ಮೈಕ್ರೋ ಸಾಫ್ಟ್ ಹೆಸರಲ್ಲಿ ಅಮೆರಿಕಾ ಪ್ರಜೆಗಳಿಗೆ ಸೈಬರ್ ವಂಚನೆ: ಬೆಂಗಳೂರಲ್ಲಿ 21 ಆರೋಪಿಗಳ ಬಂಧನ ಬೆಂಗಳೂರು: ಸೈಬರ್ ವಂಚನೆಗೆ ಕಡಿವಾಣ ಹಾಕಲು ಸಿಐಡಿ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಸೈಬರ್ ಕಮಾಂಡ್ ಸೆಂಟರ್ (ಸಿಸಿಸಿ) ಭರ್ಜರಿ ಕಾರ್ಯಾಚರಣೆ ನಡೆಸಿ, ಮೈಕ್ರೋ ಸಾಫ್ಟ್ ಹೆಸರು ದುರ್ಬಳಕೆ ಮಾಡಿಕೊಂಡು, ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ ಪ್ರಜೆಗಳು ಸೇರಿ ಇತರೆ ನಾಗರಿಕರನ್ನು ಬೆದರಿಸಿ ವಂಚಿಸುತ್ತಿದ್ದ 21 ಸೈಬರ್ ವಂಚಕರ ಜಾಲವನ್ನು ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ವಂದನಾ …
Read More »ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ
ರಾಯಬಾಗ : ಲೋಕೋಪಯೋಗಿ ಸಚಿವರೇ ಇಲ್ಲಿ ಒಮ್ಮೆ ನೋಡಿ ನಿಮ್ಮದೇ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿದೆ ಮದ್ಯ ಸೇವನೆ ಪಾರ್ಟಿ ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ವೈದ್ಯರ ಎಣ್ಣೆ ಪಾರ್ಟಿ ಎತ್ತ ಸಾಗುತ್ತಿದೆ ಈ ವೈದ್ಯರ ಕಾರ್ಯವೈಖರಿ ದಿನಕ್ಕೊಂದು ಸುದ್ದಿಯಲ್ಲಿರುವ ರಾಯಬಾಗ ಸರ್ಕಾರಿ ಆಸ್ಪತ್ರೆಯ ರಾಜ್ಯದ ಗಮನ ಸೆಳೆದಿತ್ತು ಮನಸ್ಸೋ ಇಚ್ಛೆ ಕೆಲಸ ಮಾಡದೇ ಸುದ್ದಿಯಾಗುತ್ತಿದ್ದ ಸರ್ಕಾರಿ ಅಸ್ಪತ್ರೆ ಇದೀಗ …
Read More »ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ
ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ ದಾವಣಗೆರೆ : ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದ ಆವರಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೂ ಮುನ್ನ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲು ಹೆಲಿಕಾಪ್ಟರ್ …
Read More »ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಂತ್ಯ
ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …
Read More »ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ
ಬೆಂಗಳೂರು, ನವೆಂಬರ್ 14: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ (Renaming Of four Railway Stations) ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಮನವಿ ಮಾಡಿದ್ದೇವೆಂದು ಹೇಳಿದರು. ಯಾವ ಯಾವ ನಿಲ್ದಾಣಗಳ …
Read More »ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..
ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಎನ್.ಹೆಚ್.ಎ.ಐ ವತಿಯಿಂದ ಉದ್ದೇಶಿಸಲಾದ ವಿವಿಧ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಬಾಕಿ ಇರುವ ಇತರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ.. ಸಭೆಯಲ್ಲಿ ಪ್ರಸ್ತುತ ಕಾಮಗಾರಿಗಳ ಗತಿಯನ್ನೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳನ್ನೂ ಪರಿಶೀಲಿಸಲಾಗಿದ್ದು, ಯೋಜನೆಗಳನ್ನು ವೇಗಗತಿಯಲ್ಲಿ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ …
Read More »ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
*ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಅಂಧ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ* * *ಭಾರತ – ನೇಪಾಳ ನಡುವಿನ ಪಂದ್ಯ ವೀಕ್ಷಿಸಿದ ಸಚಿವರು* *ಬೆಂಗಳೂರು:* ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ …
Read More »ಮಂಗಳೂರಿನ ಈ ಶಾಲೆಯಲ್ಲಿದ್ದಾರೆ ಏಳು ಅವಳಿ ಜವಳಿ ಮಕ್ಕಳು!
ಮಂಗಳೂರು: ಶಾಲೆಗಳಲ್ಲಿ ಒಂದೋ ಅಥವಾ ಎರಡು ಜೋಡಿ ಅವಳಿ ಜವಳಿ ಮಕ್ಕಳು ಇರುವುದು ಸಾಮಾನ್ಯ. ಆದರೆ ಮಂಗಳೂರಿನ ಶಾಲೆಯೊಂದರಲ್ಲಿ ಒಂದಲ್ಲ, ಎರಡಲ್ಲ, ಏಳು ಜೋಡಿ ಅವಳಿ ಜವಳಿ ಮಕ್ಕಳಿದ್ದಾರೆ. ಇವರು ಶಾಲೆಯ ಇತರ ವಿದ್ಯಾರ್ಥಿಗಳಿಗೆ, ಶಿಕ್ಷಕರ ಆಕರ್ಷಣೆಗೆ ಪಾತ್ರರಾಗಿದ್ದಾರೆ. ಈ ಏಳು ಅವಳಿ ಜವಳಿ ವಿದ್ಯಾರ್ಥಿಗಳಿರುವುದು ಮಂಗಳೂರಿನ ಹೊರವಲಯದ ವಾಮಂಜೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ನಲ್ಲಿ. ಈ ಶಾಲೆಯ ಒಂದನೇ ತರಗತಿಯಲ್ಲಿ ಒಂದು ಜೋಡಿ, …
Read More »ನಾನು ಎಂದೂ ಕಾಂಗ್ರೆಸ್ ಬಿಡುವುದಿಲ್ಲ; ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದೇನೆ: ಕೆ.ಎನ್.ರಾಜಣ್ಣ
ತುಮಕೂರು: ನಾನು ಕಾಂಗ್ರೆಸ್ ಬಿಟ್ಟುಬಿಡುತ್ತೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಎಂದೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೇನೆಯೇ ಹೊರತು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸಾಲ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನವಾದ ಅವಕಾಶ ನೀಡುವಂತಹ ಪಕ್ಷ ಕಾಂಗ್ರೆಸ್ ಆಗಿದೆ ಎಂದು ನಾನು …
Read More »ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ: ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಕಾರ್ಖಾನೆ ಬಳಿ ಕಬ್ಬು ತುಂಬಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಗುರುವಾರ ನಡೆದಿದೆ. ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಇದ್ದ ಹಲವು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿದೆ. ಗೋದಾವರಿ ಸಕ್ಕರೆ ಕಾರ್ಖಾನೆಯನ್ನು ಶುಕ್ರವಾರದಿಂದ ಕಾರ್ಯಾರಂಭ ಮಾಡುವ ಉದ್ದೇಶದಿಂದ ಕಾರ್ಖಾನೆಯವರು ಸುಮಾರು, 150 ಟ್ರ್ಯಾಕ್ಟರ್ಗಳಲ್ಲಿ ಕಬ್ಬು ತುಂಬಿಸಿ ಇರಿಸಿದ್ದರು. ಆದರೆ ಕಾರ್ಖಾನೆಯ ಆಡಳಿತ …
Read More »
Laxmi News 24×7