ರೀಡಾಪಟುಗಳಲ್ಲಿ ಐವರು ಕಡೋಲಿ ಗ್ರಾಮದವರು. ಕಡೋಲಿ …

Read More »

ನ್ಯಾಯವಾದಿ ಮೇಲೆ ಹಲ್ಲೆ

ಗುರಾಯಿಸಿದ್ದೇಕೆ ಎಂದು ಪ್ರಶ್ನಿಸಿದಕ್ಕೆ ನ್ಯಾಯವಾದಿ ಮೇಲೆ ಹ**-ಲ್ಲೆ* ಬೆಳಗಾವಿಯ ಕಣಬರ್ಗಿಯಲ್ಲಿ ಘಟನೆ ಕಣಬರ್ಗಿ ನಿವಾಸಿ ರಾಹುಲ್ ಟ್ಯಾನಗಿ ಹಲ್ಲೆ ಗೊಳಗಾದ ನ್ಯಾಯವಾದಿ ಬೈಕ್ ಮೇಲೆ ಹೊರಟಿದ್ದ ರಾಹುಲ್ ಹಾಗೂ ಸಂಬಂಧಿ ನೇಹಾಲ್ ಹೆಗ್ಗನಾಯಕ ಈ ವೇಳೆ ನಾಲ್ಕೈದು ಜನರ ಗುಂ,**ಪು ನ್ಯಾಯವಾದಿ ರಾಹುಲ್‌ರನ್ನು ಗುರಾಯಿಸಿದೆ ಇದನ್ನು ಪ್ರಶ್ನಿಸಿ ಮನೆಗೆ ಹೋಗಿದ್ದ ನ್ಯಾಯವಾದಿ ರಾಹುಲ್ ಟ್ಯಾನಗಿ

Read More »