Breaking News

Uncategorized

ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ:

ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ: ಭಕ್ತಿಭಾವದ ಪಲ್ಲಕ್ಕಿ ಉತ್ಸವಕ್ಕೆ ಅದ್ಧೂರಿ ಚಾಲನೆ! ಕುಂದಾನಗರಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಜನ್ಮೋತ್ಸವದ ಕಳೆಕಟ್ಟಿದೆ. ಶ್ರೀ ಸಮಾದೇವಿ ಸಂಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ದೇವಿಯ ಭವ್ಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ದೊರೆತಿದ್ದು, ಇಡೀ ಪ್ರದೇಶ ಭಕ್ತರ ಜಯಘೋಷಗಳಿಂದ ಮೇಳೈಸಿದೆ. ಬೆಳಗಾವಿಯ ಸಮಾದೇವಿ ಸಂಸ್ಥಾನ, ವೈಶ್ಯವಾಣಿ ಸಮಾಜ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶ್ರೀ ಸಮಾದೇವಿಯ ವಾರ್ಷಿಕ ಜನ್ಮೋತ್ಸವವು ಅತ್ಯಂತ ಸಡಗರದಿಂದ …

Read More »

ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.

ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …

Read More »

ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ

ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ (ನಿ) ಪಣಗುತ್ತಿ, ತಾ: ಜಿ: ಬೆಳಗಾವಿ ಉದ್ಘಾಟನೆನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘದ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ನಂತರ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಂಘದ ಮೂಲಕ ಸ್ಥಳೀಯ ಮೀನುಗಾರರ ಆರ್ಥಿಕ ಬಲವರ್ಧನೆಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿ ಎಂದು ಹಾರೈಸಿ, ಸಂಘದ ಯಶಸ್ವಿ ಕಾರ್ಯನಿರ್ವಹಣೆಗೆ ಶುಭಾಶಯಗಳನ್ನು ತಿಳಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿ–ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ …

Read More »

ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸವದಿಗೂ ನನಗೂ ಮುಸುಕಿನ ಗುದ್ದಾಟ ಅಲ್ಲ ಒಪನ್ ಗುದ್ದಾಟವಿದೆ:ಶಾಸಕ ರಮೇಶ ಜಾರಕಿಹೊಳಿ ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಕಾಗವಾಡ ತಾಲ್ಲೂಕಿನ ಕೆಂಪವಾಡದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹುಟ್ಟುಹಬ್ಬದ ಪ್ರಯುಕ್ತ ಶುಭ ಕೋರಲು ಬಂದಿದ್ದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನನ್ನ ಹಿತೈಸಿಗಳು ನನಗೆ ಅಥಣಿಯಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ.ನಾನು ಮಾತನಾಡಿದರೆ ಹೊರಗಿವರು …

Read More »

ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು

ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ  ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ರೂಮ್‌ನಲ್ಲಿ ನಾಲ್ವರು ಸಹ ಮಲಗಿದ್ದಂತೆಯೇ ಮೃತಪಟ್ಟಿದ್ದಾರೆ. ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎನ್ನುವವರಿಗೆ ಸೇರಿದ ಲೇಬರ್ ಶೆಡ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ರಾಜ್ಯದ ಮೂಲದವರು. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. …

Read More »

ಜನೇವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ

ಮೂಡಲಗಿ: ಹಿಂದೂ ಸಮ್ಮೇಳನ ಸಂಚಾಲನ ಸಮಿತಿ, ಕಲ್ಲೋಳಿ ವತಿಯಿಂದ ಜನೇವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಮಾವೇಶದ ಅಂಗವಾಗಿ ಮಧ್ಯಾಹ್ನ 03.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಿಂದ ಬಲಭೀಮ ರಂಗ ಮಂದಿರದವರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಝಾಂಜ್ ಪಥಾಕ್, ಮಹಿಳೆಯರಿಂದ ಬೃಹತ್ ಕುಂಭ ಮೇಳ, ಭಾರತ ಮಾತೆಯ ಭಾವಚಿತ್ರ ಸಹಿತವಾಗಿ ಬೃಹತ್ …

Read More »

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

ಚಾಮರಾಜನಗರ: ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ …

Read More »

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ  ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್‌ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …

Read More »

ಪ್ರಿಯಕರನ ಹುಟ್ಟುಹಬ್ಬದಂದು ಆತ ಇದ್ದ ಜೈಲಿಗೆ ಹೋಗಿ ರೀಲ್ಸ್​ ಮಾಡಿದ ಗೆಳತಿ

ಭೋಪಾಲ್: ಛತ್ತೀಸ್‌ಗಢದ ಅತ್ಯಂತ ಸುರಕ್ಷಿತ ಕಾರಾಗೃಹಗಳಲ್ಲಿ ರಾಯ್‌ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು ತನ್ನ ಪ್ರಿಯಕರನ ಹುಟ್ಟುಹಬ್ಬದಂದು ಸಂದರ್ಶಕರ ಕೋಣೆಯೊಳಗೆ ಮುಕ್ತವಾಗಿ ವಿಡಿಯೋ ರೆಕಾರ್ಡ್​ ಮಾಡಿದ್ದಾರೆ. ಮೊಬೈಲ್​ನಲ್ಲಿ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಜೈಲಿನ ಭದ್ರತೆ ಮತ್ತು ಅಧಿಕೃತ ಮೇಲ್ವಿಚಾರಣೆಯ ಬಗ್ಗೆ ಗೊಂದಲದ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, …

Read More »

ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ

ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ …

Read More »