Breaking News
Home / Uncategorized (page 10)

Uncategorized

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದ ಹೆಬ್ಬಾಳ್ಕರ್‌

ಕೆ.ಜಿ.ಹಳ್ಳಿ (ಮಾಲೂರು): ಗ್ಯಾರಂಟಿ ಸಮಾವೇಶಗಳನ್ನು (Guarantee Samavesha) ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ. ಯಾರಿಗೆ ತಲುಪಿಲ್ಲ ಎಂದು ತಿಳಿಸಿದರೆ ಅವರಿಗೆ ಖುದ್ದಾಗಿ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ. ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ …

Read More »

ಪ್ರತಾಪ್​, ಕಟೀಲ್​ಗೆ ಇಲ್ಲ ಟಿಕೆಟ್ ಬೆಳಗಾವಿಗೆ ಜಗದೀಶ್ ಶೆಟ್ಟರ್​, ಚಿಕ್ಕೋಡಿಗೆ ರಮೇಶ್ ಕತ್ತಿ ಅಭ್ಯರ್ಥಿ?:ವಿಜಯೇಂದ್ರ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 22 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರುಗಳು ಸೋಮವಾರ ಅಂತಿಮಗೊಂಡಿದೆ ಎನ್ನಲಾಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ಅಭ್ಯರ್ಥಿಗಳನ್ನು ನಿರ್ಧರಿಸಲು ತನ್ನ ಎರಡನೇ ಸಭೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕರ್ನಾಟಕದ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿರುವ ಬಿಜೆಪಿ ವರಿಷ್ಠರು 22 ಅಭ್ಯರ್ಥಿಗಳ ಆಯ್ಕೆಗೆ ಗ್ರೀನ್​ ಸಿಗ್ನಲ್​ ಕೊಟ್ಟಿದೆ. ಆದರೆ, ಕೆಲವು …

Read More »

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ,

ಮಂಗಳೂರು, ಮಾರ್ಚ್​ 11: ವೃದ್ಧ ಮಾವ (father-in-law) ನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರಿ ಎಂಬುವವರಿಂದ ಕೃತ್ಯವೆಸಲಾಗಿದೆ. ಮಾವ ಪದ್ಮನಾಭ ಸುವರ್ಣ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪತಿ ವಿದೇಶದಲ್ಲಿದ್ದು ಮನೆಯಲ್ಲಿ ಮಾವ ಅತ್ತೆ ಮಾತ್ರ ಇದ್ದರು. ಸಿಸಿಟಿವಿ ಆಧರಿಸಿ ಪತಿ ಠಾಣೆಗೆ ದೂರು ನೀಡಿದ್ದು, ಕಂಕನಾಡಿ ಪೊಲೀಸರಿಂದ ಉಮಾಶಂಕರಿಯನ್ನು ಬಂಧಿಸಲಾಗಿದೆ. …

Read More »

ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆ ಪತ್ತೆ; ಮಾಟ-ಮಂತ್ರ ಶಂಕೆ, ಓರ್ವ ಅರೆಸ್ಟ್

ರಾಮನಗರ, ಮಾರ್ಚ್​.11: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು (Human Skulls) ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಬೀರ ಆರೋಪ ಕೇಳಿ ಬಂದಿದೆ. ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸದ್ಯ ಸ್ಥಳಕ್ಕೆ ಬಂದ ಪೊಲೀಸರು (Bidadi Police) ಬಲರಾಮ್​ನನ್ನು …

Read More »

ಸತತ 4 ದಿನಗಳಿಂದ ಏರಿಕೆಯಾಗುತ್ತಿದೆ ಬಂಗಾರದ ದರ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270ರೂ. ಬೆಳ್ಳಿ ಬೆಲೆ 1 ಕೆಜಿ: 75,100 ರೂ. …

Read More »

ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

ಬೆಂಗಳೂರು, ಮಾರ್ಚ್​​ 8: ಬಾಂಬ್ ಸ್ಫೋಟ (Bomb Blast) ಸಂಭವಿಸಿದ ನಂತರ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್​​ಮೆಂಟ್ ಈಗಾಗಲೇ ತಿಳಿಸಿತ್ತು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ.   ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಬಾಂಬ್ ಸ್ಫೋಟದ …

Read More »

ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ;

ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು ಎಂದು ತೀರ್ಪು ಪ್ರಕಟಿಸಿದೆ. ಚಿಕ್ಕಮಗಳೂರಿನ ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.ನಾಲ್ವರನ್ನು ದೋಷಿಗಳು ಎಂದು ಕೋರ್ಟ್ ತಿಳಿಸಿದೆ.   ಈ ಮೂಲಕ ಸಲ್ಮಾನ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ …

Read More »

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್

ಇಂಧನ ಇಲಾಖೆಯ ಸಾಫ್ಟ್​ವೇರ್​ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್​ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ,  ಹೆಸ್ಕಾಂ ಆನ್​ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.  ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ …

Read More »

ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷರ ನೇಮಕ: ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿರಾತಕರು!

ಯಾದಗಿರಿ, (ಮಾರ್ಚ್ 05): ಉಗ್ರಾಣ ನಿಗಮ ಅಧ್ಯಕ್ಷ (Karnataka Warehousing Corporation President) ನೇಮಕ ಮಾಡಿರುವ ನಕಲಿ ಆದೇಶ ಪತ್ರ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.  ಈ ನಕಲಿ ನೇಮಕಾತಿ ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುವ ರೀತಿಯಲ್ಲೇ ಸಹಿ ಮಾಡಲಾಗಿದೆ. ಹೌದು.. ಸಿದ್ದರಾಮಯ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿರುವಂತೆ ನಕಲಿ ಆದೇಶ ಪ್ರತಿ ಸೃಷ್ಟಿಸಿದ್ದಾರೆ. ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎ.ಸಿ. ಕಾಡ್ಲೂರ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ …

Read More »

ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು: ನಾಳೆ ರಂಗೇರಲಿದೆ ಬಿಜೆಪಿ, ಕಾಂಗ್ರೆಸ್ ಸಭೆ

ಬೆಂಗಳೂರು, ಮಾರ್ಚ್​ 4: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಸತತ ಸಭೆಗಳನ್ನು ನಡೆಸುತ್ತಿವೆ. ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷವು ಮಂಗಳವಾರ ಬೆಂಗಳೂರಿನಲ್ಲಿ ಸಭೆ ಹಮ್ಮಿಕೊಂಡಿದ್ದರೆ, ಅತ್ತ ಕಿತ್ತೂರು ಕರ್ನಾಟಕದ ನಾಲ್ಕು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಆ ಭಾಗದಲ್ಲಿ ಸಭೆ ನಡೆಸಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಖುದ್ದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕದ …

Read More »